Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲ್’ನಲ್ಲಿ ವಿಶ್ವದ ಟಾಪ್ ಫ್ರೀಸ್ಟೈಲ್ ಫುಟ್ಬಾಲರ್ ಜೆಮಿ ನೈಟ್

ವಿಶ್ವವಿಖ್ಯಾತ ಆಟಗಾರ ಭಾರತಕ್ಕೆ ಆಗಮಿಸಿದ್ದು ಎರಡನೆಯ ಬಾರಿ, ಅದೂ ನಮ್ಮ ಶಿವಮೊಗ್ಗಕ್ಕೆ

November 7, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿಶ್ವ ವಿಖ್ಯಾತ ಟಾಪ್ ಫ್ರೀಸ್ಟೈಲ್ ಫುಟ್ಬಾಲ್ ಆಟಗಾರ ಜೆಮಿ ನೈಟ್ Football Player Jemie Knight ಇಂದು ನಗರದ ಪ್ರತಿಷ್ಠಿತ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲಿಗೆ Podar International School ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಫ್ರೀಸ್ಟೈಲ್ ಫುಟ್ಬಾಲ್ ಆಟವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ. ಬೆಳವಣಿಗೆ ಹೊಂದಬೇಕೆಂಬ ಮನಸ್ಥಿತಿಯನ್ನು ವೃದ್ಧಿಸುತ್ತದೆ. ಇದು ಪೋದಾರ್ ಎಜ್ಯುಕೇಷನ್ ನೆಟ್ವರ್ಕ್’ನ ಸಮಗ್ರ ಶಿಕ್ಷಣಕ್ಕೆ ಬಲವಾದ ಬೆಂಬಲವನ್ನು ನೀಡುತ್ತದೆ ಎಂದರು.
ವಿದ್ಯಾರ್ಥಿಗಳ ಅತ್ಯುತ್ತಮ ಪ್ರದರ್ಶನದಿಂದ ಪುಳಕಿತರಾದ ಜೇಮಿ ನೈಟ್ ಅವರು, ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಇಷ್ಟೊಂದು ಉತ್ಸಾಹ, ಪ್ರತಿಭೆ ಮತ್ತು ಕ್ರೀಡೆಯ ಬಗ್ಗೆ ಪ್ರೇಮವನ್ನು ಹೊಂದಿರುವುದನ್ನು ನೋಡಲು ತುಂಬಾ ಸಂತೋಷವಾಗುತ್ತಿದೆ ಎಂದರು.

ಫುಟ್ಬಾಲ್’ನಲ್ಲಿ ಭಾರತ ಜಾಗತಿಕ ಆಟಗಾರನಾಗದೇ ಇರಲು ಯಾವುದೇ ಕಾರಣವಿಲ್ಲ. ಶೀಘ್ರದಲ್ಲಿಯೇ ಭಾರತವು ಫುಟ್ಬಾಲ್ ವಿಶ್ವಕಪ್’ನಲ್ಲಿ ಸ್ಪರ್ಧಿಸುವ ದಿನಗಳು ಬರಲಿವೆ. ನಾನು ಇಲ್ಲಿಗೆ ಆಗಮಿಸಿರುವುದಕ್ಕೆ ಖುಷಿಯಾಗಿದೆ. ಶೀಘ್ರದಲ್ಲಿಯೇ ಮತ್ತೊಮ್ಮೆ ಆಗಮಿಸುವ ಭರವಸೆ ಇದೆ ಎಂದರು.
ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ವಿಶ್ವದ ಅಗ್ರ 10 ಫ್ರೀಸ್ಟೈಲ್ ಫುಟ್ಬಾಲರ್ ಮತ್ತು ಹಲವು ವಿಶ್ವ ಗಿನ್ನಿಸ್ ದಾಖಲೆಗಳನ್ನು ಹೊಂದಿರುವ ಜೇಮಿ ನೈಟ್ ಅವರ ಶಿವಮೊಗ್ಗದಲ್ಲಿ ಮೊದಲ ಭೇಟಿಯಲ್ಲಿ ಹೆಚ್ಚು ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗಲಿಲ್ಲ. ಜೇಮಿ ವಿಶ್ವದ ಅತ್ಯಂತ ಅನುಭವಿ ಮತ್ತು ಫ್ರೀಸ್ಟೈಲರ್’ಗಳಲ್ಲಿ ಅತ್ಯಂತ ಬೇಡಿಕೆ ಇರುವ ಫುಟ್ಬಾಲ್ ಆಟಗಾರ. ಕ್ರೀಡೆಗಳ ಕುರಿತು ಹೆಚ್ಚಿನ ಗಮನಹರಿಸುವ ಮತ್ತು ಅಂತಾರಾಷ್ಟ್ರೀಯ ಆಟಗಾರರು, ತರಬೇತುದಾರರಿಂದ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸುವ ಪೋದಾರ್ ಎಜ್ಯುಕೇಷನ್ ನೆಟ್ವರ್ಕ್ ಯೋಜನೆಯ ಭಾಗವಾಗಿ ಜೇಮಿ ಭಾರತಕ್ಕೆ ಎರಡನೆಯ ಭೇಟಿ ನೀಡಿದ್ದರು.

Also read: ಗಮನಿಸಿ! ನ.8, 9ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಜೇಮಿ ಅವರು ಫುಟ್ಬಾಲ್’ನಲ್ಲಿ ಅದ್ಭುತ ನಿಯಂತ್ರಣದಿAದಾಗಿ ಹೆಸರುವಾಸಿಯಾಗಿದ್ದಾರೆ. ಜಗತ್ತಿನಾದ್ಯಂತ ಪ್ರಯಾಣ ಮಾಡಿರುವ ಇವರು, ಪ್ರಸಿದ್ಧ ಜಾಗತಿಕ ಬ್ರಾಂಡ್’ಗಳ ಜತೆ ಸಹಭಾಗಿತ್ವ ಹೊಂದಿದ್ದಾರೆ. ಅವರು ಯುರೊ 2020ಗಾಗಿ ವಿಶ್ವ ಮಾಸ್ಕಾಟ್’ನ ಪಾತ್ರವನ್ನು ನಿರ್ವಹಿಸಿದ್ದಾರೆ. 2017 ಮತ್ತು 2018ರ ಯುಇಎಫ್’ಎ ಚಾಂಪಿಯನ್ಸ್ ಲೀಗ್ ಫೈನಲ್’ನಲ್ಲಿ ಪಿಚ್’ನಲ್ಲಿ ಪ್ರದರ್ಶನ ನೀಡಿದ್ದಾರೆ. ಅವರ ಸ್ಥಿರತೆ ಮತ್ತು ನಿಖರವಾದ ಹೊಡೆತಗಳು ಅವರಿಗೆ ಜಗತ್ತಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳನ್ನು ಗಳಿಸಿಕೊಟ್ಟಿದೆ. ಅವರ ಕುರಿತು ವಿಶ್ವಖ್ಯಾತಿ ಪಡೆದಿರುವ ಫುಟ್ಬಾಲ್ ಆಟಗಾರರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಂತೆಯೇ ಪುಣೆಯಲ್ಲಿ ಸಹ ವಿದ್ಯಾರ್ಥಿಗಳು ಜೇಮಿ ಅವರು ಸಮತೋಲನದ ಚಟುವಟಿಕೆಗಳನ್ನು ಸಲೀಸಾಗಿ ನಡೆಸಿಕೊಟ್ಟಿದ್ದನ್ನು ಕಂಡು ನಿಬ್ಬೆರಗಾದರು.
ಪೋದಾರ್ ಎಜ್ಯುಕೇಷನ್ ನೆಟ್ವರ್ಕ್ ನಿರ್ದೇಶಕ ಶ್ರೀಹರ್ಷ ಪೋದಾರ್ ಮಾತನಾಡಿ, ಜೇಮಿ ಅವರು ನಡೆಸಿಕೊಟ್ಟಂತಹ ಕಾರ್ಯಾಗಾರವು ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಗಮನವನ್ನು ಮರಳಿ ತರುತ್ತದೆ. `ಶ್ರೇಣಿಗಳಿಗಿಂತ ಹೆಚ್ಚು’ ಎಂಬ ನಮ್ಮ ನಂಬಿಕೆಗೆ ಅನುಗುಣವಾಗಿ, ನಮ್ಮ ವಿದ್ಯಾರ್ಥಿಗಳು ಶೈಕ್ಷಣಿಕ ಅಥವಾ ಶೈಕ್ಷಣಿಕವಲ್ಲದ ಯಾವುದೇ ಕಾರ್ಯಾಗಾರಗಳಲ್ಲಿ ಕಲಿಯುವುದನ್ನು ನಾವು ಬಯಸುತ್ತೇವೆ. ಇಂತಹ ಅವಕಾಶಗಳು ಮುಂದಿನ ದಿನಗಳಲ್ಲಿ ದೊಡ್ಡದೊಡ್ಡ ವೇದಿಕೆಗಳಲ್ಲಿ ದೇಶವನ್ನು ಪ್ರತಿನಿಧಿಸಲು ಸಹಾಯ ಮಾಡುತ್ತವೆ ಎಂಬುದಾಗಿ ನಾವು ಭಾವಿಸಿಕೊಂಡಿದ್ದೇವೆ ಎಂದರು.

ಪೋದಾರ್ ಎಜ್ಯುಕೇಷನ್ ನೆಟ್ವರ್ಕ್ ದೇಶದಾದ್ಯಂತ ವಾರ್ಷಿಕವಾಗಿ 2,30,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಪೋದಾರ್ ಎಜ್ಯುಕೇಷನ್ ನೆಟ್ವಕ್ ನಮ್ಮ ಶಾಲೆಗಳಲ್ಲಿ ಅಂತಾರಾಷ್ಟ್ರೀಯವಾಗಿ ಮೆಚ್ಚುಗೆ ಪಡೆದಿರುವ ಫುಟ್ಬಾಲ್ ಆಟಗಾರರಿಂದ ಇಂತಹ ಕಾರ್ಯಾಗಾರಗಳನ್ನು ಮುಂದುವರಿಸುತ್ತೇವೆ. ನಾವು ನಮ್ಮ ಶಾಲೆಗಳಲ್ಲಿ ಫುಟ್ಬಾಲ್ ತರಬೇತಿಗಾಗಿ ಪ್ರಸಿದ್ಧ ಯುರೋಪಿಯನ್ ಫುಟ್ಬಾಲ್ ಕ್ಲಬ್’ಗಳ ಸಹಭಾಗಿತ್ವವನ್ನು ಎದುರು ನೋಡುತ್ತಿದ್ದೇವೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗಮನಿಸಿ! ನ.8, 9ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಮಕ್ಕಳ ಮುಂದೆಯೇ ಪತ್ನಿಯನ್ನು ಇರಿದು ಕೊಂದು, ತಾನೂ ಮಹಡಿಯಿಂದ ಜಿಗಿದ ಪತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಮಕ್ಕಳ ಮುಂದೆಯೇ ಪತ್ನಿಯನ್ನು ಇರಿದು ಕೊಂದು, ತಾನೂ ಮಹಡಿಯಿಂದ ಜಿಗಿದ ಪತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!