Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ವನಮಹೋತ್ಸವದ ಸಂಭ್ರಮ

July 26, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲ್ಲಿಗೆನಹಳ್ಳಿ ಕೆರೆಯ ದಂಡೆಯಲ್ಲಿ ಹಲವರು ಅನಗತ್ಯ ಕಸಗಳನ್ನು ಚೆಲ್ಲಾಡುತ್ತಾರೆ. ಇದರಿಂದ ಕೆರೆಯ ಸೌಂದರ್ಯವು ಹಾಳಾಗುತ್ತಿದೆ.  ಮಾತ್ರವಲ್ಲದೆ ಪರಿಸರಕ್ಕೆ ಹಾನಿಯಾಗುತ್ತಿದೆ. ಇದನ್ನು ಮನಗಂಡು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಕೆರೆಯ ದಂಡೆಯಲ್ಲಿ ಮರ ಗಿಡಗಳನ್ನು ಬೆಳೆಸುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಂಧ್ಯಾ ಕಾವೇರಿ ತಿಳಿಸಿದರು.

ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.
ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ. ರಜನಿ ಎ ಪೈ ರವರು ಮಲ್ಲಿಗೆನಹಳ್ಳಿಯ ಕೆರೆಯ ದಂಡೆಯಲ್ಲಿ ಹೊಂಗೆ ಗಿಡವನ್ನು ನೆಡುವುದರ ಮೂಲಕ ಈ ವನಮಹೋತ್ಸವ ಆಚರಣೆಗೆ ಚಾಲನೆಯನ್ನು ನೀಡಿದರು. ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮಲೆನಾಡಿನ ಮಳೆಗಾಲದ ತುಂತುರು ಹನಿ ಲೇಪನ ದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಕೆರೆಯ ದಂಡೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಮಳೆಗಾಲ ದ ಪರಿಸರವನ್ನು ಅರ್ಥಪೂರ್ಣವಾಗಿ ಅನುಭವಿಸಿದರು.

ಈ ದಂಡೆಯನ್ನು ಒಂದು ರಮ್ಯ ಹಾಗೂ ಪರಿಸರಕ್ಕೆ ಪೂರಕವಾದ ಮರಗಳ ತಾಣವನ್ನಾಗಿ ಮಾಡುವ ಯೋಜನೆ ಇದೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾಕ್ಟರ್ ಸುಕೀರ್ತಿ ಹಾಗೂ ಮೋಹನ್ ಕುಮಾರ್ ರವರು ತಿಳಿಸಿದರು.
ಪರಿಸರಕ್ಕೆ ಪೂರಕವಾದ ಹೊಂಗೆ, ಬಾದಾಮಿ, ಹೊಳೆಮತ್ತಿ ಇತ್ಯಾದಿ ಮರಗಳ ಗಿಡಗಳನ್ನು ಇಲ್ಲಿ ನೆಡಲಾಗುತ್ತಿದೆ. ಈ ಗಿಡ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯು ವಿದ್ಯಾರ್ಥಿಗಳು ಹಾಗೂ ಕಾಲೇಜಿನದ್ದಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದ ಮಲ್ಲಿಗೆನಹಳ್ಳಿ ಕೆರೆಯು ಅತ್ಯಂತ ಸಂಪನ್ಮೂಲ ಭರಿತ ಹಾಗೂ ಪರಿಸರಕ್ಕೆ ಶೋಭೆಯುಳ್ಳ ಒಂದು ಕೆರೆಯಾಗಿದೆ. ಇದನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸಬೇಕು. ಇಲ್ಲಿ ಕಸಗಳನ್ನು ಯಾರು ಎಸೆಯಬಾರದೆಂದು ಮಾನಸ ಟ್ರಸ್ಟ್ ನ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಅವರು ಶಿವಮೊಗ್ಗದ ಜನತೆಗೆ ಮನವಿಯನ್ನು ಮಾಡಿದರು. ಮುಂದಿನ ದಿನಗಳಲ್ಲಿ ಕಾಲೇಜು ಶಿವಮೊಗ್ಗ ಹಾಗೂ ಸುತ್ತಲಿನ ಕೆರೆಗಳ ಬದಿಗಳಲ್ಲಿ ಗಿಡಗಳನ್ನು ನೆಡುವ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಎಂದು ನಿರ್ಧರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಧಾರಾಕಾರ ಮಳೆ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಾಲತಿ ನದಿ | ಸಂಚಾರ ಸ್ಥಗಿತ

Next Post

Blood Donation Camp Organized at Railway Central Hospital

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Blood Donation Camp Organized at Railway Central Hospital

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!