Saturday, August 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಧ್ವಾನ: ಇಷ್ಟಕ್ಕೂ ಆಗಿದ್ದೇನು?

January 21, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಧ್ವಾನ ಉಂಟಾಗಿತ್ತು.

ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಾಗಿದ್ದ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಯಾದರೂ ಪ್ರಾರಂಭವಾಗಲಿಲ್ಲ. ಇದರ ಮಧ್ಯೆ ಸಂಸದ ಬಿ.ವೈ. ರಾಘವೇಂದ್ರ ಅವರು ಅವಸರ ಅವಸರದಲ್ಲಿ ಬಂದರು. ಅವರನ್ನು ಗಂಗಾಮತಸ್ಥ ಸಮಾಜದ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು.
ರಾಘವೇಂದ್ರ ಅವರು ಬಂದ ತಕ್ಷಣವೇ ಗಾಯನ ಕಾರ್ಯಕ್ರಮ ನಡೆಸಿಕೊಡುತ್ತಿದ್ದವರಿಗೆ ಗಾಯನ ನಿಲ್ಲಿಸಿ ಎಂದು ಆಯೋಜಕರು ಹೇಳಿದರು. ಅವರು ಅರ್ಧಕ್ಕೆ ಹಾಡನ್ನು ನಿಲ್ಲಿಸಿದ್ದೂ ಆಯಿತು. ರಾಘವೇಂದ್ರ ಅವರು ಸಭಾ ಕಾರ್ಯಕ್ರಮ ಆರಂಭಿಸುವ ಮೊದಲೇ ನೇರವಾಗಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದೀಪ ಹಚ್ಚಲಿಲ್ಲ, ಕಾರ್ಯಕ್ರಮ ಉದ್ಘಾಟನೆ ಮಾಡಲಿಲ್ಲ. ಯಾರೂ ವೇದಿಕೆಯಲ್ಲಿ ಕುಳೀತುಕೊಳ್ಳಲಿಲ್ಲ. ರಾಘವೇಂದ್ರ ಅವರೇ ನೇರವಾಗಿ ಮೈಕ್ ಹತ್ತಿರ ಬಂದು ಚೌಡಯ್ಯನವರ ಬಗ್ಗೆ ನಾಲ್ಕು ಮಾತನಾಡಿ ನನಗೆ ತುಂಬಾ ಕೆಲಸವಿದೆ ಎಂದು ಹೊರಟು ಹೋದರು. ಈ ವೇಳೆ ಕಾರ್ಯಕ್ರಮ ಮುಗಿದಿರಬೇಕೆಂದು ಕೆಲವರು ಸಭಾಂಗಣದಿಂದ ಹೊರನಡೆದರು.

Also read: ವಿಐಎಸ್’ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

ಆದರೆ, ಕಾರ್ಯಕ್ರಮ ಮುಗಿದಿರಲಿಲ್ಲ. ನಂತರ ಮತ್ತೆ ಶಾಸಕ ಕೆ.ಎಸ್. ಈಶ್ವರಪ್ಪನವರಿಗಾಗಿ ಕಾಯಲಾಯಿತು. ಮತ್ತೊಮ್ಮೆ ಸಮಾಜದ ಸುಮಂಗಲಿಯರು ಪೂರ್ಣಕುಂಭದೊಂದಿಗೆ ಈಶ್ವರಪ್ಪ ಸ್ವಾಗತಿಸಿದರು. ಈಶ್ವರಪ್ಪ ದೀಪ ಹಚ್ಚುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹೀಗೆ ಒಂದರ ಹಿಂದೆ ಒಂದು ಅಧ್ವಾನ ಉಂಟಾಗಿ ಕಾರ್ಯಕ್ರಮದಲ್ಲಿ ಗೊಂದಲವಾಗಿತ್ತು.
ಇತ್ತೀಚೆಗೆ ಮಹನೀಯರ ಜಯಂತಿಗಳ ಕಾರ್ಯಕ್ರಮಗಳು ಕೂಡ ಬೇಕಾಬಿಟ್ಟಿಯಾಗಿ ನಡೆಯುತ್ತಿವೆ. ಜಾತಿಯ ಕಾರ್ಯಕ್ರಮಗಳಾಗಿ ಮಾರ್ಪಡುತ್ತಿರುವುದು ಇನ್ನೂ ವಿಪರ್ಯಾಸ. ಎಷ್ಟು ಜನ ಸೇರಿದ್ದಾರೆ ಎಂದು ತಲೆಎಣಿಸಿ ಬರುವ ಜನಪ್ರತಿನಿಧಿಗಳು ಆಲಸ್ಯ ತೋರುವುದು ಮತ್ತೊಂದು ಕಡೆ. ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದರೂ ಜನಪ್ರತಿನಿಧಿಗಳು ಇಂತಹ ಕಾರ್ಯಕ್ರಮಕ್ಕೆ ಬರದೇ ನಿರ್ಲಕ್ಷ್ಯ ತೋರುತ್ತಾರೆ. ಇಡೀ ರಂಗಮಂದಿರ ಖಾಲಿ ಖಾಲಿಯಾಗಿ ಇದ್ದುದು ಇದೆ. ಎಲ್ಲಾ ಜಯಂತಿ ಕಾರ್ಯಕ್ರಮಗಳಿಗೂ ಹಣ ಬಿಡುಗಡೆ ಮಾಡುತ್ತದೆ. ಆದರೆ, ಇದರ ಪ್ರಯೋಜನವಾಗುತ್ತಿಲ್ಲ. ಕಾಟಾಚಾರಕ್ಕಾಗಿ ನಡೆಯುತ್ತಿರುವ ಜಯಂತಿಗಳು ಮಹನೀಯರು, ಮಹಾಪುರುಷರಿಗೆ ಒಂದು ರೀತಿಯಲ್ಲಿ ಅವಮಾನ ಮಾಡಿದಂತಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಐಎಸ್’ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

Next Post

ಭದ್ರಾವತಿಯಲ್ಲಿ 40ನೆಯ ವರ್ಷದ ಪುರಂದರ ದಾಸರ ಆರಾಧನಾ ವೈಭವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯಲ್ಲಿ 40ನೆಯ ವರ್ಷದ ಪುರಂದರ ದಾಸರ ಆರಾಧನಾ ವೈಭವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜಗತ್ತಿನ ನಾಗರಿಕತೆ ಬೆಳೆಯುವ ಮುನ್ನವೇ ಭಾರತ ವೈಜ್ಞಾನಿಕವಾಗಿ ಸಾಕಷ್ಟು ಮುಂದುವರೆದಿತ್ತು

August 9, 2025

ಆಗಸ್ಟ್ 10 | ನೀವು ಬೆಂಗಳೂರಿನಲ್ಲಿದ್ದರೆ ನಾಳೆ ಈ ನಾಟಕ ಮಿಸ್ ಮಾಡದೇ ನೋಡಿ

August 9, 2025

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬಿಗಿಭದ್ರತೆ | ಜಿಪಿಆರ್, ಬಾಂಬ್ ಸ್ನಿಫಿಂಗ್ ಡಾಗ್ ಸ್ಕ್ವಾಡ್ ನಿಯೋಜನೆ

August 9, 2025

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

August 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜಗತ್ತಿನ ನಾಗರಿಕತೆ ಬೆಳೆಯುವ ಮುನ್ನವೇ ಭಾರತ ವೈಜ್ಞಾನಿಕವಾಗಿ ಸಾಕಷ್ಟು ಮುಂದುವರೆದಿತ್ತು

August 9, 2025

ಆಗಸ್ಟ್ 10 | ನೀವು ಬೆಂಗಳೂರಿನಲ್ಲಿದ್ದರೆ ನಾಳೆ ಈ ನಾಟಕ ಮಿಸ್ ಮಾಡದೇ ನೋಡಿ

August 9, 2025

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬಿಗಿಭದ್ರತೆ | ಜಿಪಿಆರ್, ಬಾಂಬ್ ಸ್ನಿಫಿಂಗ್ ಡಾಗ್ ಸ್ಕ್ವಾಡ್ ನಿಯೋಜನೆ

August 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!