Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬೀದಿ ಬಸವನನ್ನು ಯಾಕಿನ್ನೂ ಬಂಧಿಸಿಲ್ಲ? ಸುಮೋಟೋ ಕೇಸ್ ಹಾಕದಿದ್ದರೆ ಭದ್ರಾವತಿಯಲ್ಲಿ ಪ್ರತಿಭಟನೆ: ಶಾಸಕ ಚನ್ನಬಸಪ್ಪ

February 11, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭದ್ರಾವತಿ ಶಾಸಕರ ಮಗನ ವರ್ತನೆ ಹದ್ದು ಮೀರಿದ್ದು, ಮಹಿಳಾ ಅಧಿಕಾರಿಗೆ ಅಪಮಾನವಾಗಿದ್ದು, #Insult to Women Officer ಕೂಡಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿ ಶಾಸಕರ ಪುತ್ರನನ್ನು ಹಾಗೂ ಮರಳು ದಂಧೆಕೋರರನ್ನು ಬಂಧಿಸಬೇಕೆಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ನಿನ್ನೆ ರಾತ್ರಿ ಅಕ್ರಮ ಮರಳು ದಂಧೆಯ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದಾಗ ದಂಧೆಕೋರರು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವೇಶ್ ಫೋನ್ ಮಾಡಿ ವಿಷಯ ತಿಳಿಸಿದಾಗ ಅಲ್ಲಿಂದಲೇ ದೂರವಾಣಿಯಲ್ಲಿ ಬಸವೇಶ್ ಅವರು ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿ ಜೀವಭಯದಿಂದ ಇನ್ನೂ ದೂರು ನೀಡಿಲ್ಲ. ಇದರಿಂದ ಭದ್ರಾವತಿ ರಿಪಬ್ಲಿಕ್ ಮಾಡಲು ಶಾಸಕರು ಮತ್ತು ಪುತ್ರನ ತಂಡ ಹೊರಟಿದೆ. ಇದಕ್ಕೆ ಭದ್ರಾವತಿ ನಾಗರಿಕರು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾಗರಿಕ ಸಮಾಜ ಇನ್ನೂ ಭದ್ರಾವತಿಯಲ್ಲಿ ಬದುಕಿದೆ. ಬೀದಿ ಬಸವನನ್ನು ಬಡಿದು ಹಾಕಲು ಏನೂ ಕಷ್ಟವಿಲ್ಲ ಎಂದರು.

Also read: ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಟಾಟ್’ ಎಂದು ಪರಿಗಣಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ #Home Minister Parameshwar ಅವರೇ ನೀವು ಏನು ಮಾಡುತ್ತಿದ್ದೀರಿ? ಬೀದಿ ಬಸವನನ್ನು ಯಾಕಿನ್ನೂ ಬಂಧಿಸಿಲ್ಲ? ನಿಮ್ಮ ಸರ್ಕಾರದ ಅವಧಿಯಲ್ಲಿ ಹಲವಾರು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಹತ್ಯೆಗೆ ಸಂಬಂಧಿಸಿದಂತೆ ಭದ್ರಾವತಿಯಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ? ಶಿವಮೊಗ್ಗಕ್ಕೆ ಬನ್ನಿ, ಗಾಂಜಾ ಮತ್ತು ಮರಳು ದಂಧೆ ನಿಯಂತ್ರಿಸಿ ಎಂದು ಹಲವು ಬಾರಿ ಗೃಹ ಸಚಿವರಿಗೆ ವಿನಂತಿಸಿದ್ದೇನೆ. ವಿಧಾನಸಭಾ ಅಧಿವೇಶನದಲ್ಲೂ ಪ್ರಸ್ತಾಪಿಸಿದ್ದೇನೆ. ಆದರೂ ನೀವು ಬಂದಿಲ್ಲ. ಆ ಹೆಣ್ಣುಮಗಳಿಗೆ ನ್ಯಾಯ ಕೊಡಿಸಿ ಎಂದರು.

ಅಪಮಾನ ಮಾಡಿಸಿಕೊಂಡು ಮನೆಗೆ ಹಿಂದಿರುಗಿದ ಆ ಮಹಿಳಾ ಅಧಿಕಾರಿಗೆ ರಕ್ಷಣೆ ಕೊಡಿ. ಯಾರಾದರೂ ಅವರ ಹಿರಿಯ ಅಧಿಕಾರಿಗಳು ದೂರು ನೀಡಲು ಅಡ್ಡಿಪಡಿಸಿದರೆ ಸಾರ್ವಜನಿಕರು ಸುಮ್ಮನಿರುವುದಿಲ್ಲ. ಪೊಲೀಸ್ ಇಲಾಖೆಯವರು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ. ಸುಮೊಟೋ ಕೇಸ್ ದಾಖಲಿಸದಿದ್ದರೆ ಇಂದು ಭದ್ರಾವತಿಯಲ್ಲಿ ಹೋರಾಟ ಹಮ್ಮಿಕೊಂಡಿದ್ದಾರೆ. ನಾಳೆಯಿಂದ ಎಲ್ಲೆಡೆ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಜ್ಞಾನೇಶ್ವರ್, ವಿನಯ್ ಬಿದರೆ, ಮೋಹನ್ ರೆಡ್ಡಿ, ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahHome Minister ParameshwarInsult to Women OfficerKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಗೃಹ ಸಚಿವ ಡಾ.ಜಿ.ಪರಮೇಶ್ವರ್ಮಲೆನಾಡು_ಸುದ್ಧಿಮಹಿಳಾ ಅಧಿಕಾರಿಗೆ ಅಪಮಾನಮುಖ್ಯಮಂತ್ರಿ ಸಿದ್ಧರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಪಾಟ್’ ಎಂದು ಪರಿಗಣಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Next Post

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!