Tuesday, October 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆರ್‍ಎಸ್‍ಎಸ್ ನಿಷೇದಿಸುವಂತೆ ಸಿಎಂಗೆ ಪತ್ರ ಖಂಡನೀಯ: ಬಿಜೆಪಿ ಮುಖಂಡ ಸಿದ್ಧರಾಮಣ್ಣ

October 14, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂವಿಧಾನದ ಆಶಯಗಳನ್ನೇ ಆರ್‍ಎಸ್‍ಎಸ್ #RSS ಹೊಂದಿದ್ದರೂ ಕೂಡ ಕಾಂಗ್ರೆಸ್ಸಿನ ಕೆಲ ಮುಖಂಡರು ಇದನ್ನು ನಿಷೇದಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ಖಂಡನೀಯ. ಅವರು ಸಂವಿಧಾನವನ್ನು ಮತ್ತೊಮ್ಮೆ ಓದಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಆರ್.ಕೆ. ಸಿದ್ಧರಾಮಣ್ಣ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ ಖರ್ಗೆಯವರು ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಂವಿಧಾನ ಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ. ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಇದರ ಚಟುವಟಿಕೆಗಳನ್ನು ನಿಷೇದಿಸಬೇಕು ಎಂದು ಮುಖ್ಯಮಂತ್ರಿಗಳಿಗೆ `ನಡವಳಿ’ ಪತ್ರವೊಂದನ್ನು ಬರೆದಿದ್ದು, ಸಂಘದ ಬಗ್ಗೆ ದ್ವೇಷ ಭಾವನೆ ಬಿಟ್ಟರೆ ಈ ಪತ್ರದಲ್ಲಿ ಬೇರೇನೂ ಇಲ್ಲ ಎಂದು ಕುಟುಕಿದರು.
ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ಕರೆದ ಔತಣ ಕೂಟದಲ್ಲಿಯೂ ಆರ್‍ಎಸ್‍ಎಸ್ ನಿಷೇಧದ ಬಗ್ಗೆ ಚರ್ಚೆಯಾಯಿತು ಎಂದು ವಿಷಯ ಮಾಧ್ಯಮಗಳಿಂದ ತಿಳಿಯಿತು. 1925ರ ವಿಜಯದಶಮಿಯಂದು ಆರಂಭವಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳು ಮೊನ್ನೆ ವಿಜಯದಶಮಿ ಆಚರಣೆಯವರೆಗೂ ಮುಂದುವರಿದಿದ್ದಲ್ಲದೆ ಇನ್ನು ಮುಂದೆಯೂ ಇದರ ಚಟುವಟಿಕೆಗಳು ಮುಂದುವರಿಯುತ್ತವೆ. ಈ ದೇಶದ ಪ್ರಜಾಪ್ರಭುತ್ವ, ಜಾತ್ಯಾತೀತತೆ, ಭ್ರಾತೃತ್ವ ಉಳಿಸುವುದೇ ಆರ್‍ಎಸ್‍ಎಸ್‍ನ ಮೂಲ ಉದ್ದೇಶವಾಗಿದೆ. ಸಂಘ ಹೇಳುವ ವಿಚಾರ ಸಂವಿಧಾನದಲ್ಲಿ ಹೇಳುವ ವಿಚಾರವೇ ಆಗಿದೆ. `ಹಿಂದೂ’ ಯಾವುದೇ ಮತ, ಪಂಥ ಅಲ್ಲ, ಇದು ಭಾರತೀಯ, ಸನಾತನ, ಹಿಂದೂ ಎಂಬ ಅನೇಕ ಹೆಸರಿನಿಂದ ಕರೆಯಲ್ಪಡುತ್ತದೆ ಅಷ್ಟೇ ಎಂದರು.

ಪ್ರಿಯಾಂಕ ಖರ್ಗೆ ಬರೆದಿರುವ ಪತ್ರ ರಾಜಕೀಯವಾಗಿ ಯೋಚನೆ ಮಾಡುವುದೇ ಹೊರತು, ಬೇರೇನೂ ಇಲ್ಲ. ಸಂಘದ ಚಟುವಟಿಕೆ ವಿಭಜಕ ಚಟುವಟಿಕೆ ಅಲ್ಲ, ಇದು ಜನರನ್ನು, ಸಮಾಜವನ್ನು ಜೋಡಿಸುವ ಚಟುವಟಿಕೆಯಾಗಿದೆ. ಖರ್ಗೆ ಅವರು ಪತ್ರದಲ್ಲಿ ಉಲ್ಲೇಖಿಸಿರುವ `ದೊಣ್ಣೆ’ ಆರ್‍ಮ್ಡ್ ಕಾಯ್ದೆಯಲ್ಲಿ ಬರುವುದಿಲ್ಲ. ದೊಣ್ಣೆ, ಕತ್ತಿ, ಚಾಕು ಮೊದಲಾದವುಗಳನ್ನು ಗರಡಿಮನೆಯಲ್ಲಿ ವ್ಯಾಯಾಮಕ್ಕೋಸ್ಕರ, ರೈತರು ತಮ್ಮ ಹೊಲಗಳ ಕೆಲಸಕ್ಕೋಸ್ಕರ, ಮಹಿಳೆಯರು ತಮ್ಮ ಅಡುಗೆಮನೆ ಕೆಲಸಕ್ಕೋಸ್ಕರ ಉಪಯೋಗಿಸುತ್ತಾರೆಯೇ ಹೊರತು ಸಮಾಜದಲ್ಲಿ ವಿದ್ವಂಸಕ ಕೃತ್ಯಕ್ಕೆ ಇವುಗಳನ್ನು ಉಪಯೋಗಿಸುವುದಿಲ್ಲ ಎಂಬ ತಿಳುವಳಿಕೆ ಪ್ರಿಯಾಂಕ ಅವರಿಗೆ ಇಲ್ಲದೆ ಇರುವುದು ದುರದೃಷ್ಟಕರ ಎಂದರು.
ಅಲ್ಲಾಹು ಅಕ್ಬರ್ ಪಾಕಿಸ್ತಾನ್ ಜಿಂದಾಬಾದ್ ಮುಂತಾದ ರಾಷ್ಟ್ರವಿರೋಧಿ ಘೋಷಣೆಗಳು ಇವರಿಗೆ ಏನೂ ಆಗುವುದಿಲ್ಲ. ಓಟ್‍ಬ್ಯಾಂಕ್ ಭಾವನೆ ಇವರಲ್ಲಿ ತುಂಬಿಕೊಂಡಿದೆ ಎಂದ ಅವರು, ರಾಷ್ಟ್ರೀಯ ವಿಚಾರಕ್ಕೆ ಧಕ್ಕೆತರುವ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಧಕ್ಕೆತರುವ ಯಾವ ಕೆಲಸವನ್ನು ಆರ್‍ಎಸ್‍ಎಸ್ ಮಾಡಿಲ್ಲ ಇದನ್ನು ಆರ್‍ಎಸ್‍ಎಸ್ ವಿರೋಧಿಸುವವರ ಗಮನಿಸಬೇಕು ಎಂದರು.

ಆರ್‍ಎಸ್‍ಎಸ್ ವಿರೋಧಿಸುವವರು ದೇಶದ ಯಾವುದೇ ಸ್ಥಳಕ್ಕೆ ಹೋದರೂ ಅಲ್ಲಿ ಒಂದು ಆರ್‍ಎಸ್‍ಎಸ್ ನಿತ್ಯಶಾಖೆ ನಡೆಯುತ್ತಿರುತ್ತದೆ. ಆ ಶಾಖೆಗಳಿಗೆ ಭೇಟಿನೀಡಿ ಆರ್‍ಎಸ್‍ಎಸ್‍ನ ಕಾರ್ಯಚಟುವಟಿಕೆಗಳನ್ನು ಗಮನಿಸಲಿ ಎಂದು ಸಲಹೆ ನೀಡಿದರು.
ಪ್ರಿಯಾಂಕ್‍ಖರ್ಗೆ ಅವರು ತಮ್ಮ ಪತ್ರದಲ್ಲಿ `ನಡವಳಿ’ ಎಂಬ ಪದವನ್ನು ಅದರ ಶಿರೋನಾಮೆಯಲ್ಲಿ ಉಲ್ಲೇಖಿಸಿದ್ದು, ಆ ನಡವಳಿ ಏನು ಎಂಬುದನ್ನು ಅವರೇ ಹೇಳಬೇಕು. ಯಾವ ವಿಷಯ ಯಾರ ಮುಂದೆ ಚರ್ಚೆಯಾಯಿತು ಎಂಬುದನ್ನು ಅವರೇ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಪ್ರಮುಖರಾದ ಎಸ್. ದತ್ತಾತ್ರಿ, ಮೋಹನ್‍ರೆಡ್ಡಿ, ಮಂಜುನಾಥ್ ನವಿಲೆ, ಹರಿಕೃಷ್ಣ, ಶ್ರೀನಾಥ್, ಕೆ.ವಿ. ಅಣ್ಣಪ್ಪ, ಚಂದ್ರಶೇಖರ್, ಮುರಳಿ, ಹರೀಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRSSShimogaShivamoggaNewsಆರ್‌ಎಸ್‌ಎಸ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಜಿಲೆನ್ಸ್ ಜಾಗೃತಿ ಸಪ್ತಾಹ | ನೈಋತ್ಯ ರೈಲ್ವೆಯಿಂದ ಅಂತರ ಶಾಲಾ ಸ್ಪರ್ಧೆ ಯಶಸ್ವಿ

Next Post

ಅಬ್ಬಬ್ಬಾ! ಬೆಳಗ್ಗೆಯಿಂದ ಸಂಜೆವರೆಗೂ ಹಾಸನಾಂಬ ದರ್ಶನ ಪಡೆದ ಭಕ್ತರ ಸಂಖ್ಯೆ ಎಷ್ಟು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಬ್ಬಬ್ಬಾ! ಬೆಳಗ್ಗೆಯಿಂದ ಸಂಜೆವರೆಗೂ ಹಾಸನಾಂಬ ದರ್ಶನ ಪಡೆದ ಭಕ್ತರ ಸಂಖ್ಯೆ ಎಷ್ಟು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಯೋಧ್ಯೆ ಅರ್ಚಕರ ಆರ್ಶೀವಾದ ಪಡೆದ ಸಮಾಜವಾದಿ ಪಕ್ಷದ ನಾಯಕಿ ಮುಸ್ಕಾನ್ ಪಕ್ಷದಿಂದ ವಜಾ

October 14, 2025
File Photo

RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದನ್ನು ನಿಷೇಧಿಸಿ: ಸಚಿವ ದಿನೇಶ್ ಗುಂಡೂರಾವ್

October 14, 2025
Internet Image

ಹಾಸನದ ಬೇಲೂರು, ಹಳೇಬೀಡು ಗ್ರಾಮಾಂತರದ ಹಲವು ಕಡೆ ಅ.16ರಂದು ಕರೆಂಟ್ ಇರಲ್ಲ

October 14, 2025

ಅಬ್ಬಬ್ಬಾ! ಬೆಳಗ್ಗೆಯಿಂದ ಸಂಜೆವರೆಗೂ ಹಾಸನಾಂಬ ದರ್ಶನ ಪಡೆದ ಭಕ್ತರ ಸಂಖ್ಯೆ ಎಷ್ಟು?

October 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಯೋಧ್ಯೆ ಅರ್ಚಕರ ಆರ್ಶೀವಾದ ಪಡೆದ ಸಮಾಜವಾದಿ ಪಕ್ಷದ ನಾಯಕಿ ಮುಸ್ಕಾನ್ ಪಕ್ಷದಿಂದ ವಜಾ

October 14, 2025
File Photo

RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದನ್ನು ನಿಷೇಧಿಸಿ: ಸಚಿವ ದಿನೇಶ್ ಗುಂಡೂರಾವ್

October 14, 2025
Internet Image

ಹಾಸನದ ಬೇಲೂರು, ಹಳೇಬೀಡು ಗ್ರಾಮಾಂತರದ ಹಲವು ಕಡೆ ಅ.16ರಂದು ಕರೆಂಟ್ ಇರಲ್ಲ

October 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!