Saturday, August 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

ಶಿವಮೊಗ್ಗ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ಚಾಲನೆ

August 9, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರಾಟೆ #Karate ಆತ್ಮರಕ್ಷಣೆಯ ಕಲೆಯಾಗಿದ್ದು, ನಿಮ್ಮ ರಕ್ಷಣೆಗಷ್ಟೇ ಅಲ್ಲ ದೇಶದ ರಕ್ಷಣೆಗೂ ಉಪಯೋಗಿಸಿಕೊಳ್ಳಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಶಿವಮೊಗ್ಗ ಕರಾಟೆ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಆರನೇ ಶಿವಮೊಗ್ಗ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ದೇಶ ವಿದೇಶಗಳಿಂದ ಭಾರತದಲ್ಲಿರುವ ಕರ್ನಾಟಕದ ಶಿವಮೊಗ್ಗಕ್ಕೆ ನೂರಾರು ಕ್ರೀಡಾಪಟುಗಳು ಸ್ಪರ್ಧೆಗೆ ಬಂದಿರುವುದು ನನಗೆ ಸಂತೋಷ ತಂದಿದೆ. ನಿಮಗೆಲ್ಲರಿಗೂ ನಾನು ಸಂಘಟಕರ ಪರವಾಗಿ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ನಿಮ್ಮ ಸಾಧನೆಯನ್ನು ಮುಂದುವರಿಸಿ ನಾಡಿಗೆ, ದೇಶಕ್ಕೆ ಹೆಸರು ತನ್ನಿ. ಕರಾಟೆ ಎಂಬುದು ಆತ್ಮ ರಕ್ಷಣೆಯ ಕಲೆವೊಂದೇ ಅಲ್ಲ, ಅದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ದೃಢವಾಗುತ್ತದೆ. ಜೊತೆಗೆ ಜೀವನದಲ್ಲಿ ಶಿಸ್ತನ್ನು ಕೂಡ ಕಲಿಯಬಹುದು. ಈ ವಿದ್ಯೆಯ ಸದುಪಯೋಗವಾಗಲಿ. ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಕೂಡ ಇದು ಜನಪ್ರಿಯ ಕಲೆಯಾಗಿ ಪಠ್ಯದ ಜೊತೆಗೆ ಕಲಿಸುತ್ತಿದ್ದು, ಮಕ್ಕಳಲ್ಲಿ ಧೈರ್ಯ ತುಂಬಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ವಿನೋದ್, ಮಾಜಿ ಜಿ.ಪಂ. ಸದಸ್ಯ ಕೆ.ಈ. ಕಾಂತೇಶ್, ಬಹುಭಾಷಾ ನಟ ಹಾಗೂ ಕರಾಟೆಯಲ್ಲಿ 8 ಬ್ಲಾಕ್‌ಬೆಲ್ಟ್ ಪಡೆದ ಸುಮನ್ ತಲ್ವಾರ್, ಅಮೇರಿಕಾದ ಕರಾಟೆ ಗ್ರ್ಯಾಂಡ್‌ಮಾಸ್ಟರ್ ಫೆರಿಎಫ್. ಮೌಲೆ ಸಂಜಯ್ ಲಾವ, ಅಲ್ತಾಫ್ ಪಾಷಾ, ರಾಘವೇಂದ್ರ ಆರ್., ಶಶಿ, ಈ. ವಿಶ್ವಾಸ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteKarateLatestNewsKannadaLocalNewsMalnadNewsNews in KannadaNews KannadaShimogaShivamoggaNewsಕರಾಟೆಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

Next Post

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

August 9, 2025

ಬಾಲಿ ಇಂಡಿಯಾ ಇಂಟರ್‌ನ್ಯಾಷನಲ್ ಐಕಾನಿಕ್ ಆವಾರ್ಡ್-2025

August 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

August 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!