ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಬಸ್’ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೆರೆಕಟ್ಟೆ ಬಳಿಯಲ್ಲಿ ಘಟನೆ ನಡೆದಿದ್ದು, ಮಂಗಳೂರಿನಿAದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.

Also read: ಹಿರಿಯ ಪತ್ರಕರ್ತ ಎಂ. ಶ್ರೀನಿವಾಸನ್’ಗೆ ಪ್ರತಿಷ್ಠಿತ ವಿಎಸ್’ಕೆ ಮಾಧ್ಯಮ ಪ್ರಶಸ್ತಿ ಪ್ರದಾನ











Discussion about this post