Sunday, May 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಂಸದ ರಾಘವೇಂದ್ರರ ಬಗ್ಗೆ ಚರ್ಚೆಗೆ ನಾವು ಸಿದ್ಧ | ಆಯನೂರುಗೆ ರುದ್ರೇಗೌಡರ ಸವಾಲ್

March 30, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯಿಂದ ಎಲ್ಲಾ ಲಾಭ ಪಡೆದು ಈಗ ಹೊರ ಹೋಗಿರುವ ಆಯನೂರು ಮಂಜುನಾಥ್ ಬದ್ಧತೆಯ ಮಾತನಾಡುತ್ತಿಲ್ಲ. ಅವರು ಅದನ್ನು ತಿದ್ದಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ Rudregowda ಕಿವಿಮಾತು ಹೇಳಿದರು.

ಅವರು ಇಂದು ಪಕ್ಷದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯನೂರು ಮಂಜುನಾಥ್ #Ayanuru Manjunath ಎಲ್ಲಾ ನಾಲ್ಕು ಮನೆಗಳಲ್ಲೂ ಕೆಲಸ ಮಾಡಿದ್ದಾರೆ. ಅದು ಬಿಜೆಪಿಯ ಕೊಡುಗೆಯೇ ಆಗಿದೆ. ಆದರೆ, ಈಗ ಅವರು ಪಕ್ಷ ಬಿಟ್ಟು ಹೋಗಿದ್ದಾರೆ. ಬಿ.ಎಸ್. ಯಡಿಯೂರಪ್ಪನವರ #B S Yadiyurappa ಪರವಾಗಿ ಕಳಕಳಿ ವ್ಯಕ್ತಪಡಿಸುವಂತೆ ಮಾತನಾಡುವುದರ ಹಿಂದೆ ಕುಹಕವಿದೆ ಎಂದರು.
ಯಡಿಯೂರಪ್ಪನವರು ಬಿಜೆಪಿಯನ್ನು ಇಡೀ ರಾಜ್ಯದಲ್ಲಿ ಬಲವಾಗಿ ಕಟ್ಟಿದವರು. ಹೋರಾಟದಲ್ಲಿ ತೊಡಗಿಕೊಂಡವರು. ಮೋದಿ ಹೇಳಿದಂತೆ ತನ್ನ ಯವ್ವನವನ್ನೇ ಧಾರೆ ಎರೆದು ಪಕ್ಷ ಕಟ್ಟಿದ್ದಾರೆ. ಇಂತಹವರ ಬಗ್ಗೆ ಆಯನೂರು ಮಾತನಾಡುತ್ತಿರುವುದು ವಿಷಾದನೀಯವಾಗಿದೆ. ಅವರ ಮಕ್ಕಳಿಗೆ ನಿಮ್ಮ ತಂದೆಯನ್ನು ಹೇಗೆ ರಕ್ಷಣೆ ಮಾಡುತ್ತೀರಾ? ನಿಮ್ಮ ತಂದೆಯನ್ನೇ ರಕ್ಷಣೆ ಮಾಡದವರು ದೇಶವನ್ನು ರಕ್ಷಣೆ ಮಾಡುತ್ತಿರಾ ಎಂದು ಪ್ರಶ್ನೆ ಕೇಳುತ್ತಾರೆ. ಇದು ಅತ್ಯಂತ ನೋವಿನ ವಿಷಯವಾಗಿದೆ. ಒಬ್ಬ ಮಗನಿಗೆ ತಂದೆಯೂ ಮುಖ್ಯ. ಪಕ್ಷವೂ ಮುಖ್ಯವಾಗಿರುತ್ತದೆ ಎಂದರು.

Also read: ನನ್ಮುಂದೆ ಬೆಳೆದ ಹುಡುಗ, ಈಗ ನನ್ನನ್ನೇ ಪ್ರಶ್ನಿಸುವಷ್ಟು ದೊಡ್ಡವನಾಗಿದ್ದಾನೆ | ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ

