ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ದರ್ಶನ್ #Darshan ಗ್ಯಾಂಗ್ ನಲ್ಲಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜೈಲಿಗೆ ವರ್ಗಾಯಿಸಲಾಗಿದೆ.
ನಿನ್ನೆ ಕೋರ್ಟ್ ಕಲಾಪ ಮುಗಿಸಿಕೊಂಡ ದರ್ಶನ್ ಗ್ಯಾಂಗ್ ನಲ್ಲಿದ್ದ ಸುಮಾರು 17 ಜನ ಆರೋಪಿಗಳನ್ನ ಮೈಸೂರು, ವಿಜಯಪುರ, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ ಜೈಲಿಗೆ ವರ್ಗಾಯಿಸಲಾಗಿದೆ. ಎ-13 ಲಕ್ಷಣ್ ಹಾಗೂ ಎ-6 ಜಗದೀಶ್ ರನ್ನ ಬೆಂಗಳೂರು ಜೈಲಿನಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದ್ದು, ಪವಿತ್ರಗೌಡ ಮತ್ತೋರ್ವ ಸೇರಿ ಬೆಂಗಳೂರಿನ ಪರಪ್ಪನ ಜೈಲಿನಲ್ಲಿ ಉಳಿದುಕೊಂಡಿದ್ದಾರೆ.
Also read: ಸ್ಟೈಲ್ ಆಗಿ ಜೈಲಿಗೆ ಎಂಟ್ರಿ, ಹೊಸ ವಿವಾದಕ್ಕೆ ಗುರಿಯಾದ ದರ್ಶನ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post