No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಈ ದಿನ ಶಿವಮೊಗ್ಗ-ತುಮಕೂರು-ಶಿವಮೊಗ್ಗ ರೈಲು ರದ್ದು, ಯಶವಂತಪುರ-ಶಿವಮೊಗ್ಗ ಟ್ರೈನ್ ಅಪ್ಡೇಟ್

ತುಮಕೂರು-ಚಾಮರಾಜನಗರ ರೈಲು, ತುಮಕೂರು-ಬೆಂಗಳೂರು ಮೆಮು ರೈಲುಗಳ ಸಂಚಾರ ರದ್ದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2026
in Rail Dairy (ರೈಲ್ವೆ ಸುದ್ದಿಗಳು)
0
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ತುಮಕೂರು – ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಭಾಗವಾದ ತುಮಕೂರು- ಊರುಕೆರೆ ಭಾಗದಲ್ಲಿ ನಾನ್ ಇಂಟರ್ ಲಾಕಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗುತ್ತಿದ್ದು, ಇನ್ನೂ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ಸಮಯ ಬದಲಾವಣೆ ಮಾಡಲಾಗುವುದು/ನಿಯಂತ್ರಿಸಲಾಗುವುದು ಎಂದು ತಿಳಿಸಿದೆ.

ಈ ರೈಲುಗಳ ರದ್ದತಿ:

  • 56202 ಸಂಖ್ಯೆಯ ಮೈಸೂರು-ಚಾಮರಾಜನಗರ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 56281 ಸಂಖ್ಯೆಯ ಚಾಮರಾಜನಗರ – ತುಮಕೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 16567 ಸಂಖ್ಯೆಯ ತುಮಕೂರು – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 16568 ಸಂಖ್ಯೆಯ ಶಿವಮೊಗ್ಗ ಟೌನ್ – ತುಮಕೂರು ಎಕ್ಸ್’ಪ್ರೆಸ್ ಸೇವೆಯನ್ನು ದಿನಾಂಕ 16.03.2026 ರಂದು ರದ್ದು
  • 56282 ಸಂಖ್ಯೆಯ ತುಮಕೂರು – ಚಾಮರಾಜನಗರ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 15.03.2026 ಮತ್ತು 16.03.2026 ರಂದು ರದ್ದು
  • 56201 ಸಂಖ್ಯೆಯ ಚಾಮರಾಜನಗರ – ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 16.03.2026 ಮತ್ತು 17.03.2026 ರಂದು ರದ್ದು
  • 66569 ಸಂಖ್ಯೆಯ ಯಶವಂತಪುರ – ತುಮಕೂರು ಮೆಮು ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 66570 ಸಂಖ್ಯೆಯ ತುಮಕೂರು – ಯಶವಂತಪುರ ಮೆಮು ಸೇವೆಯನ್ನು ದಿನಾಂಕ 16.03.2026 ರಂದು ರದ್ದು
  • 66573 ಸಂಖ್ಯೆಯ ಯಶವಂತಪುರ – ತುಮಕೂರು ಮೆಮು ಸೇವೆಯನ್ನು ದಿನಾಂಕ 16.03.2026 ರಂದು ರದ್ದು
  • 66574 ಸಂಖ್ಯೆಯ ತುಮಕೂರು – ಯಶವಂತಪುರ ಮೆಮು ಸೇವೆಯನ್ನು ದಿನಾಂಕ 16.03.2026 ರಂದು ರದ್ದು

ಈ ರೈಲುಗಳ ಭಾಗಶಃ ರದ್ದತಿ

  • 15.03.2026 ರಂದು 66571 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ತುಮಕೂರು ಮೆಮು ರೈಲು ಸೇವೆಯನ್ನು ಹಿರೇಹಳ್ಳಿ – ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು
  • 15.03.2026 ರಂದು 66568 ಸಂಖ್ಯೆಯ ತುಮಕೂರು – ಕೆಎಸ್’ಆರ್ ಬೆಂಗಳೂರು ಮೆಮು ರೈಲು ಸೇವೆಯನ್ನು ತುಮಕೂರು – ಹಿರೇಹಳ್ಳಿ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ತುಮಕೂರು ನಿಲ್ದಾಣದ ಬದಲಾಗಿ ಹಿರೇಹಳ್ಳಿ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

  • 15.03.2026 ರಂದು 16568 ಸಂಖ್ಯೆಯ ಶಿವಮೊಗ್ಗ ಟೌನ್ – ತುಮಕೂರು ಎಕ್ಸ್’ಪ್ರೆಸ್ ಸೇವೆಯನ್ನು ಅರಸೀಕೆರೆ – ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ.
  • 15.03.2026 ಮತ್ತು 16.03.2026 ರಂದು 66567 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ತುಮಕೂರು ಮೆಮು ಸೇವೆಯನ್ನು ಹಿರೇಹಳ್ಳಿ – ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ಹಿರೇಹಳ್ಳಿ ನಿಲ್ದಾಣದವರೆಗೆ ಮಾತ್ರ ಸಂಚರಿಸುವುದು.
  • 15.03.2026 ಮತ್ತು 16.03.2026 ರಂದು 66572 ಸಂಖ್ಯೆಯ ತುಮಕೂರು – ಕೆಎಸ್’ಆರ್ ಬೆಂಗಳೂರು ಮೆಮು ಸೇವೆಯನ್ನು ತುಮಕೂರು – ಹಿರೇಹಳ್ಳಿ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ತುಮಕೂರು ನಿಲ್ದಾಣದ ಬದಲಾಗಿ ಹಿರೇಹಳ್ಳಿ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
  • 16.03.2026 ರಂದು 20652 ಸಂಖ್ಯೆಯ ತಾಳಗುಪ್ಪ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಅರಸೀಕೆರೆ – ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ.
  • 16.03.2026 ರಂದು 12725 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಧಾರವಾಡ ಎಕ್ಸ್’ಪ್ರೆಸ್ ಸೇವೆಯನ್ನು ಕೆಎಸ್’ಆರ್ ಬೆಂಗಳೂರು – ಅರಸೀಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಅರಸೀಕೆರೆ ನಿಲ್ದಾಣದಿಂದ ತನ್ನ ಸಂಚಾರ ಆರಂಭಿಸಲಿದೆ.
  • 16.03.2026 ರಂದು 66565 ಸಂಖ್ಯೆಯ ಬಾಣಸವಾಡಿ – ತುಮಕೂರು ಮೆಮು ಸೇವೆಯನ್ನು ಹಿರೇಹಳ್ಳಿ – ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ಹಿರೇಹಳ್ಳಿ ನಿಲ್ದಾಣದವರೆಗೆ ಮಾತ್ರ ಸಂಚರಿಸುವುದು.

  • 16.03.2026ರಂದು 66561 ಸಂಖ್ಯೆಯ ತುಮಕೂರು – ಯಶವಂತಪುರ ಮೆಮು ಸೇವೆಯನ್ನು ತುಮಕೂರು – ಹಿರೇಹಳ್ಳಿ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ತುಮಕೂರು ನಿಲ್ದಾಣದ ಬದಲಾಗಿ ಹಿರೇಹಳ್ಳಿ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

ಈ ರೈಲುಗಳ ಸಮಯ ಬದಲಾವಣೆ

  • 16.03.2026 ರಂದು ಹೊರಡುವ 20689 ಸಂಖ್ಯೆಯ ಯಶವಂತಪುರ – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು ಯಶವಂತಪುರ ನಿಲ್ದಾಣದಿಂದ ತನ್ನ ನಿಗದಿತ ನಿರ್ಗಮನ ಸಮಯಕ್ಕಿಂತ 75 ನಿಮಿಷ ತಡವಾಗಿ ಹೊರಡಲಿದೆ.
  • 16.03.2026 ರಂದು ಹೊರಡುವ 16217 ಸಂಖ್ಯೆಯ ಮೈಸೂರು – ಸಾಯಿನಗರ ಶಿರಡಿ ಎಕ್ಸ್’ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ತನ್ನ ನಿಗದಿತ ನಿರ್ಗಮನ ಸಮಯಕ್ಕಿಂತ 105 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ.

ಈ ರೈಲುಗಳ ನಿಯಂತ್ರಣ

  • 12.03.2026 ರಂದು ಹೊರಡುವ 12650 ಸಂಖ್ಯೆಯ ಹಜರತ್ ನಿಜಾಮುದ್ದೀನ್ – ಯಶವಂತಪುರ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 13.03.2026 ರಂದು ಹೊರಡುವ 17392 ಸಂಖ್ಯೆಯ ಸಿಂಧನೂರು – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 13.03.2026 ರಂದು ಹೊರಡುವ 16228 ಸಂಖ್ಯೆಯ ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 15.03.2026 ರಂದು ಹೊರಡುವ 17310 ಸಂಖ್ಯೆಯ ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 16.03.2026 ರಂದು ಹೊರಡುವ 20676 ಸಂಖ್ಯೆಯ ಮೈಸೂರು – ಬೆಳಗಾವಿ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUChamarajanagarIndian RailwayKannada News WebsiteLatest News KannadamysoreShimogaShivamoggaShivamogga NewsSouth Western RailwaySWRTumkurಅರಸೀಕೆರೆಚಾಮರಾಜನಗರತಾಳಗುಪ್ಪತುಮಕೂರುನೈಋತ್ಯ ರೈಲ್ವೆಬಾಣಸವಾಡಿಬೆಂಗಳೂರುಮೈಸೂರುರಾಯದುರ್ಗಶಿವಮೊಗ್ಗಹಿರೇಹಳ್ಳಿ
Share220Tweet137Send
Previous Post

ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

Next Post

ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL