Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಏರ್ ಪೋರ್ಟ್’ಗೆ ದೊರೆತ ಕೋಡ್ ಯಾವುದು? ಇದು ಏನು ಸೂಚಿಸುತ್ತದೆ?

ಯಾವ ಸಂಸ್ಥೆ ವಿಮಾನ ಮೊದಲು ಹಾರಾಟ ಆರಂಭಿಸಲಿದೆ? ಇಲ್ಲಿದೆ ಮಾಹಿತಿ

June 15, 2023
in ಶಿವಮೊಗ್ಗ
0 0
0
(ಸಾಂದರ್ಭಿಕ ಚಿತ್ರ)

(ಸಾಂದರ್ಭಿಕ ಚಿತ್ರ)

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಉದ್ಘಾಟನೆಗೊಂಡು ಮೂರು ತಿಂಗಳು ಕಳೆದರೂ ಇನ್ನೂ ವಿಮಾನ ಹಾರಾಟ ಯಾವಾಗ ಎಂಬ ಪ್ರಶ್ನೆಗೆ ಈಗ ಉತ್ತರ ದೊರೆತಿದ್ದು, ಆಗಸ್ಟ್ 11ರಿಂದ ಮಲೆನಾಡಿಗರು ಶಿವಮೊಗ್ಗದಿಂದ ಗಗನ ಪ್ರಯಾಣ ಮಾಡಬಹುದಾಗಿದೆ.

ಈ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಇಂದು ಮಾತನಾಡಿದ್ದು, ಆಗಸ್ಟ್ 11ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ ಎಂದು ಹೇಳಿದ ಸಂಸದರು, ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಲಾಭ ಆಗಲಿದೆ. ಶಿವಮೊಗ್ಗದಿಂದ ಹಲವಾರು ಜನರು ದೆಹಲಿಗೆ ಸಂಚರಿಸುತ್ತಾರೆ. ಪ್ರವಾಸೋದ್ಯಮ, ಕೈಗಾರಿಕಾ ವಲಯ ಅಭಿವೃದ್ಧಿಗೆ ಇದು ಪೂರಕವಾಗಿದೆ ಎಂದಿದ್ದಾರೆ.
ಯಾವ ವಿಮಾನ ಹಾರಾಟ?
ಆಗಸ್ಟ್ 11ರಿಂದ ಇಂಡಿಗೋ ಸಂಸ್ಥೆಯ ವಿಮಾನ ಶಿವಮೊಗ್ಗದಿಂದ ಹಾರಾಟ ಆರಂಭಿಸಲಿದೆ. ಈಗಾಗಲೇ ಇಂಡಿಗೋ ಜೊತೆಯಲ್ಲಿ ಎಲ್ಲ ಒಡಂಬಡಿಕೆಗಳು ಆಗಿದ್ದು, ಸರ್ಕಾರ ಸಬ್ಸಿಡಿ ನೀಡಿದೆ ಎಂದು ಸಂಸದರು ತಿಳಿಸಿದ್ದಾರೆ.

Also read: ಯಾವಾಗ ಮುಕ್ತಾಯವಾಗಲಿದೆ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

ಮೇಕ್ ಮೈ ಟ್ರಿಪ್ ಸೇರಿದಂತೆ ಹಲವು ಅಂತರ್ಜಾಲ ತಾಣಗಳಲ್ಲಿ ಈಗಾಗಲೇ ಕೋಡ್ ಸಹಿತ ಶಿವಮೊಗ್ಗದ ಹೆಸರೂ ಸಹ ಸೇರ್ಪಡೆಗೊಂಡಿದ್ದು, ವಿಮಾನ ಹಾರಾಟ ಸಮಯ ಹಾಗೂ ದರ ಕುರಿತಾಗಿ ಇನ್ನೂ ಮಾಹಿತಿ ಪ್ರಕಟಗೊಂಡಿಲ್ಲ.
ಶಿವಮೊಗ್ಗ ಏರ್ ಪೋರ್ಟ್’ಗೆ ಯಾವ ಕೋಡ್?
ವಿಮಾನ ಹಾರಾಟ ಆರಂಭಕ್ಕೆ ದಿನಾಂಕ ಘೋಷಣೆಯಾಗುವ ಮುನ್ನವೇ ಇಂಟರ್ ನ್ಯಾಶನಲ್ ಕೋಡ್ ಐಎಟಿಎ: ಆರ್’ಕ್ಯೂವೈ ಎಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೀಡಲಾಗಿದೆ.

ಏನಿದು ಕೋರ್ಡ್?
ಐಎಟಿಎ ವಿಮಾನ ನಿಲ್ದಾಣ ಕೋಡನ್ನು ಐಎಟಿಎ ಲೊಕೇಶನ್ ಐಡೆಂಟಿಟಿಫೈಯರ್ ಅಥವಾ ಐಎಟಿಎ ಸ್ಟೇಷನ್ ಕೋಡ್ ಎಂದೂ ಸಹ ಕರೆಯಲಾಗುತ್ತದೆ.
ಇದು ಮೂರು ಅಕ್ಷರದ ಜಿಯೋಕೋಡ್ ಆಗಿದ್ದು, ಪ್ರಪಂಚದಾದ್ಯಂತ ಅನೇಕ ವಿಮಾನ ನಿಲ್ದಾಣಗಳು ಮತ್ತು ಮೆಟ್ರೋಪಾಲಿಟನ್ ಪ್ರದೇಶಗಳನ್ನು ಗುರುತಿಸಲು ಬಳಲಾಗುತ್ತದೆ. ಈ ಕೋಡನ್ನು ಇಂಟರ್ ನ್ಯಾಶನಲ್ ಏರ್ ಟ್ರಾನ್ಸ್’ಪೋರ್ಟ್ ಅಸೋಸಿಯೇಷನ್ ನಿರ್ವಹಿಸುತ್ತದೆ.

ಸಾಮಾನ್ಯವಾಗಿ ಇದರ ಬಳಕೆಗೆ ಉದಾಹರಣೆ ಎಂದರೆ ವಿಮಾನ ನಿಲ್ದಾಣದ ಚೆಕ್-ಇನ್ ಡೆಸ್ಕ್’ಗಳಲ್ಲಿ ಲಗತ್ತಿಸಲಾಗುವ ಬ್ಯಾಗೇಜ್ ಟ್ಯಾಗ್’ಗಳಲ್ಲಿ ಅಕ್ಷರಳ ಮೂಲಕ ಹಾಕುವುದಾಗಿದಾಗಿದೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP RaghavendrNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಯಾವಾಗ ಮುಕ್ತಾಯವಾಗಲಿದೆ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

Next Post

ಹಳ್ಳಕ್ಕೆ ಬಿದ್ದ ಕಾರು: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಳ್ಳಕ್ಕೆ ಬಿದ್ದ ಕಾರು: ತಪ್ಪಿದ ಭಾರೀ ಅನಾಹುತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!