Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಪಪ್ರಚಾರದ ನಡುವೆಯೂ ಸಿಗಂದೂರು ಸೇತುವೆ ಉದ್ಘಾಟನೆ ಯಶಸ್ವಿ: ಸಂಸದ ರಾಘವೇಂದ್ರ

July 16, 2025
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಾವತಿ ಹಿನ್ನೀರು #Sharavathi Backwater ಸಂತ್ರಸ್ತರ 6 ದಶಕಗಳ ಬೇಡಿಕೆಯಾದ ಸಿಗಂದೂರು ಸೇತುವೆಯ #Siganduru Bridge ಉದ್ಘಾಟನೆ ಅಪಪ್ರಚಾರದ ನಡುವೆಯೂ ಯಶಸ್ವಿಯಾಗಿ ನಡೆದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ಮಧ್ಯೆ ಕೊಲ್ಲೂರು ಭಾಗದಿಂದ ಮತ್ತು ಸಾಗರದ ಸುತ್ತಮುತ್ತಲಿನ ಜನ ಅಭಿಮಾನದಿಂದ ಸಮುದ್ರ ರೀತಿಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮವಾದರೂ ಕೊನೆ ಗಳಿಗೆಯಲ್ಲಿ ರಾಜ್ಯ ಸರ್ಕಾರ ತಮ್ಮ ಅಧಿಕಾರಿಗಳನ್ನು ಮತ್ತು ಎಲ್ಲಾ ಸೌಲಭ್ಯಗಳನ್ನು ಹಿಂದಕ್ಕೆ ಪಡೆದರೂ ನಮ್ಮ ಕಾರ್ಯಕರ್ತರು ತಮ್ಮ ಸ್ವಂತ ಮನೆಗಳಿಂದ ಸನ್ಮಾನದ ಶಾಲು, ಪೇಟ, ಇನ್ನಿತರ ಕೊಡುಗೆಗಳನ್ನು ತಂದು ವೇದಿಕೆಯಲ್ಲಿ ನೆರೆದ ಗಣ್ಯರು, ಶಾಸಕರು ಮತ್ತು ಅಧಿಕಾರಿಗಳಿಗೆ ಸನ್ಮಾನಿಸಿದರು ಎಂದು ತಿಳಿಸಿದರು.

ವಾಸ್ತವ ಏನೆಂದರೆ ಜೂನ್ 27ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ನಾನು ಭೇಟಿ ಮಾಡಿ ಪ್ರಸ್ತುತ ಹಿನ್ನೀರಿನ ಮಟ್ಟ 1800 ಅಡಿ ಇದೆ. ಈ ಭಾಗದಲ್ಲಿ ಮಳೆ ಹೆಚ್ಚಾಗಿದೆ. ಅದು 1810 ಅಡಿ ತಲುಪಿದರೆ ಲಾಂಚ್ ಓಡಾಡುವುದು ಕಷ್ಟವಾಗುವುದರಿಂದ ಮತ್ತು ಆ ಭಾಗದ ಜನರಿಗೆ ಆರೋಗ್ಯ ಸಮಸ್ಯೆ ಆದಾಗ ಸಂಕಷ್ಟಕ್ಕೀಡಾಗುತ್ತಾರೆ. ತಾವು ದಯವಿಟ್ಟು ಆದಷ್ಟು ಬೇಗ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವಿನಂತಿಸಿದ ಪರಿಣಾಮ ಅವರು ಜುಲೈ 14ಕ್ಕೆ ನನಗೆ ಸಮಯ ನೀಡಿದರು. ಅಂದೇ ನಾನು ಪತ್ರಿಕಾಗೋಷ್ಠಿ ಹಾಗೂ ವೈಯಕ್ತಿಕವಾಗಿ ರಾಜ್ಯ ಸರ್ಕಾರದ ಗಮನಕ್ಕೆ ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದೆ ಎಂದರು.

ಗೌರವಾನ್ವಿತ ಲೋಕೋಪಯೋಗಿ ಸಚಿವರು ಸಿಎಂಗೆ ಪೂರ್ವಯೋಜಿತ ಕಾರ್ಯಕ್ರಮ ಇರುವುದರಿಂದ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ನಾನು ಸರ್ಕಾರದ ಪರವಾಗಿ ಹೋಗುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಲ್ಲದೇ ಕಾರ್ಯಕ್ರಮದ ಪೂಜಾ ಸ್ಥಳದವರೆಗೆ ಬಂದು 12 ಗಂಟೆಯವರೆಗೆ ಇದ್ದವರು ಏಕಾಏಕಿ ತಮ್ಮ ನಿಲುವು ಬದಲಿಸಿ ಸರ್ಕಾರದ ಸೂಚನೆ ಮೇರೆಗೆ ಎಂದು ವಾಪಸ್ ತೆರಳಿದ್ದು ದುರದೃಷ್ಟಕರ ಎಂದರು.

ಯಾರದ್ದೋ ಹಿತ್ತಾಳೆ ಕಿವಿಯ ಮಾತು ಕೇಳಿ ಸಿಎಂ ತಮ್ಮ ನಿಲುವು ಬದಲಿಸಿದ್ದಾರೆ. ಆತಿಥ್ಯವನ್ನು ವಹಿಸಿಕೊಳ್ಳಬೇಕಾದ ರಾಜ್ಯ ಸರ್ಕಾರ ಕೊನೆಗಳಿಗೆಯಲ್ಲಿ ತನ್ನ ನಿಲುವು ಬದಲಾಯಿಸಿದೆ. ಕೇಂದ್ರ ಕಾಂಗ್ರೆಸ್ ನಾಯಕ ಸುರ್ಜೇವಾಲಾ ಅವರು 7 ಕೋಟಿ ಕನ್ನಡಿಗರಿಗೆ ನಾವು ಅವಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಈ ಭಾಗದ ಜನರ ಕನಸನ್ನು ನನಸು ಮಾಡುವ ಸಂದರ್ಭದಲ್ಲಿ ರಾಜಕಾರಣ ಮಾಡಿ ಅವಮಾನ ಮಾಡಿದ್ದು ನಾವೋ ನೀವೋ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವರೊಬ್ಬರು ಬರಬೇಕಾದರೆ ಹವಾಮಾನ ವೈಪರೀತ್ಯವಿತ್ತು. ವಿಮಾನ ಇಳಿಯುವುದು ಕಷ್ಟವಿತ್ತು. ವಿಸಿಬಿಲಿಟಿ ಪರಿಕರವನ್ನು ಕೇಂದ್ರದಿಂದ ವಿಮಾನ ನಿಲ್ದಾಣಕ್ಕೆ ತಂದು 15 ದಿನವಾದರೂ ಕೇವಲ ಒಂದು ಕೋಟಿ ರೂ. ವೆಚ್ಚದಲ್ಲಿ ಅದನ್ನು ಕೆ.ಎಸ್.ಐ.ಡಿ.ಸಿಯವರು ಅಳವಡಿಸಿಲ್ಲ. ಎಂಪಿಯಾಗಿ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ. ನನಗಾಗಲಿ, ನಮ್ಮ ಕುಟುಂಬಕ್ಕಾಗಲೀ ಪ್ರಚಾರ ಗಿಟ್ಟಿಸುವ ಆತುರವಾಗಲಿ, ಅಗತ್ಯವಾಗಲೀ ಇಲ್ಲ ಎಂದರು.

ಒಂದೇ ದಿನದಲ್ಲಿ ಆರ್.ಸಿ.ಬಿ. ಕಾರ್ಯಕ್ರಮ ಆಯೋಜಿಸಿ ಬೇರೆಲ್ಲಾ ಕಾರ್ಯಕ್ರಮ ರದ್ದು ಮಾಡಲು ಈ ಸರ್ಕಾರಕ್ಕೆ ಸಮಯವಿದೆ. ಆದರೆ, ಸಿಗಂದೂರು ಸೇತುವೆ ಕಾರ್ಯಕ್ರಮದ ಉದ್ಘಾಟನೆಗೆ ಸಲ್ಲದ ಕಾರಣವನ್ನು ನೀಡುತ್ತಿದ್ದಾರೆ. ಜನರಿಗೆ ಸರ್ಕಾರದ ನಿಲುವು ಅರ್ಥವಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕರಾದ ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಶಿವರಾಜ್, ಮಾಲತೇಶ್, ಹರಿಕೃಷ್ಣ, ಅಣ್ಣಪ್ಪ ಕೆ.ವಿ., ಚಂದ್ರಶೇಖರ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaSharavathi BackwaterShimogaShivamoggaNewsSiganduru Bridgeಮಲೆನಾಡು_ಸುದ್ಧಿಶರಾವತಿ ಹಿನ್ನೀರುಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರಸಿಗಂದೂರು ಸೇತುವೆ
Previous Post

ಸಿಗಂದೂರು ಸೇತುವೆ ಉದ್ಘಾಟನೆ | 7 ದಶಕಗಳ ಕನಸು ನನಸು: ಹೆಚ್. ಹಾಲಪ್ಪ

Next Post

Attention! Here are the major updates about Mysore – Talguppa train

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Attention! Here are the major updates about Mysore - Talguppa train

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿನಿ ಡೇ | ಶನಿವಾರ ಮೂರು ಕಿರುಚಿತ್ರಗಳ ರಸದೌತಣ

July 18, 2025

ಮನರಂಜನೆಯ ಮರುಕಲ್ಪನೆಯ ಹೊಸ ಆವಿಷ್ಕಾರ ಜೀ಼ ‘ವಾಟ್ಸ್ ನೆಕ್ಸ್ಟ್’ನಲ್ಲಿ!

July 18, 2025

Zee Reimagines Entertainment and Spotlights New Innovations at ‘Z’ Whats Next

July 18, 2025
File Image

ಇಂದು 3 ಜಿಲ್ಲೆಗೆ, ನಾಳೆ ಕೊಡಗಿಗೆ ರೆಡ್ ಅಲರ್ಟ್ | ಮಲೆನಾಡಿನ ಪರಿಸ್ಥಿತಿ ಏನು?

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿನಿ ಡೇ | ಶನಿವಾರ ಮೂರು ಕಿರುಚಿತ್ರಗಳ ರಸದೌತಣ

July 18, 2025

ಮನರಂಜನೆಯ ಮರುಕಲ್ಪನೆಯ ಹೊಸ ಆವಿಷ್ಕಾರ ಜೀ಼ ‘ವಾಟ್ಸ್ ನೆಕ್ಸ್ಟ್’ನಲ್ಲಿ!

July 18, 2025

Zee Reimagines Entertainment and Spotlights New Innovations at ‘Z’ Whats Next

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!