No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮತ್ತೆ ಇತಿಹಾಸ ಸೃಷ್ಠಿಸಿದ ಇಸ್ರೋ | ಇಂಟರ್’ನೆಟ್ ಉಪಗ್ರಹವನ್ನು ಕಕ್ಷೆ ಸೇರಿಸಿದ `ಬಾಹುಬಲಿ’

kalpa News by kalpa News
December 24, 2025
in ರಾಷ್ಟ್ರೀಯ
0
ಮತ್ತೆ ಇತಿಹಾಸ ಸೃಷ್ಠಿಸಿದ ಇಸ್ರೋ | ಇಂಟರ್’ನೆಟ್ ಉಪಗ್ರಹವನ್ನು ಕಕ್ಷೆ ಸೇರಿಸಿದ `ಬಾಹುಬಲಿ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶ್ರೀಹರಿಕೋಟಾ  |

ಭಾರತದ ಬಾಹುಬಲಿ ರಾಕೆಟ್ ಮಾರ್ಕ್-3 (LVM3)-M6 #Bahubali Rocket Mark-3 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ #Sriharikota – Andhra Pradesh ಅಮೆರಿಕಾದ ಬ್ಲೂಬರ್ಡ್-6 ಉಪಗ್ರಹವನ್ನು #America’s Bluebird-6 satellite ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದು, ಈ ಮೂಲಕ ಇಸ್ರೋ #ISRO ಮತ್ತೊಂದು ಇತಿಹಾಸ ಸೃಷ್ಠಿಸಿದೆ.

`ಬ್ಲೂಬರ್ಡ್ ಬ್ಲಾಕ್-2′ ಉಪಗ್ರಹವನ್ನು #`Bluebird Block-2′ ಇಂದು ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್’ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹ ಉಡಾವಣೆಯಾದ ಸುಮಾರು 15 ನಿಮಿಷಗಳ ನಂತರ ಕೆಳ ಭೂಮಿಯ ಕಕ್ಷೆಗೆ ಸೇರಿಸಿತು.
ಈ ಕುರಿತಂತೆ ಮಾತನಾಡಿರುವ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್, ಸುಮಾರು 15 ನಿಮಿಷಗಳ ಹಾರಾಟದ ನಂತರ ರಾಕೆಟ್’ನಿಂದ ಬ್ಲೂಬರ್ಡ್ ಬ್ಲಾಕ್-2 ಬೇರ್ಪಟ್ಟು ಸುಮಾರು 520 ಕಿ.ಮೀ ಎತ್ತರದಲ್ಲಿ ಅದರ ಉದ್ದೇಶಿತ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ. ಉಪಗ್ರಹ ಉಡಾವಣೆ ಯಶಸ್ವಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ #PM Narendra Modi ಇಸ್ರೋವನ್ನು ಅಭಿನಂದಿಸಿದ್ದಾರೆ. ಯಶಸ್ವಿಯಾಗಿ ಮತ್ತು ನಿಖರವಾಗಿ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಉದ್ದೇಶಿತ ಕಕ್ಷೆಗೆ ಸೇರಿಸಿದೆ ಎಂದು ತಿಳಿಸಿದ್ದಾರೆ.

ಈ ಸಂವಹನ ಉಪಗ್ರಹವನ್ನು ಅಮೆರಿಕದ ಎಎಸ್ಟಿ ಸ್ಪೇಸ್ಮೊಬೈಲ್ ಅಭಿವೃದ್ಧಿಪಡಿಸಿದೆ. ಇದು ಮುಂದಿನ ಪೀಳಿಗೆಯ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹದ ಭಾಗವಾಗಿದ್ದು, ಪ್ರಮಾಣಿತ ಮೊಬೈಲ್ ಸ್ಮಾರ್ಟ್ ಫೋನ್’ನಳಿಗೆ ನೇರವಾಗಿ ಬಾಹ್ಯಾಕಾಶ ಆಧಾರಿತ ಸೆಲ್ಯುಲಾರ್ ಬ್ರಾಡ್ ಬ್ಯಾಡ್ ಸಂಪರ್ಕವನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ.

ಬ್ಲೂಬರ್ಡ್ ಬ್ಲಾಕ್-2 ಮಿಷನ್ ಜಾಗತಿಕ LEO ಸಮೂಹದ ಭಾಗವಾಗಿದ್ದು, ಇದು ಉಪಗ್ರಹದ ಮೂಲಕ ನೇರ-ಮೊಬೈಲ್ ಸಂಪರ್ಕವನ್ನು ಒದಗಿಸುತ್ತದೆ. ಈ ಸಮೂಹವು 4G ಮತ್ತು 5G ಧ್ವನಿ ಮತ್ತು ವೀಡಿಯೊ ಕರೆಗಳು, ಪಠ್ಯಗಳು, ಸ್ಟ್ರೀಮಿಂಗ್ ಮತ್ತು ಡೇಟಾವನ್ನು ಎಲ್ಲರಿಗೂ, ಎಲ್ಲೆಡೆ, ಎಲ್ಲಾ ಸಮಯದಲ್ಲೂ ಸಕ್ರಿಯಗೊಳಿಸುತ್ತದೆ.

ಇದು 223m ಹಂತದ ಶ್ರೇಣಿಯನ್ನು ಹೊಂದಿದೆ, ಇದು ಭೂಮಿಯ ಕೆಳ ಕಕ್ಷೆಗೆ ನಿಯೋಜಿಸಲಾದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹವಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
ಬ್ಲೂಬರ್ಡ್-6‌ ಉಪಗ್ರಹ ಇಲ್ಲಿಯ ತನಕ ಭಾರತೀಯ ರಾಕೆಟ್‌ ಬಾಹ್ಯಾಕಾಶಕ್ಕೆ ಒಯ್ದಿರುವ ಅತ್ಯಂತ ತೂಕದ ಉಪಗ್ರಹ ಎಂಬ ಕೀರ್ತಿಗೆ ಪಾತ್ರವಾಗಿದೆ. ಎಲ್‌ವಿಎಂ3 ರಾಕೆಟ್‌ ಒಟ್ಟು ಎಂಟು ಯೋಜನೆಗಳನ್ನು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಪ್ರಸ್ತುತ ಉಡಾವಣಾ ಯೋಜನೆ ಇಸ್ರೋದ ವಾಣಿಜ್ಯಿಕ ಅಂಗವಾದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ (ಎನ್‌ಎಸ್‌ಐಎಲ್)‌ ಮತ್ತು ಅಮೆರಿಕಾ ಮೂಲದ ಎಎಸ್‌ಟಿ ಸ್ಪೇಸ್‌ ಮೊಬೈಲ್‌ ಸಂಸ್ಥೆಗಳ ನಡುವೆ ನಡೆದಿರುವ ವಾಣಿಜ್ಯಿಕ ಒಪ್ಪಂದದ ಭಾಗವಾಗಿದೆ. ಒಂದು ಉಡಾವಣಾ ಸೇವೆ ಒದಗಿಸುವ ಸಂಸ್ಥೆಯಾಗಿ ಇಸ್ರೋ ವಿದೇಶೀ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಉಡಾವಣೆಗೊಳಿಸಿ ಆದಾಯ ಸಂಪಾದಿಸುತ್ತದೆ.

ಎನ್‌ಎಸ್‌ಐಎಲ್‌ ಮೂಲಕ ನಿರ್ವಹಿಸಲ್ಪಡುವ ಈ ವಾಣಿಜ್ಯಿಕ ಉಡಾವಣೆಗಳು ಒಂದು ರೀತಿ ಟ್ಯಾಕ್ಸಿ ಸೇವೆಯಂತೆ ಕಾರ್ಯಾಚರಿಸುತ್ತವೆ. ಇಲ್ಲಿ ಅಮೆರಿಕದ ಕಂಪನಿ ಪ್ರಯಾಣಿಕನಾಗಿದ್ದು, ಉಡಾವಣೆ ನಡೆಸಿಕೊಟ್ಟದ್ದಕ್ಕೆ ಭಾರತ ಸರ್ಕಾರಕ್ಕೆ ಹಣ ಪಾವತಿಸುತ್ತದೆ.

ಇದು 223M ಹಂತದ ಶ್ರೇಣಿಯನ್ನು ಹೊಂದಿದೆ, ಇದು ಭೂಮಿಯ ಕೆಳ ಕಕ್ಷೆಗೆ ನಿಯೋಜಿಸಲಾದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹವಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: `Bluebird Block-2'`ಬ್ಲೂಬರ್ಡ್ ಬ್ಲಾಕ್-2' ಉಪಗ್ರಹAmerica's Bluebird-6 satelliteAndrapradeshBahubali Rocket Mark-3ISROKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShriharikotaSriharikota - Andhra Pradeshಅಮೆರಿಕಾದ ಬ್ಲೂಬರ್ಡ್-6 ಉಪಗ್ರಹಆಂಧ್ರಪ್ರದೇಶದ ಶ್ರೀಹರಿಕೋಟಾಇಸ್ರೋಬಾಹುಬಲಿ ರಾಕೆಟ್ ಮಾರ್ಕ್-3 (LVM3)-M6ಶ್ರೀಹರಿಕೋಟಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲೆಯಿಂದ ಮಾತ್ರ ವಿಶ್ವಮೈತ್ರಿ, ಸಮನ್ವಯ ಸಾಧ್ಯ | ಕಲಾವಿದೆ ಪೂರ್ಣಿಮಾ ಗುರುರಾಜ ಅಭಿಮತ

Next Post

ನ್ಯಾ. ಶ್ರೀಶಾನಂದರ ಉಪನ್ಯಾಸ ಪ್ರತ್ಯಕ್ಷ ಕೇಳಿಸಿಕೊಳ್ಳುವ ಅವಕಾಶ ಶಿವಮೊಗ್ಗದಲ್ಲಿ | ತಪ್ಪದೇ ಬನ್ನಿ

kalpa News

kalpa News

Next Post
ನ್ಯಾ. ಶ್ರೀಶಾನಂದರ ಉಪನ್ಯಾಸ ಪ್ರತ್ಯಕ್ಷ ಕೇಳಿಸಿಕೊಳ್ಳುವ ಅವಕಾಶ ಶಿವಮೊಗ್ಗದಲ್ಲಿ | ತಪ್ಪದೇ ಬನ್ನಿ

ನ್ಯಾ. ಶ್ರೀಶಾನಂದರ ಉಪನ್ಯಾಸ ಪ್ರತ್ಯಕ್ಷ ಕೇಳಿಸಿಕೊಳ್ಳುವ ಅವಕಾಶ ಶಿವಮೊಗ್ಗದಲ್ಲಿ | ತಪ್ಪದೇ ಬನ್ನಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL