Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಲ್ಲಾ ವ್ಯವಹಾರ ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರ: ಎಸ್.ಎನ್. ನಾಗರಾಜ

ಎ.ಟಿ.ಎನ್.ಸಿ.ಸಿ : ಆಚಾರ್ಯ ಕನ್ನಡ ಉತ್ಸವ

November 20, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾಷೆಯ ಬಳಕೆಯಿಂದ ಮಾತ್ರ ನಿಜವಾದ ಅaಭಿವೃದ್ಧಿ ಸಾಧ್ಯವಾಗಲಿದ್ದು, ಯುವ ಸಮೂಹ ಕನ್ನಡದ ಕಲಿಕೆಯತ್ತ ಹೆಚ್ಚು ಕುತೂಹಲ ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ಉದ್ಘಾಟಿಸಿ ಮಾತನಾಡಿದರು.
ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ವಸಾಹತುಶಾಹಿ ಆಡಳಿತವಿದ್ದ ರಾಷ್ಟ್ರಗಳಲ್ಲಿ ಈ ಬಗ್ಗೆ ಗೊಂದಲವಿದೆ. ಮಾತನಾಡುವ ಭಾಷೆ ಮತ್ತು ಕಲಿಯುವ ಭಾಷೆಯ ನಡುವೆ ಗೊಂದಲಕ್ಕಿಡಾಗಿ, ಯಾವ ಭಾಷೆಯನ್ನು ಪರಿಪೂರ್ಣವಾಗಿ ಕಲಿಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಸರ್ಕಾರೇತರ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಗಳು ಕನ್ನಡದಲ್ಲಿಯೆ ನಡೆದಾಗ ಮಾತ್ರ ಭಾಷೆಯ ಬಗೆಗಿನ ಆತಂಕ ದೂರವಾಗಲಿದೆ. ಇಂಗ್ಲೀಷ್ ಎಂಬುದು ತುಂಬಾ ಅವ್ಯವಸ್ಥಿತವಾದ ಭಾಷೆ. ಇಂಗ್ಲೀಷ್ ಭಾಷೆಯ ತಪ್ಪು ಸರಿ ತಿದ್ದಲು ಇಂದಿಗೂ ಯಾವುದೇ ಅಕಾಡೆಮಿಗಳಿಲ್ಲ‌ ಎಂದು ಹೇಳಿದರು.

Also read: ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್-ಸಾಯಿರಾ 29 ವರ್ಷ ದಾಂಪತ್ಯ ಅಂತ್ಯ

ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ ಡಾ.ಸಬಿತಾ ಬನ್ನಾಡಿ ಮಾತನಾಡಿ, ಭಾಷೆಗೆ ಕನ್ನಡದಲ್ಲಿ ನುಡಿ ಎಂದು ಕರೆಯುತ್ತಾರೆ. ಈ ನುಡಿ ಇಲ್ಲದೇ ಹೋಗಿದ್ದರೆ ಪ್ರಾಣಿಗಳಿಗಿಂತ ಮನುಷ್ಯ ವಿಭಿನ್ನವಾಗಿ ಕಾಣಲು ಸಾಧ್ಯವಾಗುತ್ತಿರಲಿಲ್ಲ.

ಅಂತಹ ನುಡಿಯನ್ನು ಸುಳ್ಳಿಗಾಗಿ, ಮನುಷ್ಯತ್ವವನ್ನು ಒಡೆಯಲಿಕ್ಕಾಗಿ, ಅಪಮಾನಕ್ಕಾಗಿ ಬಳಸಿಕೊಳ್ಳುವಾಗ ಯಾಕೆ ಈ ನುಡಿ ಬೇಕಿತ್ತು ಎಂದೆನಿಸುತ್ತದೆ. ಅದೇ ನುಡಿಯನ್ನು ಸಮಾನತೆಗಾಗಿ, ನ್ಯಾಯಕ್ಕಾಗಿ, ಸೃಜನಶೀಲ ಸಾಹಿತ್ಯಕ್ಕಾಗಿ ಬಳಸಿದಾಗ ಭಾಷೆ ಮನುಷ್ಯನಿಗೆ ಸಿಕ್ಕಿದ ಸಿರಿ ಎಂಬ ಧನ್ಯತೆ ಮೂಡುತ್ತದೆ.
ಎಂತಹ ವಿಚಾರಗಳನ್ನು ಸೃಜಿಸುವ ಶಕ್ತಿ ಕನ್ನಡ ಹೊಂದಿದೆ. ಜೊತೆಯಲ್ಲಿ ತನ್ನ ಮೇಲೆ ಆಗುತ್ತಿರುವ ನಿರಂತರ ದಾಳಿಗಳನ್ನು ಪ್ರತಿಭಟಿಸುವ ಶಕ್ತಿ ಕನ್ನಡಕ್ಕಿದೆ. ಯಾಕೆ ಹೀಗಾಯಿತು ಎನ್ನುವಾಗ ಅಧಿಕಾರಶಾಹಿ ಆಡಳಿತದಲ್ಲಿ ಆಗುತ್ತಿರುವ ಭಾಷೆಗಳ ನಡುವಿನ ತಾರತಮ್ಯ ಕಾರಣ ಎಂದು ಸ್ಪಷ್ಟವಾಗುತ್ತದೆ. ಪ್ರಕೃತಿ ನಮಗೆ ಸಮಾನ ಮೌಲ್ಯಗಳನ್ನು ನೀಡಿದೆ. ಕೈಬೆರಳಿನ ಹಾಗೆ ನಮ್ಮಲ್ಲಿ ವೈವಿಧ್ಯತೆಯಿದೆ. ಕನ್ನಡಕ್ಕೆ ಪ್ರಾಮುಖ್ಯತೆ ನೀಡುತ್ತ ಇತರ ಭಾಷೆಯೊಂದಿಗೆ ಸಹಬಾಳ್ವೆ ಮುಂದುವರೆಯಬೇಕಿದೆ.

ಭಾಷೆಗಳಲ್ಲಿ ಯಾವುದು ಶ್ರೇಷ್ಟವಲ್ಲ ಅಥವಾ ಕನಿಷ್ಟವಲ್ಲ. ಯೂರೋಪಿಯನ್ ಆಡಳಿತಾತ್ಮಕ ಹಿತದೃಷ್ಟಿಯಿಂದ ತಮ್ಮ ಭಾಷೆ ಶ್ರೇಷ್ಠ ಎಂಬ ಅಂಧತ್ವವನ್ನು ಮೂಡಿಸಿದರು. ಒಂದು ವಿಷಯವನ್ನು ವೈವಿಧ್ಯಮಯವಾಗಿ ಹೇಳಬಲ್ಲ, ರಕ್ತಹೀನತೆ ಇಲ್ಲದ ಭಾಷೆ ಕನ್ನಡ. ನಾವು ಮಾತನಾಡುವ ಕನ್ನಡದಲ್ಲಿ ಅದೆಷ್ಟೋ ಸಂಸ್ಕೃತ ಪದಗಳು ಬಳಕೆಯಾಗುತ್ತದೆ.‌ ಅದನ್ನು ನಾವು ಕನ್ನಡದ ಪದವೆ ಎಂದು ಬಳಸುತ್ತಿದ್ದೇವೆ. ಮಕ್ಕಳಿಗೆ ಮೂಲ ಕನ್ನಡ ಪದಗಳನ್ನು ಪರಿಚಯ ಮಾಡಿಕೊಡಬೇಕಿದೆ‌.

ಸರ್ಕಾರ ಇಂಗ್ಲೀಷ್ ಮಾಧ್ಯಮವನ್ನು ಅನಿವಾರ್ಯಗೊಳಿಸುತ್ತಿದೆ. ಲಾಭಕ್ಕಾಗಿ ಭಾಷೆಯನ್ನು ಬಂಡವಾಳವಾಗಿ ಮಾಡಿಕೊಂಡಿದ್ದಾರೆ. ಈ ಮೂಲಕ ನಮ್ಮ ಮಾತೃಭಾಷೆಯನ್ನು ಹಿಂದೆ ದೂಡುವಂತೆ ಮಾಡುತ್ತಿದ್ದಾರೆ. ಕೆಲವರು ಕನ್ನಡ ಭಾಷೆಯನ್ನು ಬಂಡವಾಳ ಮಾಡಿಕೊಂಡಿದ್ದಾರೆ. ತೋರಿಕೆಯ ಅಭಿಮಾನಕ್ಕಿಂತ ಕಟ್ಟುವಿಕೆಯ ದೀಕ್ಷೆಯನ್ನು ನಾವೆಲ್ಲ ತೊಡಬೇಕಿದೆ.
ಆಳುವ ಸರ್ಕಾರಗಳಿಗೆ ನನ್ನದೊಂದು ಪ್ರಶ್ನೆ, ಹಿಂದಿಯ ಬಗ್ಗೆ ನಿಮಗೆ ಮಮತೆಯಿದೆ, ಇಂಗ್ಲೀಷ್ ಬಗ್ಗೆ ವ್ಯಾಮೋಹವಿದೆ, ಅದರೇ ಕನ್ನಡಮ್ಮನ ಗುಡಿಯನ್ನು ಕಟ್ಟಲು, ಕನ್ನಡದ ಧ್ವಜವನ್ನು ಎತ್ತಿ ಹಿಡಿಯಲು ನಿಮಗೆ ಆಗುತ್ತಿಲ್ಲವೆ ಎಂಬ ಪ್ರಶ್ನೆ ನನ್ನದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಮಾತನಾಡಿದರು.

ಇದೇ ವೇಳೆ ಕರ್ನಾಟಕ ನಾಟಕ ಅಕಾಡೆಮಿ ಜಿಲ್ಲಾ ಸಂಚಾಲಕ ಗಣೇಶ್ ಕೆಂಚನಾಳ್ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಂಸಿ ಉದ್ದಿಮೆದಾರ ಡಿ.ಎಸ್.ಚಂದ್ರು, ವಿವಿಧ ವಿಭಾಗಗಳ ನಿರ್ದೇಶಕರಾದ ಪ್ರೊ.ಕೆ.ಎಂ.ನಾಗರಾಜು, ಮಂಜುನಾಥ. ಎನ್, ಶ್ರೀಲಲಿತ, ಗಾಯತ್ರಿ, ಪ್ರವೀಣ್.ಬಿ.ಎನ್, ಚೈತ್ರ.ಕೆ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                                                

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್-ಸಾಯಿರಾ 29 ವರ್ಷ ದಾಂಪತ್ಯ ಅಂತ್ಯ

Next Post

ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಗಲಕೋಟೆ | ಕೊರಿಯರ್'ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!