Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಯೋಜನೆ ಅಪರೂಪದ ಜೀವಿಗಳಿಗೆ ಮಾರಕ: ಬಿ.ಎಂ. ಕುಮಾರಸ್ವಾಮಿ

ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಅಂಗವಾಗಿ ಪಶ್ಚಿಮಘಟ್ಟ ಪ್ರದೇಶದಲ್ಲಿನ ನದಿ ಮೂಲಗಳ ಜಾಥಾ

May 23, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕನ್ನಡ ನಾಡಿನಲ್ಲೆ ಹುಟ್ಟಿ ಕನ್ನಡ ನಾಡಿನಲ್ಲೆ ಸಮುದ್ರ ಸೇರುವ ಶರಾವತಿ ನದಿಯನ್ನು ಹಿಂಡಿದಷ್ಟು ಇನ್ಯಾವ ನದಿಯನ್ನೂ ನಮ್ಮ ಆಡಳಿತಗಳು ಹಿಂಡಲು ಸಾಧ್ಯವಿಲ್ಲ ಏಕೆಂದರೆ ಈ ನದಿಗೆ ಬೇರೆ ರಾಜ್ಯದ ಹಂಗಿಲ್ಲ ಎಂದು ಅರ್ಥಶಾಸ್ತ್ರಜ್ಞ ಬಿ.ಎಂ. ಕುಮಾರಸ್ವಾಮಿ ಹೇಳಿದರು.

ರಾಜ್ಯ ಜೀವವೈವಿಧ್ಯ ಮಂಡಳಿ, ವೃಕ್ಷಲಕ್ಷ ಆಂದೋಲನ, ಜಿಲ್ಲೆಯ ಅನೇಕ ಪರಿಸರ ಸಂಘಟನೆಗಳ ಸಹಯೋಗದಲ್ಲಿ ನಡೆದ ಅಂತರ್ರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ, ಅದರಂಗದ ಪಶ್ಚಿಮಘಟ್ಟ ಪ್ರದೇಶದಲ್ಲಿನ ನದಿ ಮೂಲಗಳ ಜಾಥಾದ ಶರಾವತಿ ಉಗಮ ಸ್ಥಾನ ತೀರ್ಥಹಳ್ಳಿ ತಾಲ್ಲೂಕು ಅಂಬುತೀರ್ಥದಲ್ಲಿ ಸ್ಥಳೀಯ ಆಡಳಿತದೊಂದಿಗೆ ನಡೆದ ಸಮಾಲೋಚನಾ ಸಭೆ ಉದ್ಧೇಶಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯ ಅಂಬುತೀರ್ಥದಲ್ಲಿ ಹುಟ್ಟಿ ನೆರೆಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಬ್ಬಿ ಸಮುದ್ರ ಸೇರುವ ತೀರಾ ಕಿರು ಮಾರ್ಗದ ನದಿ ಇದಾದರೂ ಇಡೀ ದೇಶದಲ್ಲಿ ಪ್ರಖ್ಯಾತಿ ಹೊಂದಿರುವ ನದಿ. ಇಷ್ಟು ಕಿರಿದಾದ ನದಿಗೆ ಲಿಂಗನಮಕ್ಕಿ, ಗೇರುಸೊಪ್ಪ ಎರಡು ಕಡೆ ತಡೆ ಗೋಡೆ ನಿರ್ಮಿಸಿದ್ದಲ್ಲದೆ ಇದೀಗ ರಾಜಧಾನಿಗೆ ವಿದ್ಯುತ್ ನೀಡಲು ಪುನಃ ಸಮುದ್ರ ಸೇರುವ ಅನತಿ ದೂರದಿಂದ ವಾಪಸ್ಸು ಮೇಲ್ಮುಖವಾಗಿ ಅಂತರ್ಮಾರ್ಗವಾಗಿ ನೀರೆತ್ತುವ ಮೂಲಕ ಕರಾವಳಿಯ ಜನತೆಗೆ, ಅಪರೂಪದ ಜೀವಿ ಸಿಂಗಳೀಕಕ್ಕೆ ಆತಂಕ ಸೃಷ್ಟಿಸಲಾಗಿದೆ. ಸರ್ಕಾರಕ್ಕೆ ಜೀವವೈವಿಧ್ಯದ ಸಂರಕ್ಷಣೆಯ ಕಾರ್ಯಕ್ಕಿಂತಲು ಅಭಿವೃದ್ಧಿ ಹೆಸರಿನ ಇಂತಹ ಜೀವ ಮಾರಕ ಚಟುವಟಿಕೆಗಳತ್ತ ಸರ್ಕಾರಗಳು ಮುಂದಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ವಿಷಾಧ ವ್ಯಕ್ತಪಡಿಸಿದರು.

Also read: ಕಾರು ಡಿಕ್ಕಿ: ಫುಟ್ ಪಾತ್ ಮೇಲೆ ಹೋಗುತ್ತಿದ್ದ ವ್ಯಕ್ತಿ ಸಾವು

ನದಿ ಮೂಲಗಳು, ನದಿ ಕಣಿವೆ, ನದಿ ತೀರ ಜೀವವೈವಿಧ್ಯತೆಯ ಸಂರಕ್ಷಣೆಗೆ ಪ್ರಮುಖವಾಗಿವೆ. ಈ ನೆಲೆಯ ನೈಜ ಜೀವನೋಪಾಯಕ್ಕಾಗಿ ನಮ್ಮ ‌ನೀರಿನ ಮೂಲಗಳ ರಕ್ಷಣೆಯಾಗಬೇಕು. ಆಡಳಿತಗಳು ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಯೋಜನೆಗಳನ್ನು ರೂಪಿಸಲು ಅವಕಾಶ ನೀಡಬಾರದು ಎಂದರು.

ದೇಶದ ಅತ್ಯುನ್ನತ ನೈಸರ್ಗಿಕ ತಾಣವಾಗಿರುವ ಆಗುಂಬೆ ಪರ್ವತ ಶ್ರೇಣಿಯಲ್ಲಿ ಸುರಂಗಮಾರ್ಗ ಮಾಡುವ ಮೂರ್ಖ ಯೋಜನೆಯೊಂದಿಗೆ ನಿಸರ್ಗ ದತ್ತ ಪ್ರಕೃತಿಯ ಸಿರಿಯನ್ನು ಹೊಸಕಿಹಾಕಲು ಹೊರಟಿದ್ದಾರೆ. ಪ್ರಬಲ ವಿರೋಧವನ್ನು ವ್ಯಕ್ತಪಡಿಸಲು ಪರಿಸರ ಸಂಘಟನೆಗೆ ಮುಂದಾಗಬೇಕು ಎಂದರು.

ಪಶ್ಚಿಮ ಘಟ್ಟ ನದಿ ಮೂಲಗಳ ಜಾಥಾ ಕುರಿತು ವೃಕ್ಷಲಕ್ಷ ಆಂದೋಲನದ ಅನಂತಹೆಗಡೆ ಅಶಿಸರ ವಿವರಿಸಿದರು. ರಾಜ್ಯ ಜೀವವೈವಿಧ್ಯ ಮಂಡಳಿಯ ಅಧಿಕಾರಿ ಪವಿತ್ರ, ಕುಮಾರ್, ಪ್ರಸನ್ನ, ತೀರ್ಥಹಳ್ಳಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಶೈಲಾ, ಅರಣ್ಯ, ಕಂದಾಯ, ತಾಪಂ, ಗ್ರಾಪಂ, ವಿವಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಅಂಬುತೀರ್ಥ ದೇವಸ್ಥಾನ ಆಡಳಿತ ಮಂಡಳಿಯವರು, ವೃಕ್ಷಲಕ್ಷ ಆಂದೋಲನದ ಕೆ.ವೆಂಕಟೇಶ್, ಅನಂತರಾಮ್, ಶ್ರೀಪಾದ ಬಿಚ್ಚುಗತ್ತಿ, ನಿರ್ಮಲ ತುಂಗಾ ಅಭಿಯಾನದ ಬಾಲಕೃಷ್ಣ ನಾಯ್ಡು, ತ್ಯಾಗರಾಜ ಮಿತ್ಯಾಂತ, ಪ್ರೊ.ವರದರಾಜ್ ಇದ್ದರು.
ಸಾಗರ ತಾಲ್ಲೂಕು ವರದಹಳ್ಳಿಯಿಂದ ಆರಂಭಗೊಂಡ ಜಾಥಾ ವರದಾಮೂಲ, ಅಮ್ಮನಘಟ್ಟ, ಬಿಲ್ಲೇಶ್ವರ, ಅಂಬುತೀರ್ಥ, ಕಡೆಯದಾಗಿ ತೀರ್ಥಹಳ್ಳಿಯಲ್ಲಿ ಮುಕ್ತಾಯಗೊಂಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾರು ಡಿಕ್ಕಿ: ಫುಟ್ ಪಾತ್ ಮೇಲೆ ಹೋಗುತ್ತಿದ್ದ ವ್ಯಕ್ತಿ ಸಾವು

Next Post

ವಿದ್ಯಾರ್ಥಿಗಳು ಏಕಲವ್ಯನಂತೆ ಗುರಿ ಹೊಂದಿರಬೇಕು: ಎಸ್. ವೈ. ಅರುಣಾದೇವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯಾರ್ಥಿಗಳು ಏಕಲವ್ಯನಂತೆ ಗುರಿ ಹೊಂದಿರಬೇಕು: ಎಸ್. ವೈ. ಅರುಣಾದೇವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!