ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನನಗೆ ಟಿಕೇಟ್ ತಪ್ಪಲ ನಾನು ಮಾಡಿದ ತಪ್ಪಾದರೂ ಏನು? ನಮ್ಮ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕೆ.ಈ. ಕಾಂತೇಶ್ K E Kanthesh ಸ್ಪಷ್ಟಪಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಆ ಕುಟುಂಬಕ್ಕೆ ಇಬ್ಬರು ಗಂಡು ಮಕ್ಕಳಿದ್ದಾರೆ. ಒಬ್ಬ ಮಗ ಎಂಪಿ, ಇನ್ನೊಬ್ಬ ಮಗ ರಾಜ್ಯಾಧ್ಯಕ್ಷ ಹಾಗೂ ಶಾಸಕ. ಆದರೆ, ನಾನು? ನಾನು ಮಾಡಿದ ತಪ್ಪಾದರೂ ಏನು? ನನಗೇನು ಸಿಕ್ಕಿದೆ ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದರು.

Also read: ಮುಸ್ಲೀಮರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು | ಜಾವೇದ್ ಅಖ್ತರ್ ಲೇವಡಿ
5-6 ದಿನದಲ್ಲಿ ಬಹುತೇಕ ಎಲ್ಲ ತಾಲೂಕಿನ ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ಎಲ್ಲ ಕಡೆಯೂ ನಮ್ಮ ನಿರ್ಧಾರಕ್ಕೆ ಬೆಂಬಲ ದೊರೆತಿದ್ದು, ಯಾವುದೇ ಕಾರಣಕ್ಕೂ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post