No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

kalpa News by kalpa News
May 27, 2026
in ಶಿವಮೊಗ್ಗ
1
political govt-ignoring farmers focused on real estate
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಿದ್ದರಾಮಯ್ಯ Siddaramaiah ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ. ಅವಧಿ ಪೂರ್ವ ಚುನಾವಣೆ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ B Y Vijayendra ಭವಿಷ್ಯ ನುಡಿದರು.

ಅವರು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸಲು ಮುಂದಾಗಿದೆ. ಕೊನೆಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳನ್ನು ಬದಲಾಯಿಸಲು ಮುಂದಾಗಿದೆ. ಇದು ಇಡೀ ದೇಶದಲ್ಲಿ ಕಾಂಗ್ರೆಸ್ ಅವನತಿಗೆ ಮುನ್ಸೂಚನೆಯಾಗಿದೆ. ನಿನ್ನೆ ದೆಹಲಿಯಲ್ಲಿ 5 ಗಂಟೆಗಳ ಕಾಲ ಮ್ಯಾರಾಥಾನ್ ಸಭೆ ನಡೆದಿದೆ. ಸಭೆಯ ಕೊನೆಗೆ ಮುಖ್ಯಮಂತ್ರಿ ರಾಜಿನಾಮೆಗೆ ನಿರ್ಧಾರವಾಗಿದೆ. ಭ್ರಷ್ಟಾಚಾರದ ವೈಫಲ್ಯ ಹೊಂದಿದ ಆರೋಪವಿರುವ ಸಿದ್ದರಾಮಯ್ಯನವರ ರಾಜೀನಾಮೆಗೆ ಹೈಕಮಾಂಡ್ ಅನುಮೋದಿಸಿದೆ ಎಂದು ಹೇಳಿದ್ದಾರೆ ಟೀಕಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ 12 ವರ್ಷ ಪೂರೈಸಿದ ಶುಭ ಘಳಿಗೆಯಲ್ಲಿ ಅವರಿಗೆ ಅಭಿನಂದಿಸುತ್ತೇನೆ. ಯುಪಿಎ ಅವಧಿಯಲ್ಲಿ ಅತ್ಯಂತ ಕೆಟ್ಟ ಬ್ರಷ್ಟಾಚಾರದ ಆಡಳಿತವಿತ್ತು. ಜನತೆ ದೇಶದ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದರು. ಆ ಸಂದರ್ಭದಲ್ಲಿ ದೇಶದ ಚುಕ್ಕಾಣಿ ಹಿಡಿದು ಅಭಿವೃದ್ಧಿ ಪಥದತ್ತ ದೇಶವನ್ನು ಕೊಂಡೊಯ್ದು ಜನತೆಯ ವಿಶ್ವಾಸ ಗಳಿಸಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ದೇಶದ ಆಡಳಿತ ನೀಡಿದ ಕೀರ್ತಿ ಮೋದಿಯವರದ್ದಾಗಲಿದೆ. ಅವರ ಅವಧಿಯಲ್ಲಿ ಒಂದೇ ಒಂದು ಬ್ರöಷ್ಟಾಚಾರದ ಆರೋಪ ಬಂದಿಲ್ಲ. ಕೋವಿಡ್ ಸಂದರ್ಭದಲ್ಲಿ ಇಷ್ಟು ದೊಡ್ಡ ದೇಶವನ್ನು ಯಶಸ್ವಿಯಾಗಿ ನಿರ್ವಹಿಸಿದ ಉದಾಹರಣೆ ನಮ್ಮ ಕಣ್ಣ ಮುಂದಿದೆ. ವಿಶ್ವದಲ್ಲೇ ಭಾರತ ನಾಲ್ಕನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗುವತ್ತ ಸದೃಢ, ಸುಭದ್ರ ಆಡಳಿತ ನೀಡಿ ಸರ್ವಕಾಲಿಕ ದಾಖಲೆ ಮುರಿದಿದ್ದಾರೆ. ಅವರ ವಿಕಸಿತ ಭಾರತದ ಸಂಕಲ್ಪ ನೆರವೇರಿಸುವಲ್ಲಿ ದೇಶದ ಜನತೆಯ ಆಶೀರ್ವಾದ, ಹಾರೈಕೆ ಅವರಿಗೆ ದೊರೆಯಲಿ.

-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ 

ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ಯಾರೇ ಮುಖ್ಯಮಂತ್ರಿಯಾದರೂ ಅದರ ಆಯ್ಕೆ ಅಷ್ಟು ಸಲೀಸಾಗಿ ಆಗುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಗೊಂದಲ ಶುರುವಾಗಲಿದೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಮುಖ್ಯವಲ್ಲ ಎಂದ ಅವರು ಕೊನೆಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಒಪ್ಪಿಕೊಂಡಿದೆ. ದೇಶದಲ್ಲಿ ಕಾಂಗ್ರೆಸ್ ಅವನತಿ ಶುರುವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದು ತಿಳಿಸಿದರು.

ನನಗೆ ಸಿದ್ದರಾಮ್ಯನವರ ಬಗ್ಗೆ ಯಾವುದೇ ದ್ವೇಷವಿಲ್ಲ. ಆದರೆ ದಕ್ಷಿಣ ಭಾರತದಲ್ಲೇ ಇತರ ರಾಜ್ಯಗಳಿಗೆ ಹೋಲಿಸಿದರೆ ಹತ್ತು ಲಕ್ಷ ಕೋಟಿ ರೂ.ಸಾಲ ಮಾಡುವುದರ ಮೂಲಕ ಸಿದ್ದರಾಮಯ್ಯ ದಾಖಲೆ ಮುರಿದಿದ್ದಾರೆ. ಉಪ ಚುನಾವಣೆಯ ಗೆಲುವು ಅವರ ಸಾಧನೆಗೆ ಮಾನದಂಡವಲ್ಲ. ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಆಡಳಿತ ಯಂತ್ರ ಕುಸಿದಿದೆ. ಇದು ಭ್ರಷ್ಟಾಚಾರದ ಸರ್ಕಾರವೆಂದು ಕಾಂಗ್ರೆಸ್ ಹೈಕಮಾಂಡೇ ಒಪ್ಪಿಕೊಂಡ ಹಾಗಾಗಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಬದಲು ಯಾರು ಸಿಎಂ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಸಿದ್ದರಾಮಯ್ಯ ಅತಿಹೆಚ್ಚು ಅನುಭವವಿರುವ ಮುಖ್ಯಮಂತ್ರಿ.

ಆದರೂ ಸಿದ್ದರಾಮಯ್ಯ ಅವಧಿಯಲ್ಲಿ ಹತ್ತು ಲಕ್ಷ ಕೋಟಿ ರೂ. ಸಾಲವಾಗಿದೆ. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ವಾಲ್ಮೀಕಿ, ಮೂಡಾ ಹೀಗೆ ಹಲವು ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಏಕೈಕ ರಾಜ್ಯ ಕರ್ನಾಟಕವಾಗಿದೆ. ಒಟ್ಟಾರೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದ ರಾಜ್ಯ ಸರ್ಕಾರವನ್ನು ಬದಲಾಯಿಸಲು ಕಾಂಗ್ರೆಸ್ ಹೈಕಮಾಂಡ್ ಹೊರಟಿದೆ ಎಂದು ಆರೋಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

Tags: B Y VijayendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSiddaramaiahಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Next Post

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

kalpa News

kalpa News

Next Post
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

Comments 1

  1. Pingback: “ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ » kalpa.news

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL