Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿಕ್ಕಮಗಳೂರು

ಶೃಂಗೇರಿ | ಎಂದಿನಿಂದ ಶರನ್ನವರಾತ್ರಿ ಆರಂಭ? ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ? ಇಲ್ಲಿದೆ ಮಾಹಿತಿ

October 6, 2023
in ಚಿಕ್ಕಮಗಳೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶೃಂಗೇರಿ |

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ Shringeri Shri Sharadhapeeta ಅಕ್ಟೋಬರ್ 15 ರಿಂದ 25ರವರೆಗೆ ಶ್ರೀ ಶರನ್ನವರಾತ್ರಿ Sharannavarathri ಮಹೋತ್ಸವ ನಡೆಯಲಿದ್ದು, 14ರಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.

14ರಂದು ಭಾದ್ರಪದ ಅಮಾವಾಸ್ಯೆ ದಿನ ಜಗನ್ಮಾತೆಗೆ ಮಹಾಭಿಷೇಕ ನೆರವೇರಲಿದೆ. ಬಳಿಕ ಶ್ರೀ ಶಾರದೆಗೆ ಆನೇಕ ವಿಧವಾದ ಫಲ-ಪಂಚಾಮೃತ ಅಭಿಷೇಕ, ಮಹಾನ್ಯಾಸಪೂರ್ವಕ ಶತರುದ್ರಾಭಿಷೇಕ ಹಾಗೂ 108 ಸಲ ಶ್ರೀಸೂಕ್ತ ಪಠನದಿಂದ ಅಭಿಷೇಕ ನೆರವೇರಲಿದೆ. ಅಂದು ಶ್ರೀ ಶಾರದೆ ಜಗತ್ಪ್ರಸೂತಿಕಾ ಅಲಂಕಾರದಲ್ಲಿ ಕಂಗೊಳಿಸಲಿದ್ದಾಳೆ.
ನವರಾತ್ರಿ ಪ್ರಯುಕ್ತ ಪ್ರತಿದಿನದ ಅಲಂಕಾರ ಹೀಗಿದೆ:

  • 15 ರಂದು ಶ್ರೀ ಶಾರದಾ ಪ್ರತಿಷ್ಠೆ, ಬ್ರಾಹ್ಮೀ ಅಲಂಕಾರ
  • 16- ಹಂಸವಾಹಿನಿ
  • 17- ಮಾಹೇಶ್ವರಿ
  • 18- ಮಯೂರವಾಹನಾ ಅಲಂಕಾರ
  • 19- ವೈಷ್ಣವೀ ಅಲಂಕಾರ, ಶತಚಂಡೀಯಾಗದ ಪ್ರಯುಕ್ತ ಶಾಲಾ ಪ್ರವೇಶ, ಪುರಶ್ಚರಣಾರಂಭ
  • 20- ಸರಸ್ವತ್ಯಾವಾಹನೆ, ವೀಣಾಶಾರದಾಲಂಕಾರ
  • 21- ಮೋಹಿನಿ ಅಲಂಕಾರ
  • 22- ರಾಜರಾಜೇಶ್ವರಿ ಅಲಂಕಾರ
  • 23- ಮಹಾನವಮಿ, ಸಿಂಹವಾಹನಾಲಂಕಾರ, ಶತಚಂಡಿಯಾಗದ ಪೂರ್ಣಾಹುತಿ, ಗಜಾಶ್ವಪೂಜೆ, ಸಂಜೆ ವಿಜಯೋತ್ಸವ, ಶಮೀಪೂಜೆ
  • 24- ವಿಜಯದಶಮಿ, ಗಜಲಕ್ಷ್ಮಿ ಅಲಂಕಾರ, ಲಕ್ಷ್ಮೀನಾರಾಯಣ ಹೃದಯಹೋಮ, ರಾಮಪಟ್ಟಾಭಿಷೇಕ ಸರ್ಗ ಪಾರಾಯಣಿ
  • 25- ಗಜಲಕ್ಷ್ಮೀ ಅಲಂಕಾರ, ