Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದಿನಸಿ ಅಂಗಡಿಗೂ ಮುನ್ನ ಈ ಬಾಗಿಲು ತೆರೆಯುತ್ತವೆ | ಶಾಸಕ ಚನ್ನಬಸಪ್ಪ ವಿಷಾದ ವ್ಯಕ್ತಪಡಿಸಿದ್ದು ಯಾವುದರ ಬಗ್ಗೆ?

August 1, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾದಕ ವಸ್ತುಗಳು ಸುಲಭವಾಗಿ ಮತ್ತು ಹತ್ತಿರದಲ್ಲೇ ಸಿಗುತ್ತಿರುವುದೇ ವ್ಯಸನಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ವಿಷಾದ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ಷಣಾ ಇಲಾಖೆ ಹಾಗೂ ಹಲವು ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಾದಕ ವ್ಯಸನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದರಿಂದ ದೂರ ಇರಬೇಕು ಎಂದು ಹೇಳುತ್ತೇವೆಯೋ ಅವುಗಳೇ ಹತ್ತಿರದಲ್ಲಿ ಸಿಗುತ್ತಿರುವುದು ವಿಪರ್ಯಾಸ ಎಂದರು.
ದಿನಸಿ ಅಂಗಡಿಗಳಿಗಿಂತ ಮುಂಚಿತವಾಗಿಯೇ ಬಾಗಿಲು ತೆರೆಯುತ್ತವೆ ಮಾದಕ ವಸ್ತು ಸಿಗುವ ಅಂಗಡಿಗಳು. ಮಹಾತ್ಮ ಗಾಂಧೀಜಿಯವರು ಯಾವುದನ್ನು ಬೇಡ ಎಂದರೋ ಅದನ್ನೇ ಸರ್ಕಾರ ವಿಶೇಷ ಮಳಿಗೆಗಳ ಮೂಲಕ ಮಾರಾಟ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ಮನೆಯಲ್ಲಿರುವ ಸದಸ್ಯರನ್ನು ಮಾದಕವಸ್ತುಗಳಿಂದ ದೂರವಿರಿಸಿ ಇದೇ ಶ್ರೀಗಳ ಸಂದೇಶವಾಗಿತ್ತು. ತಪ್ಪುಗಳನ್ನು ತಿದ್ದಿಕೊಂಡು ಸರಿದಾರಿಗೆ ಬರುವುದೇ ಮಾನವನ ಗುಣ, ಒಮ್ಮೆ ನೀವು ತಪ್ಪು ಮಾಡಿದ್ದರೆ ಅದನ್ನು ಸರಿಪಡಿಸಿಕೊಳ್ಳಿ, ನಿಮ್ಮ ಇಚ್ಚಾ ಶಕ್ತಿಗೆ ಅನುಗುಣವಾಗಿ ಹಾಗೂ ಮನಸ್ಸಿನ ಗುರಿಗೆ ತಕ್ಕಂತೆ ಸ್ನೇಹ ಬೆಳೆಸಿ, ಸಿನಿಮಾ ನಟ, ನಟಿಯರ ಪಾತ್ರಗಳನ್ನು ಅನುಕರಣೆ ಮಾಡದೇ ನಿಮ್ಮದೇ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ. ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಹೊರಹೊಮ್ಮಿ.
-ನೆರೆದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಗಿರೀಶ್ ಕಿವಿಮಾತು.    

ಶಾಲಾ ಕಾಲೇಜುಗಳ, ಮಂದಿರಗಳ ಸುತ್ತ ಮುತ್ತ 100 ಅಡಿ ಅಂತರದಲ್ಲಿ ಮಾದಕ ವಸ್ತುಗಳು ಸಿಗುವ ಅಂಗಡಿಗಳು ಇರುವಂತಿಲ್ಲ ಎಂಬ ನಿಯಮವಿದೆ. ಇದು ತಮಾಷೆಯ ವಿಷಯವೆನಿಸಿದರು ಸತ್ಯವಾಗಿದೆ. ಆದರೆ ಮಾದಕ ವಸ್ತುಗಳನ್ನು ಇಷ್ಟಪಡುವ ವ್ಯಕ್ತಿ 100 ಅಡಿ ಅಷ್ಟೇ ಅಲ್ಲ ಕಿಲೋಮೀಟರ್‌ಗಟ್ಟಲೆ ಹೋಗಬಲ್ಲ. ಆದ್ದರಿಂದ ಮಾದಕ ವಸ್ತುಗಳೇ ಸಿಗದಂತಾಗಬೇಕು, ಆಗ ಮಾತ್ರ ಇಂತಹ ಆಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.

ನಮ್ಮ ಯೋಚನಾ ಶಕ್ತಿ ಬದಲಾಗಬೇಕು. ನಮಗೆ ಹಾಗೂ ನಮ್ಮ ಆರೋಗ್ಯಕ್ಕೆ ಯಾವುದು ಕೆಡುಕನ್ನು ಉಂಟು ಮಾಡುತ್ತದೋ ಅದನ್ನು ಕಾಲಿನಿಂದ ಒದೆಯುವಂತಾಗಬೇಕು. ಮಾದಕ ವಸ್ತುಗಳಿಂದ ದೂರವಿರಬೇಕೆಂಬ ದೃಢ ಮನೋ ನಿರ್ಧಾರವನ್ನು ಹೊಂದಬೇಕು. ಅಂತಹ ಗಟ್ಟಿತನವನ್ನು ಪ್ರದರ್ಶಿಸಿದರೆ ಮಾತ್ರ ಸಾಮಾಜಿಕ ಹಾಗೂ ವ್ಯಯಕ್ತಿಕ ಬದುಕು ಗಟ್ಟಿಯಾಗುತ್ತದೆ ಎಂದು ಹೇಳಿದರು.

Also read: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಮಾತನಾಡಿ, ಮಹಾಂತ ಶಿವಯೋಗಿಗಳು ಆಗಸ್ಟ್ 1ರಂದು ಜನಿಸಿದ ದಿನದಂದು ಮಾದಕ ವ್ಯಸನ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಆ ಮಹನೀಯರು ಪ್ರಾತಕಾಲ ಸ್ಮರಣೀಯರು. ಅವರು ತಮ್ಮ ಜೋಳಿಗೆಯ ಮೂಲಕ ಪ್ರತಿ ಮನೆ ಮನೆ, ಗಲ್ಲಿ ಗಲ್ಲಿ ಓಣಿಗಳನ್ನು ತಿರುಗಿ ಅವರುಗಳಲ್ಲಿದ್ದ ಮಾದಕ ವಸ್ತುಗಳನ್ನು ಜೋಳಿಗೆಗೆ ಹಾಕಿಸಿಕೊಂಡು ಜನರನ್ನು ಮಾದಕ ವಸ್ತುಗಳಿಂದ ಮುಕ್ತರನ್ನಾಗಿ ಮಾಡಿದವರು ಎಂದು ಹೇಳಿದರು.

ಜನ ಸಾಮಾನ್ಯರು ಇವುಗಳಿಂದ ದೂರವಿರಬೇಕು. ಯಾವುದೂ ನಮ್ಮ ಆರೋಗ್ಯಕ್ಕೆ ಮಾರಕವೊ ಅದನ್ನು ಸೇವಿಸಬಾರದು ಎಂಬ ಮನಸ್ಸನ್ನು ಹೊಂದಬೇಕು. ಆಗ ಮಾತ್ರ ಇಂತಹ ಆಚರಣೆಗೆ ಅರ್ಥ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ, ಡಿಡಿಪಿಐ ಪರಮೇಶ್ವರ್, ಡಾ. ಪ್ರಮೋದ್, ಡಾ|| ಕಿರಣ್, ಉಮೇಶ್ ವಾರ್ತಾ ಇಲಾಖೆಯ ಭಾಗ್ಯ, ಸತೀಶ್ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

Next Post

ಪ್ಯಾರಿಸ್ ಒಲಿಂಪಿಕ್ಸ್ | ಭಾರತಕ್ಕೆ ಮತ್ತೊಂದು ಪದಕ | ಕೀರ್ತಿ ಪತಾಕೆ ಹಾರಿಸಿದ ಸ್ವಪ್ನಿಲ್ ಕುಶಾಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ಯಾರಿಸ್ ಒಲಿಂಪಿಕ್ಸ್ | ಭಾರತಕ್ಕೆ ಮತ್ತೊಂದು ಪದಕ | ಕೀರ್ತಿ ಪತಾಕೆ ಹಾರಿಸಿದ ಸ್ವಪ್ನಿಲ್ ಕುಶಾಲೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!