No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆರೋಗ್ಯ, ಮಾನಸಿಕ ಶಕ್ತಿ ಹೆಚ್ಚಿಸಿಕೊಳ್ಳಲು ಟ್ರಕಿಂಗ್ ಸಹಕಾರಿ: ಎಸ್. ಕೆ. ಶೇಷಾಚಲ

ಶಿವಮೊಗ್ಗ | ಗುಡ್ಡೆ ಮರಡಿ ಗುಡ್ಡದಲ್ಲಿ ರಾಕ್ ಕ್ಲೈಂಬಿಗ್ ಸಾಹಸ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2025
in ಶಿವಮೊಗ್ಗ
0
ಆರೋಗ್ಯ, ಮಾನಸಿಕ ಶಕ್ತಿ ಹೆಚ್ಚಿಸಿಕೊಳ್ಳಲು ಟ್ರಕಿಂಗ್ ಸಹಕಾರಿ: ಎಸ್. ಕೆ. ಶೇಷಾಚಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮನುಷ್ಯನ ಜೀವನದಲ್ಲಿ ಪ್ರತಿನಿತ್ಯ ಹೆದರಿಕೆ ಎಂಬುದು ಸ್ವಾಭಾವಿಕ ಅದೇ ಕಾರಣಕ್ಕಾಗಿ ನಾವು ಅನೇಕ ಬಾರಿ ನಮ್ಮ ಗುರಿಯನ್ನು ತಲುಪುವುದಿಲ್ಲ ಧೈರ್ಯವಿದ್ದರೆ ಆತ್ಮವಿಶ್ವಾಸವಿದ್ದರೆ ಎಲ್ಲಿಯೂ ತೊಡಕಾಗುವುದಿಲ್ಲ ಎಂದು ವಾಸವಿ ಅಡ್ವೆಂಚರ್ ಕ್ಲಬ್ ನ ಕಾರ್ಯದರ್ಶಿ ಎಸ್ ಕೆ ಶೇಷಾಚಲ ತಿಳಿಸಿದರು

ಅವರು ಇಂದು ನಗರದ ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರಣೋದಯ ಘಟಕ ಹಾಗೂ ವಾಸವಿ ಅಡ್ವೆಂಚರ್ ಕ್ಲಬ್ ಶಿವಮೊಗ್ಗ ಇವರ ಸಹಯೋಗದಲ್ಲಿ ನಗರದ ಗುಡ್ಡೆ ಮರಡಿ ಗುಡ್ಡದಲ್ಲಿ ರಾಕ್ ಕ್ಲೈಂಬಿಗ್ ಮಾಡುವ ಸಾಹಸ ಕಾರ್ಯಕ್ರಮವನ್ನು ತಾವೇ ಬಂಡೆ ಇಳಿಯುವ ಮೂಲಕ ಉದ್ಘಾಟಿಸ ಮಾತನಾಡುತ್ತ ಇವತ್ತು ನನ್ನ ಅನುಭವ ಮತ್ತು ನಮ್ಮ ಮಕ್ಕಳ ಅನುಭವ ಇಂತಹ ಸಾಹಸ ಚಟುವಟಿಕೆಗಳು ಮನುಷ್ಯನ ದೈನಂದಿಕ ಜೀವನಕ್ಕೆ ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚು ಮೂಡಿಸುತ್ತದೆ ಎಂದರು.
ಪ್ರವಚನಗಳು ಅದೊಂದು ನಿತ್ಯ ಒಂದು ಪರಿಪಾಠ ಆದರೆ ನದಿಯಲ್ಲಿ ಹೋಗುವುದು, ಟ್ರಕಿಂಗ್ #Trucking ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ನಮ್ಮ ಆರೋಗ್ಯ ಮತ್ತು ಮಾನಸಿಕ ಶಕ್ತಿ ಹೆಚ್ಚಿಸುತ್ತದೆ ಎಂದರು.

Also read: ಸೊರಬ | ಅಜ್ಜ ಅಜ್ಜಿಯ ಜೊತೆ ಮಕ್ಕಳು ಬೆಳೆಯುವುದರಿಂದ ಸಮಗ್ರ ಅಭಿವೃದ್ಧಿ: ಸಾವಿತ್ರಮ್ಮ

ಈ ನಿಟ್ಟಿನಲ್ಲಿ ವಾಸವಿ ಪಬ್ಲಿಕ್ ಶಾಲೆ ಈ ಪ್ರಯತ್ನದಲ್ಲಿ ಸದಾ ಮುಂದಿದೆ ಅನೇಕ ಟ್ರಕ್ಕಿಂಗ್ ಗಳು ತುಂಗಾ ನದಿಯಲ್ಲು #Tunga River ಬೋಟ್ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಅಚರಣೆ, ವಿಶೇಷವಾಗಿ ಹಿಮಾಲಯ ಚಾರಣ ನಡೆಸಿ ವಿದ್ಯಾರ್ಥಿಗಳಲ್ಲಿ ಸಾಹಸ ಮನೋಭಾವನೆ ಮೂಡಿಸುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಕಾರ್ಯಾಧ್ಯಕ್ಷರಾದ ಎಸ್.ಎಸ್. ವಾಗೇಶ್, ಸಾಹಸ ಮತ್ತು ಸಂಸ್ಕೃತ ಅಕಾಡೆಮಿ ತರಬೇತುದಾರರ ಪಾಟೀಲ್ , ಪ್ರಧಾನ ಕಾರ್ಯದರ್ಶಿ ಅ.ನಾ.ವಿಜಯೇಂದ್ರ ರಾವ್, ಮತ್ತೂರಿನ ಶ್ರೀನಿಧಿ, ವಾಸವಿ ಅಡ್ವೆಂಚರ್ ಕ್ಲಬ್ಬಿನ ಪದಾಧಿಕಾರಿಗಳಾದ ಹಾಲಪ್ಪ, ಶ್ಯಾಮ್ ಸುಂದರ್, ಸ್ವರೂಪ್ ಮತ್ತು ಅಕಾಡೆಮಿ ಸದಸ್ಯರು ಹಾಗೂ ವಾಸವಿ ಶಾಲೆಯ ಪ್ರಾಂಶುಪಾಲ ಮನುಬಿಸೆ, ಗುಡ್ಡೆ ಮರಡಿ ದೇವಾಲಯದ ಕಾರ್ಯದರ್ಶಿ ಸತೀಶ್ ಪಟೇಲ್ ಹಾಗೂ ವಾಸವಿ ಶಾಲೆಯ ಶಿಕ್ಷಕರು ಶಿಕ್ಷಕರು ಶಿಕ್ಷಕಿಯರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTruckingTunga Riverಟ್ರಕಿಂಗ್ತುಂಗಾ ನದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸೊರಬ | ಅಜ್ಜ ಅಜ್ಜಿಯ ಜೊತೆ ಮಕ್ಕಳು ಬೆಳೆಯುವುದರಿಂದ ಸಮಗ್ರ ಅಭಿವೃದ್ಧಿ: ಸಾವಿತ್ರಮ್ಮ

Next Post

ಸಾಗರ-ಆನಂದಪುರಂ-ತಾಳಗುಪ್ಪ ವಾಹನ ಸವಾರರಿಗೆ ಮಹತ್ವದ ಸೂಚನೆ | ಈ ಮಾರ್ಗದಲ್ಲಿ ಬದಲಾವಣೆಯಾಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಈ ರೈಲ್ವೆ ಲೆವೆಲ್ ಕ್ರಾಸಿಂಗ್’ಗಳಲ್ಲಿ ಈ ದಿನಗಳು ಸಂಚಾರಕ್ಕೆ ಅವಕಾಶವಿಲ್ಲ

ಸಾಗರ-ಆನಂದಪುರಂ-ತಾಳಗುಪ್ಪ ವಾಹನ ಸವಾರರಿಗೆ ಮಹತ್ವದ ಸೂಚನೆ | ಈ ಮಾರ್ಗದಲ್ಲಿ ಬದಲಾವಣೆಯಾಗಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL