Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸತ್ ಚಿಂತನೆಯ ಪುಸ್ತಕ ದಾನ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿಗೆ ನೀಡಿ, ಸದುಪಯೋಗವಾಗುತ್ತದೆ!

April 11, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಜನ್ಮ ದಿನೋತ್ಸವ ಹಾಗೂ ದಿ ಆರ್ಟ್ ಆಫ್ ಲಿವಿಂಗ್ ನ 40 ನೇ ವರ್ಷಾಚರಣೆಯ ಅಂಗವಾಗಿ ಉತ್ತಮ ಗ್ರಂಥಾಲಯವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ.

ಈ ಕುರಿತಂತೆ ಮಾತನಾಡಿದ ಆರ್ಟ್ ಆಫ್ ಲಿವಿಂಗ್’ನ ಶಬರೀಶ್ ಕಣ್ಣನ್ ಅವರು, ಗ್ರಂಥಾಲಯಗಳು ಆಧುನಿಕ ಕಾಲದ ಸರಸ್ವತಿ ಮಂದಿರಗಳು, ಸಂಸಾರದಲ್ಲಿ ಬೆಂದು ನೊಂದವರು ಶಾಂತಿ ಸಮಾಧಾನಗಳಿಗಾಗಿ ಪುಸ್ತಕ ಭಂಡಾರಗಳೆಂಬ ದಿವ್ಯಾಶ್ರಮಗಳನ್ನಾಶ್ರಯಿಸಬೇಕು. ಉತ್ತಮ ಗ್ರಂಥಗಳಿಗೆ ಯಾವಾಗಲೂ ಮುಪ್ಪಿಲ್ಲ. ಅವು ಯೌವ್ವನದ ಆಹಾರ, ಮುಪ್ಪಿನ ಆನಂದ, ದೌರ್ಬಲ್ಯದ ವಿಟಮಿನ್ ಎಂದು ಬಲ್ಲವರು ಹೇಳುತ್ತಾರೆ ಎಂದರು.
ಇಂದಿನ ನಿಜವಾದ ಆಸ್ತಿ ಭುಮಿಯಲ್ಲ ಚಿನ್ನವಲ್ಲ, ಜ್ಞಾನ ನಿಧಿಗಳಾದ ಗ್ರಂಥರಾಶಿಗಳು ’ಆನಂದ ಬೇಕಾದರೆ ಗ್ರಂಥಗಳನ್ನು ಸಂಗ್ರಹಿಸು’ ಎಂಬ ಗಾದೆಯೂ ಉಂಟು, ಹಾಗೆಯೇ ’ಹಳೆಯ ಕೋಟನ್ನಾದರೂ ಧರಿಸು ಆದರೆ ಹೊಸ ಪುಸ್ತಕವನ್ನೇ ಕೊಳ್ಳು’ ಹಾಗೂ ’ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ ಮಕ್ಕಳನ್ನೇ ಆಸ್ತಿಯಾಗಿ ಮಾಡು’ ಎಂಬ ಸೂಕ್ತಿಗಳೂ ಕೂಡ ಜಗಜ್ಜಾಹೀರಾಗಿದೆ ಎಂದರು.
ಓದಿನಿಂದ ಅರಿವು ಮೂಡುತ್ತದೆ; ಅರಿವೇ ಗುರುವೆಂಬ ಶರಣ ಸೂಕ್ತಿ ನಿಜಕ್ಕೂ ಸತ್ಯ. ಮಾನವನ ಬೌದ್ದಿಕ ಶಕ್ತಿ ಸಾಮರ್ಥ್ಯ ಪ್ರತಿಭೆಗಳ ವಿಶ್ವಾಸಕ್ಕೆ ಓದು ಪ್ರಚೋದನೆಯನ್ನೋದಗಿಸುತ್ತದೆ ಮತ್ತು ಚಿಂತನಾ ಕೌಶಲ ವೃದ್ಧಿಯಾಗುತ್ತದೆ. ವಿಜ್ಞಾನ ಶಿಕ್ಷಣದ ಯಶಸ್ಸಿಗೆ ಪ್ರಯೋಗಶಾಲೆ ಎಷ್ಟು ಮುಖ್ಯವೋ, ಹಾಗೆ ಎಲ್ಲಾ ಶಿಕ್ಷಣದ ಶ್ರೇಯಸ್ಸಿಗೆ ಗ್ರಂಥಾಲಯವು ಅಗತ್ಯ ಮತ್ತು ಅನಿವಾರ್ಯವಾದ ಅವಿಬಾಜ್ಯ ಅಂಗ ಎಂಬುದಾಗಿ ಹಿರಿಯರು ಅರ್ಥೈಸಿದ್ದಾರೆ. ಗ್ರಂಥಾಲಯವು ಸೇವಾ ಸಂಸ್ಥೆಯೂ ಸಹ ಹೌದು. ಓದುಗರೆಂಬ ಗ್ರಾಹಕರು ಹೆಚ್ಚಿದಷ್ಟು ಭಂಡಾರಿಗಳು ಖುಶಿ ಪಡುತ್ತಾರೆ ಮತ್ತು ಅಗತ್ಯಗಳನ್ನು ಪೂರೈಸುವುದು ಸಂಸ್ಥೆಯ ಮುಖ್ಯಸ್ಥರ ಮತ್ತು ಗ್ರಂಥಾಲಯದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.
ಈ ಹಿನ್ನೆಲೆಯಲ್ಲಿ ಸತ್ ಜನರು ತಮ್ಮ ತಮ್ಮ ಮನೆಯಲ್ಲಿರುವ ಅವರು ಈಗಾಗಲೇ ಹಲವು ಬಾರಿ ಓದಿ ಮುಗಿಸಿರುವ ಅನೇಕ ಪುಸ್ತಕಗಳು ಧರ್ಮ, ಆಧ್ಯಾತ್ಮ, ಪರಿಸರ, ಶಿಕ್ಷಣ, ಯೋಗ, ರಾಷ್ಟ್ರ ಚಿಂತನೆ, ಸಾಧು ಸಂತರ ಜೀವನ ಸಾಧನೆ ಕುರಿತು, ದೇಶ ಸೇವೆ ಮಾಡಿದ ಯೋಧರ ಜೀವನ ಚರಿತ್ರೆ ಮತ್ತು ಪುರಾಣ, ಉಪನಿಷತ್, ರಾಮಾಯಣ, ಭಗವದ್ಗೀತೆಯ ಇತರೆ ಯಾವುದೇ ಪುಸ್ತಕಗಳನ್ನು ನಾವು ಪ್ರಾರಂಭಿಸಲು ಹೊರಟಿರುವ ಗ್ರಂಥಾಲಯಕ್ಕೆ ನೀಡಬಹುದಾಗಿದೆ. ಇದನ್ನು ನಾವು ಶೇಖರಿಸಿ ಪ್ರತಿಯೊಬ್ಬರಿಗೂ ಅದು ತಲುಪುವಂತೆ ಹಾಗೂ ಪುಸ್ತಕ ಓದುವ ಮನಸ್ಸುಗಳಿಗೆ ಜೊತಯಾಗುತ್ತೇವೆ ಎಂದರು.

ಪುಸ್ತಕ ನೀಡ ಬಯಸುವ ಆಸಕ್ತರು ಶಬರೀಶ್ ಕಣ್ಣನ್(99640 72793) ಅವರನ್ನು ಸಂಪರ್ಕಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Art of LivingKannada News WebsiteLatest News KannadaLocal NewsMalnad NewsRavishankar GurujiShabarish KannanShimogaShivamoggaShivamogga Newsಆರ್ಟ್ ಆಫ್ ಲಿವಿಂಗ್ಮಲೆನಾಡು_ಸುದ್ಧಿರವಿಶಂಕರ್ ಗುರೂಜಿಶಬರೀಶ್ ಕಣ್ಣನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಮನವಮಿ ಪ್ರಯುಕ್ತ ಏ.16ರಿಂದ ಶ್ರೀಗಂಧ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ

Next Post

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!