ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಲೇಜುಗಳ ವಲಯ ಮಧ್ಯವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಪಿಇಎಸ್ ಇನ್ಸಿö್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಈ ಪಂದ್ಯಾವಳಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 15 ತಂಡಗಳು 240 ಕ್ರೀಡಾಪಟುಗಳು ಭಾಗವಹಿಸಿದ್ದರು. ತುಮಕೂರಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಕ್ರೀಡಾಪಟುಗಳು ಪ್ರಥಮ ಬಹುಮಾನ ಪಡೆದಿದ್ದು, ಪಿಇಎಸ್ ಕಾಲೇಜಿನ ಕ್ರೀಡಾಪಟುಗಳು ದ್ವಿತೀಯ ಬಹುಮಾನ ಪಡೆದಿದ್ದಾರೆ.
Also read: ವಿಐಎಸ್ಎಲ್ ಸ್ಥಗಿತದ ಬಗ್ಗೆ ಮೌನ ಮುರಿದ ಸಿಎಂ: ಕಾರ್ಮಿಕರಿಗೆ ಭರವಸೆಯ ಬೆಳಕು
ಈ ವಿದ್ಯಾರ್ಥಿಗಳನ್ನು ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ನಾಗರಾಜ, ಪ್ರಾಂಶುಪಾಲರಾದ ಡಾ.ಎಂ.ವಿ. ಚೈತನ್ಯಕುಮಾರ್ ಅವರು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post