Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

ಕನ್ಯಕಾಪರಮೇಶ್ವರಿ ದೇವಸ್ಥಾದಲ್ಲಿ ಅಖಂಡ ಭಜನೆ ಕಾರ್ಯಕ್ರಮ

June 10, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಾಸವಿ ಮಹಿಳಾ ಸಂಘದಿಂದ ಸುವರ್ಣ ಮಹೋತ್ಸವದ ಅಂಗವಾಗಿ ಜೂನ್ 11 ಮತ್ತು 12 ರಂದು “ಸಿಂಧೂರ ಭಜನಾರ್ಚನೆ” ಎಂಬ “ಅಖಂಡ ಭಜನೆ” (ಅಹೋರಾತ್ರಿ ಭಜನೆ) ಕಾರ್ಯಕ್ರಮವನ್ನು ನಗರದ ಬಜಾರಿನಲ್ಲಿರುವ ಕನ್ಯಕಾಪರಮೇಶ್ವರಿ ದೇವಸ್ಥಾದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಪ್ರತಿಭಾ ಅರುಣ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಮಹಿಳಾ ಸಂಘವು 1976ರಲ್ಲಿ ಆರಂಭವಾಯಿತು. ಕಳೆದ 50 ವರ್ಷಗಳಿಂದ ಸಮಾಜಮುಖಿ ಕೆಲಸ ಜೊತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಾವು ಮಾಡುತ್ತಾ ಬಂದಿದ್ದೇವೆ. ಹಳೆಯ ಕಾರ್ಯಕ್ರಮಗಳನ್ನೇ ಮುಂದುವರೆಸುತ್ತಾ, ನಾವು ಅಧಿಕಾರಕ್ಕೆ ಬಂದ ಮೊದಲ ಕಾರ್ಯಕ್ರಮವಾಗಿ ಸಿಂಧೂರ ಭಜನಾರ್ಚನೆ ಎಂಬ ಕಾರ್ಯಕ್ರಮವನ್ನು ನಮ್ಮ ದೇಶದ ಸೈನಿಕರಿಗಾಗಿ ಅರ್ಪಣೆ ಮಾಡುತ್ತಿದ್ದೇವೆ ಎಂದರು.
ಈ ಕಾರ್ಯಕ್ರಮವು ಜೂನ್ 11ರ ಬುಧವಾರ ಸಂಜೆ 6ಕ್ಕೆ ಪ್ರಾರಂಭವಾಗಿ ಜೂನ್ 12ರ ಗುರುವಾರ ಸಂಜೆ 8ರವರೆಗೆ ನಿರಂತರವಾಗಿ 24 ಗಂಟೆಗಳ ಕಾಲವೂ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಅಹೋರಾತ್ರಿ ಭಜನೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ 24 ತಂಡಗಳು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ದೇಶದ ಸೈನಿಕರಿಗೆ ಬಲತುಂಬುವ ಸಲುವಾಗಿ ಮತ್ತು ಅಪರೇಶನ್ ಸಿಂಧೂರದ ವಿಜಯದ ಸಂಭ್ರಮಕ್ಕಾಗಿ ದೇವರ ಗೀತೆಗಳು ಹಾಗು ದೇಶಭಕ್ತಿ ಗೀತೆಗಳನ್ನು ಹಾಡಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ಡಿ.ಎಸ್. ಅರುಣ್ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಭೂಪಾಳಂ, ಶಶಿಧರ್, ಅಶ್ವತ್ಥ್ ನಾರಾಯಣ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು, ನಮ್ಮ ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು.
ಲಲಿತ ಸಹಸ್ರನಾಮ, ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ. ಎರಡೂ ದಿನವೂ ದೇವಿಗೆ ಬಂಗಾರದ ಸೀರೆಯನ್ನು ಉಡಿಸಲಾಗುವುದು. ಸಮಾಜ ಭಾಂಧವರು ಹಾಗು ಸಾರ್ವಜನಿಕರು ಅತಿ ಹೆಚ್ಚನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಸಂಘದ ಪದಾಧಿಕಾರಿಗಳಾದ ಕವಿತಾ ಸಂತೋಷ್, ರಾಧಿಕಾ ಮಾಲ್ತೇಶ್, ನಮ್ರತಾ ಪ್ರಶಾಂತ್, ಅನಿತಾ ರಘು, ವಿಜಯಾ ದತ್ತಕುಮಾರ್, ಸುಷ್ಮಾ ಅರವಿಂದ್, ಗೀತಾ, ಸುಮಾ ನಟರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

Next Post

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಭಾರತ ಹಿಂದೆಂದಿಗಿಂತಲೂ ಶಕ್ತಿಯುತ | ಸಂಸದ ರಾಘವೇಂದ್ರ ಹರ್ಷ

June 14, 2025

ಕ್ಯಾನ್ಸರ್ ಬಾದಿತ ಮಕ್ಕಳಿಗೆ ಸರ್ಕಾರದಿಂದಲೇ ಚಿಕಿತ್ಸೆಗೆ ಸಹಕಾರ: ಮಧು ಬಂಗಾರಪ್ಪ

June 14, 2025

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

June 14, 2025

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಭಾರತ ಹಿಂದೆಂದಿಗಿಂತಲೂ ಶಕ್ತಿಯುತ | ಸಂಸದ ರಾಘವೇಂದ್ರ ಹರ್ಷ

June 14, 2025

ಕ್ಯಾನ್ಸರ್ ಬಾದಿತ ಮಕ್ಕಳಿಗೆ ಸರ್ಕಾರದಿಂದಲೇ ಚಿಕಿತ್ಸೆಗೆ ಸಹಕಾರ: ಮಧು ಬಂಗಾರಪ್ಪ

June 14, 2025

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!