No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.23ರಿಂದ ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್‌’ಪ್ರೆಸ್ ರೈಲು ಸಂಚಾರ ಆರಂಭ

ಮಲೆನಾಡಿಗೆ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಕೊಡುಗೆ, ಇಲ್ಲಿದೆ ವೇಳಾಪಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2020
in ಶಿವಮೊಗ್ಗ
0
ಸಂಸದ ರಾಘವೇಂದ್ರ ಪ್ರಯತ್ನದ ಫಲ: ಶಿವಮೊಗ್ಗ-ಚೆನ್ನೈ-ತಿರುಪತಿ ವಿಶೇಷ ರೈಲಿಗೆ ನ.10ರಂದು ಚಾಲನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಕೊಡುಗೆ ನೀಡಿದ್ದು, ಶಿವಮೊಗ್ಗ-ಯಶವಂತಪುರ ನಡುವೆ ಇನ್ನೊಂದು ರೈಲು ಸಂಚಾರ ಆರಂಭವಾಗಲಿದೆ.

ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್ ಎಕ್ಸ್‌ಪ್ರೆಸ್ ಹೊಸ ರೈಲು(06539-06540) ಜ.23ರಿಂದ ವಾರದಲ್ಲಿ ನಾಲ್ಕು ದಿನಗಳು ಸಂಚಾರ ಆರಂಭಿಸಲಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಸಂಸದರು, ಇದರಿಂದಾಗಿ ಶಿವಮೊಗ್ಗ-ಯಶವಂತಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಂಟರ್’ಸಿಟಿ ರೈಲು ಮುಂದಿನ ದಿನಗಳಲ್ಲಿ ವಾರದ ಏಳು ದಿನಗಳು ಸಂಚಾರಕ್ಕೆ ಲಭ್ಯವಾದಂತಾಗಲಿದೆ. ಈ ಭಾಗದ ನಾಗರಿಕರು ತಮ್ಮ ಅಗತ್ಯತೆಗಳಿಗಾಗಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಒಟ್ಟಾರೆಯಾಗಿ ಇಲ್ಲಿನ ವಾಣಿಜ್ಯ ಚಟುವಟಿಕೆಗಳು, ವ್ಯವಹಾರ, ಪ್ರವಾಸೋದ್ಯಮ, ಉದ್ಯೋಗಾವಕಾಶಗಳ ಲಭ್ಯತೆ ಹಾಗೂ ಜಿಲ್ಲೆಯ ಸರ್ವಾಂಗೀಣ ವಿಕಾಸವನ್ನು ದೃಷ್ಟಿಯಲ್ಲಿಟ್ಟುಕೊಂಡು ಇನ್ನಷ್ಟು ರೈಲ್ವೇ ಯೋಜನೆಗಳನ್ನು ಅನುಷ್ಠಾನಕ್ಕೆ ಯತ್ನಿಸಲಾಗುವುದು. ಅಲ್ಲದೇ ಜಿಲ್ಲೆಯ ನೆರೆಯ ಜಿಲ್ಲೆ ಹಾಗೂ ರಾಜ್ಯಗಳಿಗೂ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಅನುಷ್ಠಾನಗೊಳಿಸಲು ಈಗಾಗಲೇ ಯೋಜನೆಗಳನ್ನು ರೂಪಿಸಿ, ಸಂಬಂಧಿಸಿದ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಶಿವಮೊಗ್ಗ ಸಂಸದರಾಗಿದ್ದ ಸಂದರ್ಭದಲ್ಲಿ ಆರಂಭಿಸಲಾಗಿದ್ದ ರೈಲು ಗಾಡಿ ಸಂಖ್ಯೆ: 16579/16580 ಯಶವಂತಪುರ-ಶಿವಮೊಗ್ಗ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿಗೆ ನೂತನವಾಗಿ ವಾರದಲ್ಲಿ ನಾಲ್ಕು ದಿನಗಳ ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್ ವಿಶೇಷ ರೈಲು ಮಂಜೂರಾಗಿದ್ದು, ಇದರ ಸೇವೆಯನ್ನು ಜನವರಿ 23 ಗುರುವಾರದಂದು ಚಾಲನೆ ನೀಡಲಾಗುವುದು. ಇದರಿಂದ ಯಶವಂತಪುರ-ಶಿವಮೊಗ್ಗ-ಯಶವಂತಪುರ ಇಂಟರ್ ಸಿಟಿ ರೈಲು ಇನ್ನು ಮುಂದೆ ವಾರದ 7 ದಿನವು ಸಂಚರಿಸಲಿದೆ ಎಂದವರು ತಿಳಿಸಿದ್ದಾರೆ.

ವಾರದಲ್ಲಿ 3 ದಿನ ಅಂದರೆ ಶನಿವಾರ, ಭಾನುವಾರ ಮತ್ತು ಸೋಮವಾರ ಮಾತ್ರ ಸಂಚರಿಸುತ್ತಿದ್ದ ರೈಲು ಸಂಖ್ಯೆ: 16579/16580 ಒಂದು ಜನಪ್ರಿಯ ರೈಲು ಗಾಡಿಯಾಗಿದ್ದು ವಾರದ ಉಳಿದ ದಿನಗಳು ಸಹ ಈ ರೈಲುಗಳಿಗೆ ಬೇಡಿಕೆ ಇತ್ತು. ಆದಕಾರಣ ವಾರದ ಇನ್ನುಳಿದ ದಿನಗಳಲ್ಲಿಯು ರೈಲು ಸೇವೆಯನ್ನು ಆರಂಭಿಸಲು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಈಗ ಮಂಗಳವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ ರೈಲು ಸಂಖ್ಯೆ: 06539/06540 ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್ ಸ್ಪೆಷಲ್ ಆಗಿ ಸಂಚರಿಸಲಿದೆ.

ಈ ರೈಲು ಬೆಳಿಗ್ಗೆ 9:00 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 02.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30ಕ್ಕೆ ಹೊರಟು ರಾತ್ರಿ 9.00ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆಯನ್ನು ಹೊಂದಿರುತ್ತದೆ ಎಂದವರು ತಿಳಿಸಿದ್ದಾರೆ.

ಈ ರೈಲು ಸೇವೆಗೆ ಜನವರಿ 23ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ನಗರ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಗ್ರಾಮೀಣಾಭಿವೃದ್ಧಿ, ಪಂಚಾಯತ್’ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದವರು ತಿಳಿಸಿದ್ದಾರೆ.

ಈ ನೂತನ ರೈಲು ಸೇವೆಗಳ ಆರಂಭಕ್ಕೆ ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್, ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: CM B S YedyurappaIndian RailwayIRCTCKannada News WebsiteMalnad NewsMP B Y RaghavendraShimoga Bangalore TrainsTatkal ExpressYeshwanthpurಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಯಶವಂತಪುರಶಿವಮೊಗ್ಗಶಿವಮೊಗ್ಗ ಬೆಂಗಳೂರು ರೈಲುಸಂಸದ ಬಿ.ವೈ. ರಾಘವೇಂದ್ರ
Share845Tweet123Send
Previous Post

ಪಾವಗಡ: 10 ಆಸ್ಪತ್ರೆ ಬದಲಾಗಿ ಒಂದು ಶಾಲೆ ಆರಂಭಿಸಲು ಕರೆ

Next Post

ಮಂಡ್ಯದಲ್ಲಿ ಕತ್ತು ಸೀಳಿ ವ್ಯಕ್ತಿಯ ಭೀಕರ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಮಂಡ್ಯದಲ್ಲಿ ಕತ್ತು ಸೀಳಿ ವ್ಯಕ್ತಿಯ ಭೀಕರ ಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುನ್ನಡೆ: ಶಿಕ್ಷಕಿ ಚಂದನ

ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುನ್ನಡೆ: ಶಿಕ್ಷಕಿ ಚಂದನ

March 10, 2026
ಅಮಾನವೀಯ ಕೃತ್ಯ | ಸತ್ತ ಬೆಕ್ಕನ್ನು ಲೈಟ್ ಕಂಬಕ್ಕೆ ತಲೆಕೆಳಗಾಗಿ ನೇತು ಹಾಕಿದ ಕಿಡಿಗೇಡಿ

ಅಮಾನವೀಯ ಕೃತ್ಯ | ಸತ್ತ ಬೆಕ್ಕನ್ನು ಲೈಟ್ ಕಂಬಕ್ಕೆ ತಲೆಕೆಳಗಾಗಿ ನೇತು ಹಾಕಿದ ಕಿಡಿಗೇಡಿ

March 10, 2026
ಅಹಮದಾಬಾದ್‌ನಲ್ಲಿ ಅಜೇಯ ಭಾರತ: ಮೂರನೇ ಬಾರಿ ಟಿ20 ವಿಶ್ವದರ್ಜೆ ಪಟ್ಟ!

ಅಹಮದಾಬಾದ್‌ನಲ್ಲಿ ಅಜೇಯ ಭಾರತ: ಮೂರನೇ ಬಾರಿ ಟಿ20 ವಿಶ್ವದರ್ಜೆ ಪಟ್ಟ!

March 10, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL