ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ #Jammu and Kashmir ಪಹಲ್ಗಾಮ್ #Pahalgam ಪ್ರದೇಶದಲ್ಲಿ ನಿನ್ನೆ 26 ಪ್ರವಾಸಿಗರನ್ನು ಬಳಿ ಪಡೆದ ಉಗ್ರಗಾಮಿಗಳಲ್ಲಿ ಮೂವರ ರೇಖಾ ಚಿತ್ರಗಳನ್ನು ಬಿಡುಗಡೆ ಮಾಮಾಡಿದ ಬೆನ್ನಲ್ಲೇ ಉಗ್ರರ ಮೊದಲ ಫೋಟೋ ಬಿಡುಗಡೆ ಮಾಡಲಾಗಿದೆ.
ಇಲ್ಲಿನ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಿನ್ನೆ ದಾಳಿ #Terror Attack ನಡೆಸಿದ್ದರು. ಘಟನೆಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ #Manjunath ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಪ್ರತ್ಯಕ್ಷ ದರ್ಶಿಗಳ ಹೇಳಿಕೆ ಹಾಗೂ ಮಾಹಿತಿ ಆಧಾರದಲ್ಲಿ ರೇಖಾಚಿತ್ರ ಬಿಡಿಸಿ, ಬಿಡುಗಡೆ ಮಾಡಲಾಗಿದೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post