No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತ ಹಿಂದೂ ರಾಷ್ಟ್ರವಾಗಿ ಉಳಿಯಲು ಯುದ್ಧ ಅನಿವಾರ್ಯ | ಶಾಸಕ ಚನ್ನಬಸಪ್ಪ ಆಕ್ರೋಶ

kalpa News by kalpa News
April 25, 2025
in ಶಿವಮೊಗ್ಗ
0
ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಯೋತ್ಪಾದಕತೆಯನ್ನು #Terrorism ತಡೆಯಲು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಉಳಿಸಲು ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) #MLA Channabaappa ತಮ್ಮ ಆಕ್ರೋಶವನ್ನು ಅಭಿಪ್ರಾಯದ ಮೂಲಕ ಹೊರಹಾಕಿದರು.

ಇಂದು ಶಾಸಕರ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆಯ ಭಯೋತ್ಪಾದಕ ಘಟನೆಯಿಂದ ಇಡೀ ಭಾರತೀಯರ ಮನ ಮಿಡಿದಿದೆ. ಭಯೋತ್ಪಾದಕತೆಯ ಅಟ್ಟಹಾಸ ಇನ್ನೂ ಎಷ್ಟುದಿನ ಎನ್ನುವ ಆತಂಕವೂ ಮನೆ ಮಾಡಿದೆ. ಶಿವಮೊಗ್ಗ ಮಂಜುನಾಥ್ ರಾವ್ ಸೇರಿದಂತೆ ಸುಮಾರು 28 ಅಮಾಯಕರು ಈ ದಾಳಿಗೆ ಬಲಿಯಾಗಿದ್ದಾರೆ. ಇಡೀ ದೇಶ ಒಟ್ಟಾಗಿ ಇದನ್ನು ಖಂಡಿಸುತ್ತಿದೆ ಎಂದರು.
“ಪಾಕಿಸ್ತಾನಕ್ಕೆ ಬಾಂಬ್ ಹಾಕಿ, ಭಾರತಕ್ಕೆ ಹೂ ಹಾಕಿ” ಎಂಬ ಘೋಷಣೆ ಘೋಷಣೆಯಾಗೇ ಉಳಿಯದೆ ಕಾರ್ಯರೂಪಕ್ಕೆ ಬರಬೇಕು. ಈ ವಿಷಯದಲ್ಲಿ ಈಗಾಗಲೇ ಪ್ರಧಾನಿ ಮೋದಿ #PM Modi ಅವರು ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಮೋದಿ ಮತ್ತು ಅಮಿತ್ ಷಾ ಅವರಲ್ಲಿ ನಾನು ಮನವಿ ಮಾಡುತ್ತೇನೆ, ಪಾಕಿಸ್ತಾನ #Pakistan ಸರ್ವನಾಶ ಆಗದ ಹೊರತು ಭಾರತ ಉಳಿಯುವುದಿಲ್ಲ. ಭಾರತದಲ್ಲಿ ಮಾತ್ರ ಹಿಂದೂಗಳಿದ್ದಾರೆ. ಇದು ಹಿಂದೂ ರಾಷ್ಟ್ರವಾಗಿಯೇ ಉಳಿಯಬೇಕಾಗಿದೆ. ಯುದ್ಧ ಸಾರುವುದೇ ಏಕೈಕ ದಾರಿ ಎಂದರು.

ಕಾಂಗ್ರೆಸ್ ಪಕ್ಷದವರು ಓಲೈಕೆಯ ಮಾನಸಿಕತೆಯಿಂದ ಇನ್ನೂ ಹೊರಬಂದಿಲ್ಲ. ಒಂದು ಕಡೆ ಕೇಂದ್ರ ಸರ್ಕಾರದ ಜೊತೆಗೆ ನಾವು ಇದ್ದೇವೆ ಎಂದು ಹೇಳುವು ನಾಯಕರು, ಮತ್ತೊಂಡು ಕಡೆ ಭದ್ರತೆಯ ಬಗ್ಗೆ ಅಪಸ್ವರ ಎತ್ತುತ್ತಾರೆ. ರಾಬರ್ಟ ವಾದ್ರಾನಂತವರು ಉಗ್ರಗಾಮಿಗಳಿಗೆ ಶಕ್ತಿ ನೀಡುವಂತಹ ಹೇಳಿಕೆ ಕೊಡುತ್ತಿದ್ದಾರೆ. ಇಡೀ ದೇಶ ಭಯೋತ್ಪಾದನೆಯ ವಿರುದ್ಧ ಮಾತನಾಡುತ್ತಿದ್ದರೆ, ಈತ ಮಾತ್ರ ಭಯೋತ್ಪಾದಕರನ್ನು ಸಮರ್ಥಿಸಿಕೊಳ್ಳುವಂತಹ ಹೇಳಿಕೆ ನೀಡುತ್ತಾನೆ. ರಾಬರ್ಟ ವಾದ್ರಾನನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಮತ್ತು ಆವೇಶವನ್ನು ವ್ಯಕ್ತಪಡಿಸಿದರು.
ವಿಪಕ್ಷಗಳು ಇದು ಭದ್ರತೆ ವೈಫಲ್ಯ ಎಂದು ಹೇಳತೊಡಗಿವೆ. ಭದ್ರತೆಯ ವೈಫಲ್ಯ ಎಂದು ಹೇಳುವ ಕಾಲ ಅಲ್ಲ ಇದು. ಇಂದಿರಾಗಾಂಧಿ, ರಾಜೀವ್ ಗಾಂಧಿ, ಹತ್ಯೆಯಾದಾಗ ಭದ್ರತೆ ವೈಫಲ್ಯ ಆಗಿರಲಿಲ್ಲವೇ? ಕಳೆದ 25 ವರ್ಷಗಳಲ್ಲಿ ಎಷ್ಟು ಜನ ಅಮಾಯಕರು, ಸೈನಿಕರು, ನಾಗರಿಕರು ಬಲಿಯಾಗಿಲ್ಲ. ಭದ್ರತೆ ವೈಫಲ್ಯ ಎಂದು ಹೇಳುವ ಮಾನಸಿಕತೆಯ ಹಿಂದೆ ಬೇರೆ ಅರ್ಥಗಳೇ ಇವೆ. ಘಟನೆಯನ್ನು ಖಂಡಿಸುವಾಗ ಈ ರೀತಿ ಅಡ್ಡಗೆರೆಗಳನ್ನು ಹಾಕುವ ಅಗತ್ಯದ ಔಚಿತ್ಯವೇನು ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಅವರು ಜಗತ್ತು ಮೆಚ್ಚುವ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪಾಕಿಸ್ತಾನಿಯರ ಎಲ್ಲಾ ವೀಸಾಗಳನ್ನು ರದ್ದು ಮಾಡಲಾಗಿದೆ. ಸಿಂಧೂ ನದಿಯ ನೀರು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿರುವ ಪಾಕಿಸ್ತಾನಿಗಳನ್ನು ಜಾಗ ಬಿಡುವಂತೆ ತಿಳಿಸಿದ್ದಾರೆ. ವಾಯು ಮಾರ್ಗ ಬಂದ್ ಆಗಿದೆ. ಒಟ್ಟಾರೆ ಪಾಕಿಸ್ತಾನದ ವಿರುದ್ಧ ಭಾರತ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದೆ ಎಂದರು.

https://kalpa.news/wp-content/uploads/2025/03/PES-Video.mp4

ಭಯೋತ್ಪಾದಕರು ಜಿಹಾದ್ ಯುದ್ಧ ಸಾರಿದ್ದಾರೆ. ತಮ್ಮ ಪ್ರಾಣ ಬಲಿ ಕೊಡಲೂ ತಯಾರಾಗಿದ್ದಾರೆ. ತಾವು ಸತ್ತರೆ ಸ್ವರ್ಗಕ್ಕೆ ಹೋಗುವುದಾಗಿ ನಂಬಿದ್ದಾರೆ. ಆದರೆ, ಖಂಡಿತ ಅವರು ನರಕಕ್ಕೆ ಹೋಗುತ್ತಾರೆ. ಭಯೋತ್ಪಾದಕರನ್ನು ಮುಗಿಸಿದರೆ ಸಾಲದು, ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವವರನ್ನು ಮುಗಿಸಬೇಕಾಗಿದೆ. ಪಾಕಿಸ್ತಾನ ಎಂಬುದು ನಾವು ಕೊಟ್ಟ ಭಿಕ್ಷೆಯ ದೇಶ. ಅದಕ್ಕೆ ಎಷ್ಟು ಸೊಕ್ಕು ಇರಬೇಕು. ನೆಹರೂ ಮಾಡಿದ ತಪ್ಪಿನಿಂದ ಪಾಕಿಸ್ತಾನ ಉದಯವಾಯಿತು. ಅದು ಸರ್ವನಾಶ ಆಗಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎನ್.ಜೆ. ನಾಗರಾಜ್, ಜಗದೀಶ್, ಜ್ಞಾನೇಶ್ವರ್, ಮೋಹನ್ ರೆಡ್ಡಿ, ಮಂಜುನಾಥ್ ನವಿಲೆ, ದೀನದಯಾಳ್, ಶ್ರೀನಾಗ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA Channabaappa ತNews_in_KannadaNews_KannadaPakistanPM ModiShimogaShivamoggaNewsterrorismಪಾಕಿಸ್ತಾನಪ್ರಧಾನಿ ಮೋದಿಭಯೋತ್ಪಾದಕತೆಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಗ್ರರ ಅಟ್ಟಹಾಸ | ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ | ಕೆ.ಎಸ್. ಈಶ್ವರಪ್ಪ

Next Post

ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಪ್ರತಿಪಕ್ಷ ನಾಯಕ ಆರ್‌. ಅಶೋಕ

kalpa News

kalpa News

Next Post
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಪ್ರತಿಪಕ್ಷ ನಾಯಕ ಆರ್‌. ಅಶೋಕ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL