Tuesday, July 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿಕ್ಕಮಗಳೂರು

ಶೃಂಗೇರಿ ಶ್ರೀಗಳು ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಹೋಗುತ್ತಾರಾ? ಆಡಳಿತಾಧಿಕಾರಿ ಮಹತ್ವದ ಸ್ಪಷ್ಟನೆ

January 19, 2024
in ಚಿಕ್ಕಮಗಳೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  |

ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠೆಯಲ್ಲಿ Ayodhya Rama Mandira ಶೃಂಗೇರಿ ಮಠದ ಉಭಯ ಶ್ರೀಗಳು ಪಾಲ್ಗೊಳ್ಳುವುದಿಲ್ಲ ಎಂದು ಶ್ರೀಮಠ ಸ್ಪಷ್ಟಪಡಿಸಿದರು.

ಈ ಕುರಿತಂತೆ ಶ್ರೀಮಠ ಅಧಿಕೃತ ವೆಬ್’ಸೈಟ್’ನಲ್ಲಿ ಮಹತ್ವದ ಸ್ಪಷ್ಟೀಕರಣ ನೀಡಿದ್ದು, ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ Shringeri Sharadhapeeta ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳು Shri Bharathitheertha Mahaswamy ಹಾಗೂ ವಿಧುಶೇಖರ ಸ್ವಾಮಿಗಳು Shri Vidhushekara Swamy ಪಾಲ್ಗೊಳ್ಳುತ್ತಿಲ್ಲ. ಬದಲಾಗಿ ಆಡಳಿತಾಧಿಕಾರಿ ಗೌರಿಶಂಕರ್ ಅವರು ಶ್ರೀಮಠದ ಅಧಿಕೃತ ಪ್ರತಿನಿಧಿಯಾಗಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಒಮ್ಮೆ ಗುರುಗಳು ಅಯೋಧ್ಯೆಯ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಸುಳ್ಳು ಸುದ್ದಿಯನ್ನ ಹರಿಬಿಡುತ್ತಾರೆ. ಮತ್ತೊಮ್ಮೆ ಗುರುಗಳು ಅಯೋಧ್ಯೆ ಕಾರ್ಯಕ್ರಮಕ್ಕೆ ತೆರಳುತ್ತಾರೆ ಎಂದು ಸಂದೇಶ ಹಾಕುತ್ತಾರೆ. ಇದು ಶುದ್ಧ ಸುಳ್ಳು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ. ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Also read: ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ ವಿಗ್ರಹ: ಹೀಗಿದೆ ನೋಡಿ ಮೊದಲ ಫೋಟೋ

ಆದರೆ, ಗುರುಗಳು ಭಕ್ತವೃಂದಕ್ಕೆ ಎಲ್ಲರೂ ಜನವರಿ 22ರಂದು ರಾಮತಾರಕ ಜಪ ಹಾಗೂ ರಾಮಭುಜಂಗ ಸ್ತೋತ್ರ ಪಠಿಸುವಂತೆ ಕರೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: Ayodhya Rama mandiraChikkamagaluruKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShingeriShri Bharathitheertha MahaswamyShri Vidhushekara SwamyShringeri Sharadhapeetaಅಯೋಧ್ಯೆಬಾಲರಾಮವಿಧುಶೇಖರ ಸ್ವಾಮಿಶೃಂಗೇರಿಶೃಂಗೇರಿ ಶಾರದಾ ಪೀಠಶ್ರೀಭಾರತೀ ತೀರ್ಥ ಮಹಾಸ್ವಾಮಿ
Previous Post

ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ ವಿಗ್ರಹ: ಹೀಗಿದೆ ನೋಡಿ ಮೊದಲ ಫೋಟೋ

Next Post

ತೀರ್ಥಹಳ್ಳಿ: ಬಾಳೆಬೈಲ್ ಪದವಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೀರ್ಥಹಳ್ಳಿ: ಬಾಳೆಬೈಲ್ ಪದವಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆಯಾಗುತ್ತಿದೆ ಮಲೆನಾಡಿನ ಪರಿಸರದೊಳಗೆ ಈ ಗಾಂಧಾರಿ ಮೆಣಸು ..!

July 29, 2025

ಪೃಥು ಪಿ ಅದ್ವೈತ್ ಗೆ ವಾಮನ ಪ್ರಿಯ ಪ್ರಶಸ್ತಿ

July 29, 2025

ಕಾಡಾನೆ ದಾಳಿ | ಅಪಾರ ಬೆಳೆ ನಾಶ | ರೈತ ಕಂಗಾಲು

July 29, 2025

ಗುರುರಾಯರ ಆರಾಧನಾ ಮಹೋತ್ಸವ | ಆಗಸ್ಟ್ 1ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆಯಾಗುತ್ತಿದೆ ಮಲೆನಾಡಿನ ಪರಿಸರದೊಳಗೆ ಈ ಗಾಂಧಾರಿ ಮೆಣಸು ..!

July 29, 2025

ಪೃಥು ಪಿ ಅದ್ವೈತ್ ಗೆ ವಾಮನ ಪ್ರಿಯ ಪ್ರಶಸ್ತಿ

July 29, 2025

ಕಾಡಾನೆ ದಾಳಿ | ಅಪಾರ ಬೆಳೆ ನಾಶ | ರೈತ ಕಂಗಾಲು

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!