No Result
View All Result
Shivamogga's Sri Raghavendra Swamy Mutt Becomes First In South India To Receive Three ISO Certifications
English Articles

Shivamogga | Raghavendra Swamy Mutt Becomes First In South India To Receives 3 ISO Certification

by kalpa News
July 16, 2026
0

Kalpa Media House  |   Shivamogga  | Sri Raghavendra Swamy Mutt, located in Durgigudi Park area at the heart of Shivamogga...

Read moreDetails
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಾತಿ ಗಣತಿ, ಮತಾಂತರಕ್ಕೆ ಬೆಂಬಲಿಸುವ ಕುತಂತ್ರ ರಾಜಕಾರಣ: ಮಾಜಿ ಡಿಸಿಎಂ ಈಶ್ವರಪ್ಪ ಕಿಡಿ

kalpa News by kalpa News
September 19, 2025
in ಶಿವಮೊಗ್ಗ
0
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಾತಿ ಗಣತಿಗೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೇ ಸಂಪುಟದ ಅನೇಕ ಸಚಿವರು ಗಣತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರಿಗೆ ಆದ ಮುಖಭಂಗ. ಈ ಜಾತಿ ಗಣತಿ ಮತಾಂತರಕ್ಕೆ ಬೆಂಬಲಿಸುವ ಕುತಂತ್ರ ರಾಜಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಕುಟುಕಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಸಮಾಜವನ್ನು ಛಿದ್ರಗೊಳಿಸಲು ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ 331 ಹೊಸ ಜಾತಿಗಳನ್ನು ಸೃಷ್ಟಿಸಿದರು. ಈಗ ಸಚಿವ ಸಂಪುಟದ ಸದಸ್ಯರಿಗೇ ಅದರ ಗಂಭೀರತೆಯ ಮನವರಿಕೆ ಅಸಗಿದೆ. ಗಣತಿ ವಿರುದ್ಧ ರಾಜ್ಯದ ಇತಿಹಾಸದಲ್ಲೇ ನಡೆಯಬಾರದ ವಿದ್ಯಮಾನ ನಡೆದಿರುವುದು ಈಗ ಸಿದ್ದರಾಮಯ್ಯ ಓರ್ವ ಶಕ್ತಿ ಹೀನ ಮುಖ್ಯಮಂತ್ರಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಕಟುವಾಗಿ ಟೀಕಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಮಸ್ಯೆ ಬಗೆಹರಿಸಲು ತಮ್ಮ ಸರ್ಕಾರ 6.50ಕೋಟಿ. ರೂ.ಬಿಡುಗಡೆ ಮಾಡಿದೆ ಎಂದು ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅದಕ್ಕೆ ಅವರಿಗೆ ಅಭಿನಂದಿಸುತ್ತೇನೆ. ಆದೇಶ ಕೇವಲ ಆದೇಶವಾಗಿ ಉಳಿಯಬಾರದು. ತಕ್ಷಣ ಅನುಷ್ಟಾನಕ್ಕೆ ಬರಬೆರಕು. ಸಂಸದ ಬಿ.ವೈ.ರಾಘವೇಂದ್ರ ಅವರು ಇದಕ್ಕೆ ಸಹಕರಿಸಬೇಕು.

ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ

ಈ ಹಿಂದೆ ಸಿದ್ದರಾಮಯ್ಯ 165ಕೋಟಿ ರೂ.ವೆಚ್ಚ ಮಾಡಿ ಕಾಂತರಾಜ್ ವರದಿ ಸಿದ್ದಪಡಿಸಿದ್ದರು. ಎಂತಹ ಪರಿಸ್ಥಿತಿ ಬಂದರೂ ಅದನ್ನು ಜಾರಿಗೊಳಿಸಿಯೇ ಸಿದ್ಧ ಎಂದು ಗುಡುಗಿದ್ದರು. ಇವರ ಅಂದಿನ ಶಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ಬಗ್ಗಿತ್ತು. ಆದರೆ ನಂತರ ದೆಹಲಿಗೆ ಹೋಗಿ ಹಿಂತಿರುಗಿದ ಬಳಿಕ ಏಕಾಏಕಿ ಕಾಂತರಾಜ್ ವರದಿ ಜಾರಿಯ ಬಗ್ಗೆ ಮೌನಕ್ಕೆ ಶರಣಾದರು. 165 ಕೋಟಿ ರೂ.ವೆಚ್ಚದ ವರದಿಗೆ ಬೆಂಕಿ ಇಟ್ಟರು. ಆ ವರದಿಯನ್ನು ಜಾರಿ ಮಡದೇ ಬಿಡುವುದಿಲ್ಲ ಎಂದು ಹೇಳಿದ್ದ ಅವರ ಛಲ ಈಗ ಎಲ್ಲಿ ಹೋಯಿತು ಎಂದು ಛೇಡಿಸಿದರು.
ಹಠ ಹಿಡಿದು ಜಾತಿ ಗಣತಿಯನ್ನು ಜಾರಿಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದೇ ಆದಲ್ಲಿ ಅವರು ಮುಖ್ಯಮಂತ್ರಿ ಖುರ್ಚಿ ಕಳೆದುಕೊಳ್ಳುವುದು ಶತ:ಸಿದ್ಧ ಎಂದು ಭವಿಷ್ಯ ನುಡಿದರು.

ಈಗ 420 ಕೋಟಿ ರೂ.ವೆಚ್ಚದಲ್ಲಿ ಹೊಸ ಜಾತಿ ಗಣತಿಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸೆ.22ರಿಂದ ಅ.7ರ ವರೆಗೆ ಗಣತಿ ನಡೆಯಲಿದೆ ಎಂದಿದ್ದಾರೆ. ಪ್ರತಿ ಜಾತಿಗೂ ಕ್ರಿಶ್ಚಿಯನ್ ಧರ್ಮ ಸೇರಿಸಲಾಗಿದೆ. ಇದನ್ನು ಹಿಂದೂ ಸಮಾಜದವರು ಯಾರೂ ಒಪ್ಪುವುದಿಲ್ಲ. ಮತ್ತೆ ಈ ಆರ್ಥಿಕ ಹಾನಿ ಬೇಡ ಎಂದ ಅವರು ಅವರ ಸಂಪುಟದ ಸಚಿವರೇ ಈಗಿನ ಜಾತಿಗಣತಿಯನ್ನು ವಿರೋಧಿಸುತ್ತಿದ್ದಾರೆ. ಆ ಎಲ್ಲ ಹಿಂದೂ ಪರ ಸಚಿವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಅಧ್ಯಕ್ಷ ಕೆ.ಇ.ಕಾಂತೇಶ್, ಪ್ರಮುಖರಾದ ಈ.ವಿಶ್ವಾಸ್, ನಕುಲ, ಮೋಹನ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ್ಞಾನ, ಕೌಶಲ್ಯ, ಸೃಜನಶೀಲತೆಯಿಂದ ಯಶಸ್ಸು ಸಾಧ್ಯ: ಪ್ರಾಚಾರ್ಯ ಶಿವಕುಮಾರ್

Next Post

ಶಿವಮೊಗ್ಗ | ಸೆ.21ರಂದು ನಮೋ ಯುವ ರನ್ ಮ್ಯಾರಥಾನ್

kalpa News

kalpa News

Next Post
ಶಿವಮೊಗ್ಗ | ಸೆ.21ರಂದು ನಮೋ ಯುವ ರನ್ ಮ್ಯಾರಥಾನ್

ಶಿವಮೊಗ್ಗ | ಸೆ.21ರಂದು ನಮೋ ಯುವ ರನ್ ಮ್ಯಾರಥಾನ್

Leave a Reply Cancel reply

Your email address will not be published. Required fields are marked *

No Result
View All Result
Shivamogga's Sri Raghavendra Swamy Mutt Becomes First In South India To Receive Three ISO Certifications
English Articles

Shivamogga | Raghavendra Swamy Mutt Becomes First In South India To Receives 3 ISO Certification

by kalpa News
July 16, 2026
0

Kalpa Media House  |   Shivamogga  | Sri Raghavendra Swamy Mutt, located in Durgigudi Park area at the heart of Shivamogga...

Read moreDetails
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL