No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಶೃಂಗೇರಿ | ಎಂದಿನಿಂದ ಶರನ್ನವರಾತ್ರಿ ಆರಂಭ? ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 6, 2023
in ಚಿಕ್ಕಮಗಳೂರು
0
ಗಮನಿಸಿ! ಅ.7-8ರಂದು ಶೃಂಗೇರಿ ಮಠದಲ್ಲಿ ಭಕ್ತರಿಗೆ ಹಲವು ನಿಬಂಧನೆ: ಕಾರಣವೇನು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶೃಂಗೇರಿ |

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ Shringeri Shri Sharadhapeeta ಅಕ್ಟೋಬರ್ 15 ರಿಂದ 25ರವರೆಗೆ ಶ್ರೀ ಶರನ್ನವರಾತ್ರಿ Sharannavarathri ಮಹೋತ್ಸವ ನಡೆಯಲಿದ್ದು, 14ರಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.

14ರಂದು ಭಾದ್ರಪದ ಅಮಾವಾಸ್ಯೆ ದಿನ ಜಗನ್ಮಾತೆಗೆ ಮಹಾಭಿಷೇಕ ನೆರವೇರಲಿದೆ. ಬಳಿಕ ಶ್ರೀ ಶಾರದೆಗೆ ಆನೇಕ ವಿಧವಾದ ಫಲ-ಪಂಚಾಮೃತ ಅಭಿಷೇಕ, ಮಹಾನ್ಯಾಸಪೂರ್ವಕ ಶತರುದ್ರಾಭಿಷೇಕ ಹಾಗೂ 108 ಸಲ ಶ್ರೀಸೂಕ್ತ ಪಠನದಿಂದ ಅಭಿಷೇಕ ನೆರವೇರಲಿದೆ. ಅಂದು ಶ್ರೀ ಶಾರದೆ ಜಗತ್ಪ್ರಸೂತಿಕಾ ಅಲಂಕಾರದಲ್ಲಿ ಕಂಗೊಳಿಸಲಿದ್ದಾಳೆ.
ನವರಾತ್ರಿ ಪ್ರಯುಕ್ತ ಪ್ರತಿದಿನದ ಅಲಂಕಾರ ಹೀಗಿದೆ:

  • 15 ರಂದು ಶ್ರೀ ಶಾರದಾ ಪ್ರತಿಷ್ಠೆ, ಬ್ರಾಹ್ಮೀ ಅಲಂಕಾರ
  • 16- ಹಂಸವಾಹಿನಿ
  • 17- ಮಾಹೇಶ್ವರಿ
  • 18- ಮಯೂರವಾಹನಾ ಅಲಂಕಾರ
  • 19- ವೈಷ್ಣವೀ ಅಲಂಕಾರ, ಶತಚಂಡೀಯಾಗದ ಪ್ರಯುಕ್ತ ಶಾಲಾ ಪ್ರವೇಶ, ಪುರಶ್ಚರಣಾರಂಭ
  • 20- ಸರಸ್ವತ್ಯಾವಾಹನೆ, ವೀಣಾಶಾರದಾಲಂಕಾರ
  • 21- ಮೋಹಿನಿ ಅಲಂಕಾರ
  • 22- ರಾಜರಾಜೇಶ್ವರಿ ಅಲಂಕಾರ
  • 23- ಮಹಾನವಮಿ, ಸಿಂಹವಾಹನಾಲಂಕಾರ, ಶತಚಂಡಿಯಾಗದ ಪೂರ್ಣಾಹುತಿ, ಗಜಾಶ್ವಪೂಜೆ, ಸಂಜೆ ವಿಜಯೋತ್ಸವ, ಶಮೀಪೂಜೆ
  • 24- ವಿಜಯದಶಮಿ, ಗಜಲಕ್ಷ್ಮಿ ಅಲಂಕಾರ, ಲಕ್ಷ್ಮೀನಾರಾಯಣ ಹೃದಯಹೋಮ, ರಾಮಪಟ್ಟಾಭಿಷೇಕ ಸರ್ಗ ಪಾರಾಯಣಿ
  • 25- ಗಜಲಕ್ಷ್ಮೀ ಅಲಂಕಾರ, ಶೀ ಶಾರದಾಂಬಾ ಮಹಾರಥೋತ್ಸವ, ಶ್ರೀ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ.

Also read: Shah emphasizes uprooting terrorism by targeting its ecosystem

ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ
ನವರಾತ್ರಿ ಸಂದರ್ಭದಲ್ಲಿ ಶ್ರೀ ಮಠದಲ್ಲಿ ನಾಲ್ಕು ವೇದಗಳ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ದುರ್ಗಾ ಸಪ್ತಶತಿ, ವಾಲ್ಮೀಕಿ ರಾಮಾಯಣ, ಶ್ರೀ ಸೂಕ್ತ ಜಪ, ಭವನೇಶ್ವರಿ ಜಪ, ಶ್ರೀ ಚಂದ್ರಮೌಳೀಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಶ್ರೀ ಚಕ್ರಕ್ಕೆ ನವಾಹರಣ ಪೂಜೆ, ಕುಮಾರೀ, ಸುವಾಸಿನೀ ಪೂಜೆ ನಡೆಯಲಿದೆ.

ನವರಾತ್ರಿ ಉತ್ಸವದ ಸಲುವಾಗಿ ರಾಜಬೀದಿಯಲ್ಲಿ ನಡೆಯುವ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಜಗದ್ಗುರುಗಳು ಶ್ರೀಮಠದ ಸಂಪ್ರದಾಯಕ್ಕೆ ಅನುಸಾರವಾಗಿ ಕಿರೀಟ, ಆಭರಣಗಳನ್ನು ಧರಿಸಿ, ಸ್ವರ್ಣ ಸಿಂಹಾಸನದಲ್ಲಿ ಅಸೀನರಾಗಿ ದರ್ಬಾರ್ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಶ್ರೀಮಠದ ಆವರಣದಲ್ಲಿ ದೇಶ-ವಿಖ್ಯಾತ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.

http://kalpa.news/wp-content/uploads/2023/05/Jain-Public-School-Advt-5.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

      

Tags: ChikkamagaluruKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShringeriಶೃಂಗೇರಿ
Share197Tweet123Send
Previous Post

Shah emphasizes uprooting terrorism by targeting its ecosystem

Next Post

ಅಗತ್ಯ ಬಂದರೆ ತಲ್ವಾರ್, ಶಸ್ತ್ರಾಸ್ತ್ರದ ಮೂಲಕ ಉತ್ತರ ಕೊಡಲು ಬರುತ್ತದೆ: ಅರುಣ್ ಪುತ್ತಿಲ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗತ್ಯ ಬಂದರೆ ತಲ್ವಾರ್, ಶಸ್ತ್ರಾಸ್ತ್ರದ ಮೂಲಕ ಉತ್ತರ ಕೊಡಲು ಬರುತ್ತದೆ: ಅರುಣ್ ಪುತ್ತಿಲ ಎಚ್ಚರಿಕೆ

ಅಗತ್ಯ ಬಂದರೆ ತಲ್ವಾರ್, ಶಸ್ತ್ರಾಸ್ತ್ರದ ಮೂಲಕ ಉತ್ತರ ಕೊಡಲು ಬರುತ್ತದೆ: ಅರುಣ್ ಪುತ್ತಿಲ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL