No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

kalpa News by kalpa News
June 18, 2026
in ಶಿವಮೊಗ್ಗ
1
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಪ್ರವಾಸಿ ಮಂದಿರದಲ್ಲಿ ಕಳೆದ ಜೂನ್ 12 ರಂದು ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ಅರಳಗೋಡು, ಚೆನ್ನಗೊಂಡ, ಭಾನುಕುಳ್ಳಿ ಮತ್ತು ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಹಾಗೂ ರೈತ ಬಾಂಧವರಿಗಾಗಿ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆಯ ಮುಂದುವರಿದ ಭಾಗವಾಗಿ, ಅಂದು ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಇಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ನೀಡಿದ ದೂರುಗಳು ಮತ್ತು ಮನವಿಗಳಿಗೆ ಕೇವಲ ಭರವಸೆ ನೀಡದೇ, ಅವುಗಳನ್ನು ತಳಮಟ್ಟದಲ್ಲಿ ತ್ವರಿತವಾಗಿ ಅನುಷ್ಠಾನಕ್ಕೆ ತರುವುದೇ ನಮ್ಮ ಈ ಸಭೆಯ ಮುಖ್ಯ ಉದ್ದೇಶವಾಗಿದೆ.
PES Public School Shivamoggaಸಭೆಯ ಪ್ರಮುಖ ನಿರ್ಧಾರಗಳು: ಅರಣ್ಯ ಇಲಾಖೆ ತೊಂದರೆಗೆ ಮುಕ್ತಿ-ಎಫ್.ಸಿ ಪ್ರಸ್ತಾವನೆ: ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯಿಂದ ಎದುರಾಗುತ್ತಿರುವ ತೊಂದರೆಗಳನ್ನು ನಿವಾರಿಸಲು ಫಾರೆಸ್ಟ್ ಕ್ಲಿಯರೆನ್ಸ್ ಬೌಂಡ್ರಿಗಳನ್ನು ನಿಖರವಾಗಿ ಫಿಕ್ಸ್ ಮಾಡಲು ಸೂಚಿಸಲಾಯಿತು. ಅಗತ್ಯವಿರುವ ರಸ್ತೆ ಹಾಗೂ ವಿದ್ಯುತ್ ಸಂಪರ್ಕ ಕಾಮಗಾರಿಗಳಿಗಾಗಿ ಅರಣ್ಯ ಇಲಾಖೆಯ ಒಪ್ಪಿಗೆ ಕೋರಿ ಮೇಲಧಿಕಾರಿಗಳಿಗೆ ತಕ್ಷಣವೇ ಪ್ರಸ್ತಾವನೆ ಹಾಗೂ ಅರ್ಜಿಗಳನ್ನು ಸಲ್ಲಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ: ಕಾನೂರುಕೋಟೆ, ಭೀಮೇಶ್ವರ, ಉರುಳಗಲ್ಲು, ಮೇಘಾನೆ ಹಾಗೂ ಮುಪ್ಪಾನೆ ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಹೊರತುಪಡಿಸಿ, ಬಾಕಿ ಉಳಿದಿರುವ ಕಂದಾಯ ಭೂಮಿ ಮತ್ತು ಬಗರ್‍ಹುಕಂ ಸಾಗುವಳಿ ಜಮೀನುಗಳ ನಿಖರ ಗುರುತಿಸುವಿಕೆಗಾಗಿ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಜಂಟಿ ಸರ್ವೆ ನಡೆಸುವಂತೆ ಆದೇಶಿಸಲಾಯಿತು.

ಬಿಎಸ್‍ಎನ್‍ಎಲ್ ಟವರ್ ಕಾಮಗಾರಿ ಪ್ರಗತಿ : ಬರಂಗಿ ಹೋಬಳಿಯಲ್ಲಿ ನಿರ್ಮಾಣವಾಗುತ್ತಿರುವ ಬಿಎಸ್‍ಎನ್‍ಎಲ್ ಟವರ್‍ಗಳ ಕಾಮಗಾರಿಯನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಲು ಸೂಚಿಸಲಾಯಿತು. ಹೊಸ ಟವರ್ ನಿರ್ಮಾಣವಾಗಬೇಕಿರುವ ಗ್ರಾಮಗಳ ಸರ್ವೆ ನಡೆಸಿ ವಿವರವಾದ ಪಟ್ಟಿಯನ್ನು ಸಂಸದರ ಕಚೇರಿಗೆ ಸಲ್ಲಿಸಲು ತಿಳಿಸಲಾಯಿತು. ಮಳೆಗಾಲ ಹತ್ತಿರವಿರುವುದರಿಂದ ನೆಟ್‍ವರ್ಕ್ ಅಡೆತಡೆಯಿಲ್ಲದೆ ಸಿಗಲು ಸೋಲಾರ್ ಬದಲು ವಿದ್ಯುತ್ ಸಂಪರ್ಕ ಕಲ್ಪಿಸಲು ತಕ್ಷಣ ಕ್ರಮ ಜರುಗಿಸಲು ಸೂಚಿಸಲಾಯಿತು.
ಜೋಗದಿಂದ ಮುರುಡೇಶ್ವರ ರಸ್ತೆ ಸಂಪರ್ಕ: ಪ್ರವಾಸೋದ್ಯಮ ಹಾಗೂ ಮಲೆನಾಡಿನ ಸ್ಥಳೀಯ ಸಂಪರ್ಕದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಜೋಗ್‍ನಿಂದ ಮುರುಡೇಶ್ವರ ರಸ್ತೆ ಸಂಪರ್ಕದ ಪ್ರಗತಿ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಲು ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಮಾಜಿ ಸಚಿವರಾದ ಹರತಾಳು ಹಾಲಪ್ಪ, ದಿಶಾ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಹಕ್ರೆ, ಪ್ರಮುಖರಾದ ಟಿ.ಡಿ. ಮೇಘರಾಜ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಬರಂಗಿ ಹೋಬಳಿಯ ವಿವಿಧ ಗ್ರಾಮಗಳ ಜನಪ್ರತಿನಿಧಿಗಳು ಮತ್ತು ರೈತ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

Next Post

ಶಿವಮೊಗ್ಗ ಜಿಲ್ಲೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಭರ್ಜರಿ ಅನುದಾನ | ಯಾವ ತಾಲೂಕಿಗೆ ಎಷ್ಟು?

kalpa News

kalpa News

Next Post
Shivamogga MP B Y Raghavendra

ಶಿವಮೊಗ್ಗ ಜಿಲ್ಲೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಭರ್ಜರಿ ಅನುದಾನ | ಯಾವ ತಾಲೂಕಿಗೆ ಎಷ್ಟು?

Comments 1

  1. Pingback: Shivamogga ಜಿಲ್ಲೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಭರ್ಜರಿ ಅನುದಾನ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL