ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು KSEshwarappa ಅಧಿಕಾರದಲ್ಲಿ ಇಲ್ಲದೇ ಇದ್ದರೂ ಸರ್ಕಾರದ ಹಣ ವ್ಯಯ ಮಾಡಿ ಪೈಲಟ್ ವಾಹನ ಇಟ್ಟುಕೊಂಡು ಓಡಾಡುವುದು ಯಾಕೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ Ayanuru Manjunath ಪ್ರಶ್ನಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರಿಗೆ ಈಗ ಯಾವುದೇ ಸಾಂವಿಧಾನಿಕ ಹುದ್ದೆಯಿಲ್ಲ. ಆದರೂ, ಸರ್ಕಾರದ ದುಡ್ಡಲ್ಲಿ ಪೈಲಟ್ ವಾಹನ ಇಟ್ಟುಕೊಂಡು ಓಡಾಡುತ್ತಿರುವುದು ಯಾಕೆ. ಈ ರೀತಿ ಮಾಡವುದು ಸರಿಯಲ್ಲ ಎಂದರು.

Also read: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಿಕಾ ವಿತರಕರನ್ನು ಪರಿಗಣಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ











Discussion about this post