No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿಗಳು | ತಪ್ಪದೆ ತಮ್ಮ ಅಮೂಲ್ಯವಾದ ಮತ ಚಲಾಯಿಸಿ: ಅನುಪಮ

ಪಲ್ಲವಿ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿರುವುದು ಖಂಡನೀಯ: ರಾಜೇಶ್ | ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ನಾಮಪತ್ರ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 17, 2023
in ಶಿವಮೊಗ್ಗ
0
ಶಿವಮೊಗ್ಗದ ಇಂದಿನ ಸುದ್ಧಿಗಳು | ತಪ್ಪದೆ ತಮ್ಮ ಅಮೂಲ್ಯವಾದ ಮತ ಚಲಾಯಿಸಿ: ಅನುಪಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮತದಾನ ಜಾಗೃತಿಗಾಗಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸ್ವೀಪ್ ಕಮಿಟಿ ವತಿಯಿಂದ ಸಿಟಿ ಸೆಂಟರ್ ಮಾಲ್‌ನಲ್ಲಿ ವಿಶೇಷವಾಗಿ ಸ್ಟೈಲ್ ಡ್ಯಾನ್ಸ್ ಮೂಲಕ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸ್ವೀಪ್ ಸಮಿತಿಯ ಅನುಪಮ, ಈ ಬಾರಿಯ ಚುನಾವಣೆಯಲ್ಲಿ ಅತಿಹೆಚ್ಚು ಶೇಕಡವಾರು ಮತದಾನವಾಗಬೇಕು ಎಂಬ ಸಂಕಲ್ಪದಿಂದ ಜಿಲ್ಲಾಡಳಿತದೊಂದಿಗೆ ಸೇರಿಕೊಂಡು ಮತದಾನದ ಜಾಗೃತಿ ಮೂಡಿಸುತ್ತಿದ್ದೇವೆ. ಇದಕ್ಕಾಗಿ ವಿಶಿಷ್ಟ, ವಿಭಿನ್ನ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ಮತದಾರರು ಯಾವುದೇ ಕಾರಣಕ್ಕೂ ತಪ್ಪದೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು ಎಂದರು.

ಸ್ಟೈಲ್ ಡ್ಯಾನ್ಸ್ ಕ್ರಿವ್‌ನಿಂದ ನೃತ್ಯ ಕಾರ್ಯಕ್ರಮ ಹಾಗೂ ಲಹರಿ ಸ್ವಸಹಾಯ ಸಂಘದ ಮಹಿಳೆಯರಿಂದ ಡೊಳ್ಳು ಕುಣಿತ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಸುಪ್ರಿಯಾ, ಲೋಕೇಶಪ್ಪ, ರತ್ನಾಕರ್, ಗೀತಾ, ರೇಣು ಮತ್ತು ಸಿಬ್ಬಂದಿಗಳು ಇದ್ದರು.
ಪಲ್ಲವಿ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿರುವುದು ಖಂಡನೀಯ: ರಾಜೇಶ್
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದ ಜಿ. ಪಲ್ಲವಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡದೆ ಇರುವುದು ತುಂಬಾ ಬೇಸರ ತಂದಿದ್ದು, ಮುಂದಿನ ನಡೆಯ ಬಗ್ಗೆ ಒಂದೆರಡು ದಿನದಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಗ್ರಾಮಾಂತರ ಕ್ಷೇತ್ರದ ವಿವಿಧ ಸಮುದಾಯದ ಕಾಂಗ್ರೆಸ್ ಮುಖಂಡರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿ. ಪಲ್ಲವಿ ಅವರು 2018ರಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನಪಡಿಸಿ ಈ ಬಾರಿ ಬೇರೆಯವರಿಗೆ ಅವಕಾಶ ಕೊಡಿ. ಮುಂದಿನ ಬಾರಿ ನಿಮಗೆ ಟಿಕೆಟ್ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಭರವಸೆ ಈಗ ಹುಸಿಯಾಗಿದೆ. ಕಳೆದ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ಇದು ಖಂಡನೀಯ ಎಂದು ಚೋರಡಿ ಗ್ರಾಪಂ ಸದಸ್ಯ ರಾಜೇಶ್ ತಿಳಿಸಿದರು.

ಜಿ. ಪಲ್ಲವಿ ಅವರು, ಸಮಾಜಮುಖಿ ಕೆಲಸ ಮಾಡಿದ್ದಾರೆ. ಕ್ಷೇತ್ರದಲ್ಲಿ ಪಾದರಸದಂತೆ ಒಡಾಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇಂತವರನ್ನು ಬಿಟ್ಟು ಏನೂ ಕೆಲಸ ಮಾಡದ ವ್ಯಕ್ತಿಗೆ ಟಿಕೆಟ್ ನೀಡಿದ್ದಾರೆ. ಕಳೆದ 20 ವರ್ಷಗಳಿಂದ ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿ ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶವಿದೆ. ಆದರೆ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಈಗಲೂ ಕಾಲ ಮಿಂಚಿಲ್ಲ. ಜಿ. ಪಲ್ಲವಿಗೆ ಬಿ-ಫಾರಂ ನೀಡುವ ಮೂಲಕ ತನ್ನ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಬದಲಿಸಬೇಕು ಎಂದು ಒತ್ತಾಯಿಸಿದರು.

ಮತ್ತೊಬ್ಬ ಮುಖಂಡ ಕೆಪಿಸಿಸಿ ಸಂಚಾಲಕ ಬಿ.ಸಿ. ನಾಗರಾಜ್ ಮಾತನಾಡಿ, ಪಲ್ಲವಿಯವರಿಗೆ ಟಿಕೆಟ್ ಸಿಗದಿದ್ದರೆ ಮುಂದಿನ ನಿರ್ಧಾರವನ್ನು ನಾವು ತೆಗೆದುಕೊಳ್ಳಬೇಕಾಗುತ್ತದೆ. ೧೯ನೇ ತಾರೀಖಿನೊಳಗಾಗಿ ಪಲ್ಲವಿಯವರೊಂದಿಗೆ ಮಾತನಾಡಿ, ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹೇಶ್ ಹಾರನಹಳ್ಳಿ, ಮಂಜುನಾಥ್, ಸಂತೋಷ್, ನಿರಂಜನ, ನಾಗಪ್ಪ, ರಮೇಶ್, ಬೆಟ್ಟದಳ್ಳಿ ಪ್ರಕಾಶ್, ಶಿವಣ್ಣ, ಅವಿನಾಶ್, ಬಸವರಾಜು ಮುಂತಾದವರಿದ್ದರು.
ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ನಾಮಪತ್ರ ಸಲ್ಲಿಕೆ
ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.

ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿದೆ. ದೆಹಲಿ ಹಾಗೂ ಪಂಜಾಬ್‌ನಲ್ಲಿ ಉತ್ತಮ ಆಡಳಿತ ನೀಡಿದೆ. ಪಕ್ಷದ ಕಾರ್ಯಕ್ರಮವನ್ನು ಸಾರ್ವಜನಿಕರು ಗಮನಿಸಿದ್ದು, ನಿರಂತರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷಕ್ಕೆ ನಗರದ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ನನಗೆ ಗೆಲ್ಲುವ ಪೂರ್ಣ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಸುರೇಶ್ ಕೋಟೇಕಾg, ನಜೀರ್ ಅಹ್ಮದ್, ಮುಕ್ಬುಲ್ ಅಹ್ಮದ್ ಹಾಗೂ ಪ್ರಮುಖರು ಹಾಜರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share219Tweet123Send
Previous Post

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಸಿದ್ದತೆ ಹೇಗಿದೆ, ಇಲ್ಲಿಯವರೆಗೂ ಎಷ್ಟು ನಗದು ವಶಪಡಿಸಿಕೊಳ್ಳಲಾಗಿದೆ ಗೊತ್ತಾ?

Next Post

ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ, ಮುಂದಿನ ನಿರ್ಧಾರ ನಾಳೆ ತಿಳಿಸುತ್ತೇನೆ: ರಾಮದಾಸ್ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಜೆಪಿ ಟಿಕೇಟ್ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಎಸ್.ಎ. ರಾಮದಾಸ್ ಕಣಕ್ಕೆ?

ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ, ಮುಂದಿನ ನಿರ್ಧಾರ ನಾಳೆ ತಿಳಿಸುತ್ತೇನೆ: ರಾಮದಾಸ್ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

April 15, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Work in connection with Yard Remodelling at Channasandra Station Diversion of trains

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL