No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಶ್ವವಿದ್ಯಾಲಯಗಳು ಕಲಿತ ವಿಚಾರಗಳ ವೇಗವರ್ಧಿಸುವ ಕೇಂದ್ರಗಳಾಗಬೇಕು | ಪ್ರೊ. ರಾಮ್‌ರಾಮಸ್ವಾಮಿ

ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 22, 2025
in ಶಿವಮೊಗ್ಗ
0
ವಿಶ್ವವಿದ್ಯಾಲಯಗಳು ಕಲಿತ ವಿಚಾರಗಳ ವೇಗವರ್ಧಿಸುವ ಕೇಂದ್ರಗಳಾಗಬೇಕು | ಪ್ರೊ. ರಾಮ್‌ರಾಮಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವವಿದ್ಯಾಲಯಗಳು ಕಲಿತ ವಿಚಾರಗಳ ವೇಗವರ್ಧಿಸುವ ಕೇಂದ್ರಗಳಾಗಬೇಕು ಎಂದು ಹೈದರಾಬಾದ್‌ನ ಕೇಂದ್ರಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ರಾಮ್‌ರಾಮಸ್ವಾಮಿ ಕರೆ ನೀಡಿದರು.

ಅವರು ಇಂದು ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನ ಭಾಷಣದಲ್ಲಿ ವಿಶ್ವವಿದ್ಯಾಲಯವು ಸಮಾಜದ ಒಂದು ಭಾಗವಾಗಿ, ಭವಿಷ್ಯದ ರೂಪುರೇಷೆಗಳಿಗಾಗಿ ಅನೇಕ ತಲೆಮಾರುಗಳ ವಿದ್ಯಾರ್ಥಿಗಳಿಗೆ ವಿಚಾರ ಮಾಡಲು ಅನ್ವೇಷಿಸಲು ಹೊಸತನವನ್ನು ಸೃಷ್ಟಿಸಲು ಮತ್ತು ಅವಿಷ್ಕಾರ ಮಾಡಲು ತರಬೇತಿ ನೀಡುವ ಕೇಂದ್ರವಾಗಬೇಕು. ಸಮಾಜ, ಸಂಸ್ಕೃತಿ ಮತ್ತು ಆಸಕ್ತಿಯನ್ನು ಪ್ರೇರೆಪಿಸುವ ಹಾಗೂ ಜೀವನವನ್ನು ಉತ್ತಮಗೊಳಿಸುವ ಸ್ಥಳವಾಗಬೇಕು ಎಂದು ಆಶಿಸಿದರು.
ಜೀವನದಲ್ಲಿ ಪದವಿಗಳು ಒಂದು ಪ್ರಮುಖ ಮೈಲುಗಲ್ಲಾಗಿದೆ. ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿರುವ ಈ ವಿಶ್ವವಿದ್ಯಾಲಯವು ಈ ಸ್ಥಳದಿಂದ ಧನ್ಯವಾಗಿದೆ ಎಂದ ಅವರು, ಕರ್ನಾಟಕದ ಸಾಂಸ್ಕೃತಿಕ ಪ್ರತಿಭೆಯ ಫಲವತ್ತಿನ ಮೂಲವಾಗಿರುವ ಈ ಪ್ರದೇಶಕ್ಕೆ ಸೇವೆ ಸಲ್ಲಿಸುವ ತನ್ನ ಗುರಿಯನ್ನು ಈ ವಿಶ್ವವಿದ್ಯಾಲಯ ಪೂರೈಸಿದೆ.

ಮುಂಬರುವ ವರ್ಷಗಳಲ್ಲಿ ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಜಗತ್ತಿನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪದವಿ ಒಂದು ಸಾಧನವಾಗಿದೆ. ಬದಲಾವಣೆಗೆ ಹೊಂದಿಕೊಳ್ಳಲು ನಿಮ್ಮನ್ನು ಅಣಿಗೊಳಿಸಲು, ಈ ವಿಕಸನಗೊಳುತ್ತಿರುವ ಜಗತ್ತನ್ನು ನಿಭಾಯಿಸಲು ಪದವಿ ಶಿಕ್ಷಣ ಯಶಸ್ವಿಯಾಗಿದೆ ಎಂದು ತಿಳಿಸಿದರು.