ಆಯನೂರು ಮಂಜುನಾಥ್ ತಮ್ಮ ಕುಹಕದ ಮಾತುಗಳನ್ನು ನಿಲ್ಲಿಸಬೇಕು. ರಾಜಕಾರಣ ಬರುತ್ತದೆ. ಹೋಗುತ್ತದೆ. ಯಾವುದೋ ಉದ್ದೇಶದಿಂದ ಯಾರನ್ನೋ ಟೀಕೆ ಮಾಡುವಾಗ ಎಚ್ಚರದಿಂದ ಇರಬೇಕು ಎಂದ ಅವರು, ಚುನಾವಣೆ ಸಮೀಪಿಸುತ್ತಿದೆ. ನಾವು ಸಾಧನೆಯ ಹಿಂದೆ ಹೋಗುತ್ತಿದ್ದೇವೆ. ಆಯನೂರು ಮಂಜುನಾಥ್ ಸಂಸದರು ಏನು ಮಾಡಿದ್ದಾರೆ ಎಂದು ಪ್ರಶ್ನೆ ಕೇಳಿದ್ದಾರೆ. ಚರ್ಚೆಗೂ ಸಿದ್ಧ ಎಂದಿದ್ದಾರೆ. ಖಂಡಿತಾ ಅವರ ಸಾಧನೆಗಳ ಪಟ್ಟಿಯನ್ನೇ ನಾವು ಕೊಟ್ಟಿದ್ದೇವೆ. ಅದರಲ್ಲಿ ಏನು ಸುಳ್ಳಿದೆ ಎಂದು ಹೇಳಿಲಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಆಯನೂರು ಮಂಜುನಾಥ್ ಸಂಸದ, ಶಾಸಕ, ವಿಧಾನ ಪರಿಷತ್ ಸದಸ್ಯ ಆಗಿದ್ದವರು. ಅವರು ಅಧಿಕಾರದಲ್ಲಿದ್ದಾಗ ಈ ಜಿಲ್ಲೆಗೆ ಏನು ಮಾಡಿದ್ದಾರೆ. ಅವರ ಕೊಡುಗೆ ಏನು? ಎಂದು ಹೇಳಲಿ ಎಂದು ಒತ್ತಾಯಿಸಿದರು.
ಅವರು ಜಾಣ್ಮೆ, ವಾಕ್ಚಾತುರ್ಯ, ಭಾಷೆಯ ಮೇಲಿನ ಹಿಡಿತ ನಾವು ಒಪ್ಪುತ್ತೇವೆ. ಆದರೆ, ಅನಿವಾರ್ಯತೆಗಾಗಿ ವಿಧಾನ ಪರಿಷತ್ ಟಿಕೆಟ್ ಗಾಗಿ ನಮ್ಮ ಪಕ್ಷದ ನಾಯಕರನ್ನು ಟೀಕಿಸುವುದರಲ್ಲಿ ಯಾವ ಅರ್ಥವಿದೆ. ಅವರು ಬಿಜೆಪಿ ಬಿಟ್ಟು ಸ್ಪರ್ಧೆ ಮಾಡಿದಾಗ ಎಷ್ಟು ಓಟು ತೆಗೆದುಕೊಂಡರು ಎಂದು ಜನರಿಗೆ ಗೊತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ಬಿ. ಅಶೋಕ್ ನಾಯ್ಕ್, ಕೆ.ಜಿ. ಕುಮಾರಸ್ವಾಮಿ, ಡಾ. ಧನಂಜಯ ಸರ್ಜಿ, ವಿರೂಪಾಕ್ಷಪ್ಪ, ಕೆ.ವಿ. ಅಣ್ಣಪ್ಪ, ಸುರೇಶ್, ಮಲ್ಲೇಶಪ್ಪ, ಗಣೇಶ್, ಆಯನೂರು ಅಣ್ಣಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

  

Tags: Ayanuru ManjunathB S YadiyurappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRudregowdaShimogaShivamogga Newsಆಯನೂರು ಮಂಜುನಾಥ್ಎಸ್. ರುದ್ರೇಗೌಡಬಿ.ಎಸ್. ಯಡಿಯೂರಪ್ಪನವರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ನನ್ಮುಂದೆ ಬೆಳೆದ ಹುಡುಗ, ಈಗ ನನ್ನನ್ನೇ ಪ್ರಶ್ನಿಸುವಷ್ಟು ದೊಡ್ಡವನಾಗಿದ್ದಾನೆ | ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

Next Post

ಮುಸ್ಲಿಂ ರಾಜ ಕೆಡವಿದ್ದ 8ನೇ ಶತಮಾನದ ಮಾರ್ತಾಂಡ ದೇವಾಲಯ ಅನಂತನಾಗ್’ನಲ್ಲಿ ಶೀಘ್ರ ಮರುಸ್ಥಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಸ್ಲಿಂ ರಾಜ ಕೆಡವಿದ್ದ 8ನೇ ಶತಮಾನದ ಮಾರ್ತಾಂಡ ದೇವಾಲಯ ಅನಂತನಾಗ್'ನಲ್ಲಿ ಶೀಘ್ರ ಮರುಸ್ಥಾಪನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!