No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಹುಲಿ-ಸಿಂಹಧಾಮಕ್ಕೆ ಯಾವೆಲ್ಲೇ ಅಪರೂಪದ ಪ್ರಾಣಿಗಳು ಬರಲಿವೆ? ಇಲ್ಲಿದೆ ಪಟ್ಟಿ

kalpa News by kalpa News
September 24, 2025
in ಶಿವಮೊಗ್ಗ
0
ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಮುಖ ಬೆಳವಣಿಗೆಯೊಂದರಲ್ಲಿ ಪ್ರಾಣಿಗಳ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ದೇಶದ ವಿವಿಧ ಕಡೆಗಳಿಂದ ಅಪರೂಪದ ಪ್ರಾಣಿಗಳು ಬರಲಿವೆ.

ಈ ಕುರಿತಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದು, ಸೆ. 25ರಿಂದ ಅ.2ರವರೆಗೂ ಈ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.
ಎಲ್ಲೆಲ್ಲಿಂದ ಪ್ರಾಣಿಗಳ ವಿನಿಮಯ?
ದೆಹಲಿಯ ಕೇಂದ್ರೀಯ ಮೃಗಾಲಯ ಪ್ರಾಧಿಕಾರದವರಿಂದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ, ಸಿದ್ದಾರ್ಥ ಗಾರ್ಡನ್ ಮತ್ತು ಝೂ ಮುನ್ಸಿಪಲ್ ಕಾರ್ಪೋರೇಷನ್, ಔರಂಗಾಬಾದ್- ಮಹಾರಾಷ್ಟ ಮತ್ತು ಕಮಲಾ ನೆಹರು ಪ್ರಾಣಿ ಸಂಗ್ರಹಾಲಯ ಮುನ್ಸಿಪಲ್ ಕಾರ್ಪೋರೇಷನ್, ಇಂದೋರ್ ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮಕ್ಕೆ ಅನುಮೋದನೆ ಸಿಕ್ಕಿದೆ.

ಯಾವೆಲ್ಲಾ ಪ್ರಾಣಿಗಳ ವಿನಿಮಯ?
ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಿಂದ ಸಿದ್ದಾರ್ಥ ಗಾರ್ಡನ್ ಮತ್ತು ಝೂ ಮುನ್ಸಿಪಲ್ ಕಾರ್ಪೋರೇಷನ್, ಔರಂಗಾಬಾದ್- ಮಹಾರಾಷ್ಟಕ್ಕೆ ಕರಡಿ -2, ಸಿಂಹ -2 ಹಾಗೂ ನರಿ -2 ಕಳುಹಿಸುತ್ತಿದೆ. ಅಲ್ಲಿಂದ ಹುಲಿ -2, ಬಿಳಿ ಹುಲಿ -1 ತರಿಸಲಾಗುತ್ತಿದೆ.

ಹಾಗೆಯೇ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಿಂದ ಕಮಲಾ ನೆಹರು ಪ್ರಾಣಿ ಸಂಗ್ರಹಾಲಯ ಮುನ್ಸಿಪಲ್ ಕಾರ್ಪೋರೇಷನ್, ಇಂದೋರ್’ಗೆ ಕಾಡುಕೋಣ -4, ಆಸ್ಟಿಥಚ್ – 4 ಕಳುಹಿಸಲಾಗುತ್ತಿದ್ದು, ಅಲ್ಲಿಂದ ಸಿಂಹ -2, ಹುಲಿ-1 ತರಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Central Zoo AuthorityKannada News WebsiteLatest News KannadaLionShimogaShivamoggaShivamogga NewsTigerTyavarekoppaZooಕರಡಿಕೇಂದ್ರೀಯ ಮೃಗಾಲಯ ಪ್ರಾಧಿಕಾರತ್ಯಾವರೆಕೊಪ್ಪಪ್ರಾಣಿಶಿವಮೊಗ್ಗಹುಲಿ-ಸಿಂಹಧಾಮ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲ್ವೆ ಉದ್ಯೋಗಿಗಳಿಗೆ ಗುಡ್ ನ್ಯೂಸ್ | 78 ದಿನಗಳ ಲಿಂಕ್ಡ್ ಬೋನಸ್’ಗೆ ಕೇಂದ್ರ ಅನುಮೋದನೆ

Next Post

ಮುಂಜಾನೆ ಸುವಿಚಾರ | ಒಬ್ಬರ ಉನ್ನತಿಯನ್ನು ನೋಡಿ ಹರಸುವುದು ಸಹೃದಯತೆ

kalpa News

kalpa News

Next Post
ಮುಂಜಾನೆ ಸುವಿಚಾರ | ಒಬ್ಬರ ಉನ್ನತಿಯನ್ನು ನೋಡಿ ಹರಸುವುದು ಸಹೃದಯತೆ

ಮುಂಜಾನೆ ಸುವಿಚಾರ | ಒಬ್ಬರ ಉನ್ನತಿಯನ್ನು ನೋಡಿ ಹರಸುವುದು ಸಹೃದಯತೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL