Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಈ ಎರಡು ದಿನ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಯಾವುದು? ಯಾವ ರಸ್ತೆಗೆ ಎಲ್ಲಿ ಪಾರ್ಕಿಂಗ್

February 24, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೊರಡಿಸಿದ್ದಾರೆ.

ಶೂನ್ಯ ಸಂಚಾರ ರಸ್ತೆ ಮಾರ್ಗ:
ಫೆ. 26 ಮತ್ತು 27ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.
ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ):

  • ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು.
  • ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.
  • ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
  • ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.

ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ):

  • ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.
  • ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಫೋಟ್ ್ ನಡುವೆ ಗುರುತಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.

  • ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏಪ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು
  • ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

Next Post

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷದಿಂದ ಸ್ಪರ್ಧೆ: ಮಂಜುನಾಥ ಉಪ್ಪಳ್ಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷದಿಂದ ಸ್ಪರ್ಧೆ: ಮಂಜುನಾಥ ಉಪ್ಪಳ್ಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!