Also read: ಶಿಕ್ಷಣವು ವೈಯಕ್ತಿಕ ವಿಕಾಸಕ್ಕೆ ಪ್ರೇರಣೆ ನೀಡುವ ಮಾಧ್ಯಮವಾಗಬೇಕು

ಕೆಲವು ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟ ಆದರೆ ವಿದ್ಯಾರ್ಥಿಗಳಿಗೆ ಕೆಲವು ಬದಲಾವಣೆಗಳ ಕಲ್ಪನೆಯಾದರು ಇರಬೇಕು ಎಂದ ಅವರು, ಬದುಕು ನಿಜವಾಗಿಯೂ ಅಮೂಲ್ಯವಾದದ್ದು, ದೊಡ್ಡ ಸಂಖ್ಯೆಯ ಜನಕ್ಕೆ ನೀವು ಮಾಡುವ ಯಾವುದೇ ಕ್ರಿಯೆ ನಿಮ್ಮ ಜೀವನದಲ್ಲಿ ಬದಲಾವಣೆ ತರುತ್ತದೆ. ಆ ಬದಲಾವಣೆ ಸಕರಾತ್ಮಕವಾಗಿರುತ್ತದೆ ಎನ್ನುವ ನಿರೀಕ್ಷೆ ತಮಗಿದೆ ಎಂದರು.

ನೀವು ಪಡೆದ ಶಿಕ್ಷಣ ನಿಮ್ಮ ಮೇಲಿರುವ ಒಂದು ಜವಬ್ದಾರಿ ನೀವು ಪಡೆದ ತರಬೇತಿಯನ್ನು ನಿಮ್ಮ ವೈಯುಕ್ತಿಕ ಒಳಿತಿಗಾಗಿ ಬಳಸಿಕೊಳ್ಳುವುದು ಸಹಜ, ಆದರೆ ಅದರಲ್ಲಿ ಸ್ವಲ್ಪ ಭಾಗವನ್ನು ಸಾರ್ವಜನಿಕ ಒಳಿತಿಗಾಗಿ ಬಳಸಿರಿ ಎಂದು ಸಲಹೆ ನೀಡಿದರು.
ಸಮಾಜಿಕ ಸಮಾನತೆ ಎಲ್ಲರಿಗೂ ಉತ್ತಮ ಆರೋಗ್ಯ, ಉತ್ತಮ ಜೀವನವನ್ನು ಖಾತರಿಪಡಿಸುವಲ್ಲಿ , ನಿಗದಿ ಪಡೆಸಿದ ಗುರಿಗಳನ್ನು ಸಾಧಿಸಲು ಶಿಕ್ಷಣ ಮಾತ್ರ ನಮಗೆ ಸಹಾಯ ಮಾಡುತ್ತದೆ ಎಂದ ಅವರು, ಸಾರಿಗೆ, ಸಂವಾಹನ, ಸಾರ್ವಜನಿಕ ಆರೋಗ್ಯ, ಆರೋಗ್ಯ ಸೇವೆ ಇವೆಲ್ಲವು ಸುಧಾರಿಸಿವೆ. ಆದರೂ ನೀವು ಹೆದರಿಸುವ ಸವಾಲುಗಳು ಅನೇಕ ಇವೆ. ನಮ್ಮ ಪರಿಸರದಲ್ಲಾಗುವ ಅನೇಕ ಬದಲಾವಣೆಗೆ ಜನ ಸಂಖ್ಯೆಯ ಹೆಚ್ಚಳವೇ ಮೂಲ ಕಾರಣವಾಗಿದೆ ಎಂದರು.
ವಾತಾವರಣದ ಇಂಗಾಲದ ಡೈಆಕ್ಸೆಡ್ ಮತ್ತು ಜಾಗತಿಕ ತಾಪಮಾನ ಏರಿಕೆಗೆ ನಾವು ಹೊಂದಿಕೊಂಡು ಬಿಟ್ಟಿದ್ದೇವೆ. ಎಷ್ಟರಮಟ್ಟಿಗೆ ಎಂದರೆ, ಅದರ ಬಗ್ಗೆ ದೂರುವುದಕ್ಕಿಂತ ಹೆಚ್ಚಿನದೇನನ್ನು ನಾವು ಮಾಡುತ್ತಿಲ್ಲ. ಪ್ಲಾಸ್ಟಿಕ್ ಮಾಲಿನ್ಯದ ಹೆಚ್ಚಳ ಮತ್ತು ಈಗ ಅದು ಆಹಾರ ಸರಪಳಿಯನ್ನು ಪ್ರವೇಶಿಸುವ ವಿಧಾನವು ನಮಗೆ ಗೋಚರಿಸುತ್ತಿದ್ದರೂ ಜಾಗೃತರಾಗಿಲ್ಲ ಎಂಬ ವಿಷಾಧ ವ್ಯಕ್ತಪಡಿಸಿದರು.

ಪಶ್ಚಿಮ ಘಟ್ಟಗಳ ಅದ್ಬುತ ಪರಿಸರದಲ್ಲಿ ವಾಸಿಸುತ್ತಿರುವ ನಾವು ಕೆಲವು ಸೂಕ್ಷ್ಮತೆಯ ಬಗ್ಗೆ ಇನ್ನು ನಿರ್ಲಕ್ಷ್ಯ ತಾಳುತ್ತಿದ್ದೇವೆ. ಈ ಪ್ರದೇಶದ ಅಪಾರ ಶಕ್ತಿಯ ಬಗ್ಗೆ ನಾವು ಹೆಚ್ಚು ಜಾಗೃತರಾಗಿರಬೇಕು ಎಂದು ಕಿವಿ ಮಾತು ಹೇಳಿದರು.

ಇಂದಿನ ಸಣ್ಣ ಬದಲಾವಣೆಗಳು ಭವಿಷ್ಯದಲ್ಲಿ ದೊಡ್ಡ ಪರಿಣಾಮಗಳನ್ನು ಬೀರಬಹುದು. ವಿಶ್ವವಿದ್ಯಾಲಯವು ಪ್ರೋತ್ಸಾಹಿಸುವ ವಿಚಾರಣ ಮನೋಭಾವವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿ.ವಿ.ಯ ಕುಲಾಧಿಪತಿ ತಾವರ್‌ಚಂದ್ ಗೆಲ್ಹೋಟ್, ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಮೌಲ್ಯಾಮಾಪನ ಕುಲಸಚಿವ ಪ್ರೊ.ಗೋಪಿನಾಥ್ ಎಸ್.ಎಂ., ವಿವಿಧ ನಿಕಾಯದ ಡೀನರ್, ವಿಭಾಗಗಳ ಮುಖ್ಯಸ್ಥರು, ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಕಾಗೋಡು ತಿಮ್ಮಪ್ಪ, ಡಾ.ಉನ್ನಿಕೃಷ್ಣನ್, ಡಿ.ನಾಗರಾಜ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಣವು ವೈಯಕ್ತಿಕ ವಿಕಾಸಕ್ಕೆ ಪ್ರೇರಣೆ ನೀಡುವ ಮಾಧ್ಯಮವಾಗಬೇಕು

Next Post

ಭದ್ರಾವತಿ | ಜಮೀನಿನಲ್ಲಿ ಟ್ರಾನ್ಸಫಾರ್ಮರ್‌ ಅಳವಡಿಸುವ ವೇಳೆ ಕಿರಿಕ್‌, ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಜಮೀನಿನಲ್ಲಿ ಟ್ರಾನ್ಸಫಾರ್ಮರ್‌ ಅಳವಡಿಸುವ ವೇಳೆ ಕಿರಿಕ್‌, ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ

ಭದ್ರಾವತಿ | ಜಮೀನಿನಲ್ಲಿ ಟ್ರಾನ್ಸಫಾರ್ಮರ್‌ ಅಳವಡಿಸುವ ವೇಳೆ ಕಿರಿಕ್‌, ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

June 15, 2026
Bangalore Heritage Festival

ಹೆರಿಟೇಜ್ ಹಬ್ಬ | ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

June 15, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL