No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಎಂ ಯೋಜನೆಗಳಿಗೆ ಜಿಲ್ಲೆಯಲ್ಲಿ ನೊಂದಣಿಯಾದ ಸಂಖ್ಯೆ ಎಷ್ಟು? ಬಾಣಂತನಕ್ಕೆ ಸಿಗುವ ಸಹಾಯವೆಷ್ಟು?

ಪಿಎಂ ಸ್ವನಿಧಿ, ವಿಶ್ವಕರ್ಮ ಯೋಜನೆಗಳ ರಾಜ್ಯ ಉಸ್ತುವಾರಿ ಎಸ್.ಎ. ರಾಮದಾಸ್ ಮಹತ್ವದ ಹೇಳಿಕೆ

kalpa News by kalpa News
January 9, 2024
in ಶಿವಮೊಗ್ಗ
0
ಪಿಎಂ ಯೋಜನೆಗಳಿಗೆ ಜಿಲ್ಲೆಯಲ್ಲಿ ನೊಂದಣಿಯಾದ ಸಂಖ್ಯೆ ಎಷ್ಟು? ಬಾಣಂತನಕ್ಕೆ ಸಿಗುವ ಸಹಾಯವೆಷ್ಟು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಿಎಂ ಸ್ವನಿಧಿ ಮತ್ತು ಪಿಎಂ ವಿಶ್ವಕರ್ಮ ಯೋಜನೆಗಳ PM Schemes ಅನುಷ್ಠಾನಕ್ಕೆ ಕುರಿತಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಸ್ಪಂಧನೆ ಸಿಕ್ಕಿದೆ ಎಂದು ಯೋಜನೆಗಳ ಅನುಷ್ಠಾನದ ರಾಜ್ಯ ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ S A Ramdas ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023 ರಿಂದ 28ರ ಅವಧಿಗೆ ಈ ಯೋಜನೆಗಳು ಚಾಲ್ತಿಯಲ್ಲಿರುತ್ತವೆ. ಕೇಂದ್ರ ಸರ್ಕಾರ ಇದಕ್ಕಾಗಿಯೇ 13 ಸಾವಿರ ಕೋಟಿ ಮೀಸಲಿರಿಸಿದೆ. ವಿಶ್ವಕರ್ಮ ಯೋಜನೆಗೆ ಈಗಾಗಲೇ ನೊಂದಣಿ ಆರಂಭವಾಗಿದ್ದು, ಆಯ್ಕೆಯಾದವರಿಗೆ 7 ದಿನಗಳ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ 500 ರೂ. ಸ್ಟೈಫಂಡ್ ನೀಡಲಾಗುವುದು. ಜೊತೆಗೆ ಇನ್ನೂ 15 ದಿನ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಕೋವಿಡ್ Covid ಸಂಕಷ್ಟದ ಬಳಿಕ ಬೀದಿ ಬದಿ ವ್ಯಾಪಾರಿಗಳು ತೊಂದರೆಗೆ ಒಳಗಾದರು. ಅವರಿಗೆ ಆರ್ಥಿಕ ಶಕ್ತಿ ತುಂಬುವ ಹಿನ್ನಲೆಯಲ್ಲಿ ಸ್ವನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು. ಈಗಾಗಲೇ ಸುಮಾರು 60 ಲಕ್ಷ ಜನರಿಗೆ 11 ಸಾವಿರ ಕೋಟಿ ಬಂಡವಾಳವನ್ನು ನೀಡಲಾಗಿದೆ. ಈ ಯೋಜನೆಯ ಪ್ರಕಾರ ಆರಂಭದಲ್ಲಿ 10 ಸಾವಿರ ಸಾಲ ನೀಡಲಾಗುವುದು. ನಂತರ ಆ ಸಾಲ ತೀರಿದ ಮೇಲೆ 50 ಸಾವಿರ ಹಾಗೂ 1 ಲಕ್ಷದವರೆಗೂ ಬಂಡವಾಳ ಸಾಲ ನೀಡಲಾಗುತ್ತದೆ ಎಂದರು.

