No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಸಾಯನಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಮೇಲಾಗುವ ಪರಿಣಾಮವೇನು?

ಎಲ್ಲ ರೀತಿಯ ತೋಟ ಮಾಡುವವರಿಗೆ ಕೃಷಿ ವಿವಿ ವಿದ್ಯಾರ್ಥಿಗಳು ನೀಡಿದ ಉತ್ತಮ ಮಾಹಿತಿ

kalpa News by kalpa News
January 21, 2025
in ಶಿವಮೊಗ್ಗ
0
ರಾಸಾಯನಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಮೇಲಾಗುವ ಪರಿಣಾಮವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಸಾಯನಿಕ ಗೊಬ್ಬರ #Chemical fertilizers ಬಳಕೆಯಿಂದ ಮಣ್ಣು ತನ್ನ ಫಲವತ್ತತೆ ಕಳೆದುಕೊಳ್ಳುತ್ತಿದ್ದು, ಮಣ್ಣಿನಲ್ಲಿನ ಸೂಕ್ಷಾö್ಮಣು ಜೀವಿಗಳೂ ಸಹ ಸಾಯುತ್ತವೆ ಎಂದು ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಿಳಿಸಿಕೊಟ್ಟರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಹಳೇಮುಗಳಗೆರೆ ಗ್ರಾಮದಲ್ಲಿ ಸಸ್ಯ ರೋಗ ನಿರ್ವಹಣೆಯಲ್ಲಿ ಜೈವಿಕ ನಿಯಂತ್ರಕಗಳ ಮಹತ್ವದ ಕುರಿತು ಗುಂಪು ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು.
ರಾಸಾಯನಿಕ ಗೊಬ್ಬರ ಬಳಕೆ ಇಂದ ಮಣ್ಣು ತನ್ನ ಫಲವತ್ತತೆ #Soil fertility ಕಳೆದುಕೊಳ್ಳುತ್ತಿದೆ ಹಾಗು ಮಣ್ಣಲ್ಲಿನ ಸೂಕ್ಷ್ಮಾಣು ಜೀವಿಗಳು ಸಾಯುತ್ತವೆ ಆದ್ದರಿಂದ ಜೈವಿಕ ನಿಯಂತ್ರಕಗಳ ಬಳಕೆ ಬಹುಮುಖ್ಯ ಎಂದು ತಿಳಿಸಿದರು.

Also read: ಮೈಕ್ರೋಗ್ರೀನ್ಸ್ ಎಂದರೇನು? ಬೆಳೆಯುವುದು ಹೇಗೆ? ಕೃಷಿ ವಿದ್ಯಾರ್ಥಿಗಳು ತಿಳಿಸಿದ್ದಾರೆ ಓದಿ…

ರೋಗಗಳನ್ನು ತಡೆಗಟ್ಟುವುದು ಮಾತ್ರವಲ್ಲದೆ ಸಸ್ಯಗಳ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಪೋಷಕಾಂಶಗಳ ಬಳಕೆಯ ದಕ್ಷತೆಯನ್ನು ಸುಧಾರಿಸುತ್ತದೆ. ಸಸ್ಯದ ಪ್ರತಿರೋಧವನ್ನು ಹೆಚ್ಚಿಸುತ್ತದೆ ಮತ್ತು ಕೃಷಿ ರಾಸಾಯನಿಕ ಮಾಲಿನ್ಯದ ವಾತಾವರಣವನ್ನು ಸುಧಾರಿಸುತ್ತದೆ ಎಂದರು.

ಜೈವಿಕ ನಿಯಂತ್ರಕಗಳಾದ ಟ್ರೈಕೋಡಮರ್, ಸ್ಯೂಡೋಮೊನಾಸ್, ಬ್ಯಾಸಿಲಸ್ ಬೆಲೆ ಕೂಡ ಕಡಿಮೆ ಇದೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಕೂಡ ಇದರ ಲಭ್ಯವಿದೆ. ಜೈವಿಕ ನಿಯಂತ್ರಣವನ್ನು ಮುಖ್ಯವಾಗಿ ಸಸ್ಯ ರೋಗಗಳನ್ನು ನಿಯಂತ್ರಿಸಲು ಮತ್ತು ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳ ಬಳಕೆಯನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲು ಪ್ರಯೋಜನಕಾರಿ ಮತ್ತು ಅವುಗಳ ಉತ್ಪನ್ನಗಳ ಮೂಲಕ ಸಸ್ಯಗಳಲ್ಲಿನ ಹಾನಿಕಾರಕ ಜೀವಿಗಳನ್ನು ನಿಯಂತ್ರಿಸಲು ಬಳಸಲಾಗುತ್ತದೆ ಎಂದು ತಿಳಿಸಿದರು. ಅಡಕೆ ಮತ್ತು ಭತ್ತದ ಸಮಗ್ರ ರೋಗ ನಿರ್ವಹಣೆ ಕುರಿತು ರೈತರೊಂದಿಗೆ ಚರ್ಚಿಸಲಾಯಿತು.

ಊರಿನ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡರು.

ಸಸ್ಯ ರೋಗಶಾಸ್ತçದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಚ್.ಬಿ. ನರಸಿಂಹಮೂರ್ತಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Chemical fertilizersKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSoil fertilityಮಲೆನಾಡು_ಸುದ್ಧಿರಾಸಾಯನಿಕ ಗೊಬ್ಬರಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಕ್ರೋಗ್ರೀನ್ಸ್ ಎಂದರೇನು? ಬೆಳೆಯುವುದು ಹೇಗೆ? ಕೃಷಿ ವಿದ್ಯಾರ್ಥಿಗಳು ತಿಳಿಸಿದ್ದಾರೆ ಓದಿ…

Next Post

ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

kalpa News

kalpa News

Next Post
ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL