Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪನವರ ನಿವಾಸಕ್ಕೆ ನಟ ಡಾಲಿ ಧನಂಜಯ ಭೇಟಿ

January 7, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ #Daali Dhananjaya ಅವರು ಇಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ವಿವಾಹಕ್ಕೆ ಆಮಂತ್ರಣ ನೀಡಿದರು.

ಧನಂಜಯ ಅವರು ವೃತ್ತಿಯಿಂದ ವೈದ್ಯೆಯಾಗಿರುವ ಡಾ. ಧನ್ಯತಾ ಅವರೊಂದಿಗೆ ಫೆ.16ರಂದು ವಿವಾಹವಾಗಲಿದ್ದಾರೆ. ತಮ್ಮ ವಿವಾಹಕ್ಕೆ ರಾಜ್ಯ ಎಲ್ಲ ಸೆಲೆಬ್ರಟಿಗಳು, ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸುತ್ತಿದ್ದಾರೆ.
ಅದೇ ರೀತಿಯಲ್ಲಿ ಇಂದು ಕೆ.ಎಸ್. ಈಶ್ವರಪ್ಪ #K S Eshwarappa ಅವರ ನಿವಾಸಕ್ಕೆ ಭೇಟಿ ನೀಡಿದ ಧನಂಜಯ, ವಿವಾಹ #Marriage ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸಹಿತ ಭಾಗವಹಿಸುವಂತೆ ಕೋರಿದರು.

2024ರ ನವೆಂಬರ್ ತಿಂಗಳಿನಲ್ಲಿ ಅರಸೀಕೆರೆಯ ಕಾಳಿಂಗನಹಳ್ಳಿಯಲ್ಲಿ ಧನಂಜಯ ಅವರು ತಮ್ಮ ನಿಶ್ಚಿತಾರ್ಥವನ್ನು ಸರಳವಾಗಿ ನಡೆಸಿಕೊಂಡಿದ್ದರು. ಇನ್ನು, ಫೆ. 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್’ನಲ್ಲಿ ಇಬ್ಬರ ಮದುವೆ ನಡೆಯಲಿದೆ.

Also read: ಖ್ಯಾತ ವೈದ್ಯ ಡಾ. ನಾಗೇಂದ್ರಪ್ಪ ಅವರಿಗೆ ಪಿತೃ ವಿಯೋಗ

ಡಾಲಿಯ ಕೈಹಿಡಿಯುತ್ತಿರುವ ಧನ್ಯತಾ ಅವರು ವೈದ್ಯೆಯಾಗಿದ್ದಾರೆ. ನ.1ರಂದು ಭಾವಿ ಪತ್ನಿಯನ್ನು ವಿಶೇಷ ಕವನದೊಂದಿಗೆ ಪರಿಚಯಿಸಿದ್ದರು.

ಕೆಲವು ವರ್ಷಗಳ ಹಿಂದೆ ಧನಂಜಯ್ ಮತ್ತು ಧನ್ಯತಾ ಭೇಟಿಯಾಗಿದ್ದರು. ಪರಿಚಯ ಸ್ನೇಹ, ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಕೆಲವು ವರ್ಷಗಳಿಂದ ಪ್ರೇಮಪಾಶದಲ್ಲಿದ್ದ ಜೋಡಿ ಮದುವೆ ಬಂಧನಕ್ಕೊಳಗಾಗುತ್ತಿದ್ದಾರೆ.
ತುಮಕೂರು ಜಿಲ್ಲೆಯವರಾದ ಧನಂಜಯ್ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದಾರೆ. ಇನ್ನು ಚಿತ್ರದುರ್ಗ ಮೂಲದವರಾದ ಧನ್ಯತಾ ಸಹ ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿದ್ದು, ಮಧ್ಯಮ ವರ್ಗದ ಕುಟುಂಬದಿಂದ ಬಂದಿದ್ದಾರೆ. ಕೆಲವು ವರ್ಷಗಳಿಂದ ಪ್ರೀತಿಯುಲ್ಲಿದ್ದರೂ ಈ ವಿಷಯವನ್ನು ಇಬ್ಬರು ಗುಟ್ಟಾಗಿ ಇರಿಸಿದ್ದರು.

2013ರಲ್ಲಿ ಡೈರೆಕ್ಟರ್ ಸ್ಪೆಷಲ್ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ಡಾಲಿ ಧನಂಜಯ್ ದೈತ್ಯ ಪ್ರತಿಭೆಯಾಗಿ ಬೆಳೆದಿದ್ದಾರೆ. ನಾಯಕ ನಟನಾಗಿ, ಚಿತ್ರ ನಿರ್ಮಾಪಕನಾಗಿಯೂ ಕನ್ನಡ ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

ಇದಕ್ಕೂ ಮುನ್ನ ಧನಂಜಯ ನಟಿಸಿದ್ದ ಜಯನಗರ 4 ಬ್ಲಾಕ್ ಎಂಬ ಶಾರ್ಟ್ ಮೂವಿ ಯೂಟ್ಯೂಬ್’ನಲ್ಲಿ ಅದ್ಬುತ ಯಶಸ್ಸು ಕಂಡಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Daali DhananjayaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMarriageNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಡಾಲಿ ಧನಂಜಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಖ್ಯಾತ ವೈದ್ಯ ಡಾ. ನಾಗೇಂದ್ರಪ್ಪ ಅವರಿಗೆ ಪಿತೃ ವಿಯೋಗ

Next Post

ಶಾಲೆಯಲ್ಲಿ ಕುಸಿದುಬಿದ್ದ 9ರ ಬಾಲಕಿ | ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹಾರಿಹೋಗಿತ್ತು ಪ್ರಾಣಪಕ್ಷಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಲೆಯಲ್ಲಿ ಕುಸಿದುಬಿದ್ದ 9ರ ಬಾಲಕಿ | ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹಾರಿಹೋಗಿತ್ತು ಪ್ರಾಣಪಕ್ಷಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!