ಈ ಯೋಜನೆಯ ಜೊತೆಗೆ ಪ್ರಧಾನಮಂತ್ರಿಗಳ ಜೀವನ್ ಭೀಮ ಯೋಜನೆ, ಸುರಕ್ಷ ಯೋಜನೆ, ಪಿಂಚಣಿ ಯೋಜನೆ ಮುಂತಾದ ಯೋಜನೆಗಳನ್ನು ಕೂಡ ತಲುಪಿಸಲಾಗುವುದು. ಅಸಂಘಟಿತ ವಲಯದವರಿಗೆ ಪ್ರತಿ ತಿಂಗಳು ಪಿಂಚಣಿ ರೂಪದಲ್ಲಿ ಧನಸಹಾಯ ಮಾಡಲಾಗುವುದು. ಗರ್ಭೀಣಿಯಾದರೆ 5 ಸಾವಿರ, ಬಾಣಂತನಕ್ಕೆ 6 ಸಾವಿರ ಧನ ಸಹಾಯ ನೀಡಲಾಗುವುದು ಎಂದರು.

Also read: ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

ಅಲೆಮಾರಿಗಳಿಗೂ ಕೂಡ ಈ ಯೋಜನೆಯನ್ನು ತಲುಪಿಸಲಾಗುತ್ತದೆ. ಈ ಯೋಜನೆಗಳ ಫಲಾನುಭವಿಗಳ ಕುಟುಂಬದ ವಿವರಗಳನ್ನು ಪಡೆಯಲಾಗುವುದು. ಆ ಮೂಲಕ ಇಡೀ ಕುಟುಂಬವನ್ನು ಸಾಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ಕೂಡ ಇದಾಗಿದೆ. ಅವರೆಲ್ಲರಿಗೂ ಉಚಿತ ಆರೋಗ್ಯ ಶಿಬಿರದ ಮೂಲಕ ಆರೋಗ್ಯ ಕಾಪಾಡಲಾಗುವುದು. ಒಟ್ಟಾರೆ ಕಟ್ಟಕಡೆಯ ವ್ಯಕ್ತಿಯನ್ನು ಸಾಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪ್ರಧಾನಮಂತ್ರಿಗಳ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಶಿವಮೊಗ್ಗದಲ್ಲಿ ಈ ಯೋಜನೆಗೆ ಒಂದು ಗುರಿ ನೀಡಲಾಗಿತ್ತು. ಸುಮಾರು 6037 ಗುರಿ ಹೊಂದಲಾಗಿತ್ತು. ಆದರೆ, ಈಗಾಗಲೇ 5520 ಜನರು ಹೆಸರನ್ನು ನೊಂದಾಯಿಸಿದ್ದಾರೆ. ಡಿ.30ರೊಳಗೆ ಶೇ.100 ರಷ್ಟು ಈ ಯೋಜನೆ ಸಫಲವಾಗುತ್ತದೆ. ಸುಮಾರು 382 ಜನರು ಈಗಾಗಲೇ ಸಾಲ ಪಡೆದು ಹಿಂದಿರುಗಿಸಿ ಹೆಚ್ಚಿನ ಸಾಲ ಸೌಲಭ್ಯಕ್ಕಾಗಿ ಕಾಯುತ್ತಿದ್ದಾರೆ ಎಂದರು.
Kalahamsa Infotech private limitedವಿಶ್ವಕರ್ಮ ಯೋಜನೆ ಒಂದು ಅತ್ಯುತ್ತಮ ಯೋಜನೆಯಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ 18 ವರ್ಗಗಳ ಕುಶಲಕರ್ಮಿಗಳಿಗೆ ಈ ಯೋಜನೆ ತಲುಪಲಿದೆ. ಇದುವರೆಗೂ ಈಗಾಗಲೇ ದೇಶದಲ್ಲಿ 59 ಲಕ್ಷ ಜನರು ಹಾಗೂ ರಾಜ್ಯದಲ್ಲಿ ಸುಮಾರು 18 ಲಕ್ಷ ಜನರು ಅರ್ಜಿ ಹಾಕಿದ್ದಾರೆ. ದೇಶದಲ್ಲಿಯೇ ಇದು ಮೊದಲ ಸ್ಥಾನದಲ್ಲಿದೆ ಎಂದರು.

ಮರ, ಕಬ್ಬಿಣದ ಕೆಲಸ, ಮಡಿಕೆ ತಯಾರಿಕರು, ಚಿನ್ನದ ಕೆಲಸ, ಹಳೆಯ ಪಾತ್ರೆಗಳ ವ್ಯಾಪಾರಿಗಳು, ಬಡಿಗೆ ಚಮ್ಮಾರ, ಬಿದಿರು ವ್ಯಾಪಾರಿಗಳು, ಹೂ ಮಾರುವವರು, ಮೀನಿನ ಬಲೆ ತಯಾರಕರು, ಗೋಣಿ ಚೀಲ ತಯಾರಕರು, ಸವಿತಾ ಸಮಾಜದವರು ಸೇರಿದಂತೆ ಸುಮಾರು 18 ವೃತ್ತಿಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗುತ್ತದೆ ಎಂದರು.

ಕರ್ನಾಟಕ ರಾಜ್ಯದ 4 ಜನ ಪುಟ್‍ಪಾತ್ ವ್ಯಾಪಾರಿಗಳಿಗೆ ಈ ಬಾರಿಯ ಗಣರಾಜ್ಯೋತ್ಸವ ದಿನದಂದು ಸತ್ಕರಿಸಲಾಗುತ್ತದೆ. ಹಾಗೆಯೇ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಾದ 10 ಜನರು ಕರ್ನಾಟಕ ರಾಜ್ಯದ ಪರವಾಗಿ ಭಾಗವಹಿಸಲಿದ್ದಾರೆ. ಇದು ರಾಜ್ಯಕ್ಕೆ ಸಂದ ಗೌರವವಾಗಿದೆ ಎಂದರು.

ಆಕಾಂಕ್ಷಿ ಅಲ್ಲ
ಮುಂದಿನ ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿಯಲ್ಲಿ ಎಂ.ಪಿ. ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನಗೆ ಈಗಾಗಲೇ 2 ಜವಾಬ್ದಾರಿಗಳನ್ನು ನೀಡಲಾಗಿದೆ. ಅದನ್ನು ಸಂತೋಷದಿಂದ ನಿಭಾಯಿಸುತ್ತಿದ್ದೇನೆ. ಶಿವಮೊಗ್ಗಕ್ಕೂ ಕೂಡ ಈ ಯೋಜನೆಯ ಪ್ರಗತಿಯ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದರು.

ನನ್ನ ಕ್ಷೇತ್ರ ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿದೆ. ಇಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‍ನ್ನು ಗೆಲಲ್ಲಲು ಬಿಡುವುದಿಲ್ಲ. ಬಿಜೆಪಿಯನ್ನೇ ಗೆಲುಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದತ್ತಾತ್ರಿ, ಬಿ.ಕೆ.ಶ್ರೀನಾಥ್, ಶಿವರಾಜ್, ಮಾಲತೇಶ್, ಪ್ರಕಾಶ್, ಲೋಕನಾಥ್, ಋಷಿಕೇಶ್ ಪೈ, ಮೋಹನ್, ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM SchemesS A RamdasShimogaShivamogga Newsಎಸ್.ಎ. ರಾಮದಾಸ್ಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

Next Post

ಕರುಳ ಕುಡಿಯನ್ನೇ ಕೊಂದ ಸ್ಟಾರ್ಟ್’ಪ್ ಸಿಇಒ ಚಿತ್ರದುರ್ಗದಲ್ಲಿ ಅರೆಸ್ಟ್ ಆಗಿದ್ದೇ ರೋಚಕ ಸ್ಟೋರಿ

kalpa News

kalpa News

Next Post
ಕರುಳ ಕುಡಿಯನ್ನೇ ಕೊಂದ ಸ್ಟಾರ್ಟ್’ಪ್ ಸಿಇಒ ಚಿತ್ರದುರ್ಗದಲ್ಲಿ ಅರೆಸ್ಟ್ ಆಗಿದ್ದೇ ರೋಚಕ ಸ್ಟೋರಿ

ಕರುಳ ಕುಡಿಯನ್ನೇ ಕೊಂದ ಸ್ಟಾರ್ಟ್'ಪ್ ಸಿಇಒ ಚಿತ್ರದುರ್ಗದಲ್ಲಿ ಅರೆಸ್ಟ್ ಆಗಿದ್ದೇ ರೋಚಕ ಸ್ಟೋರಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL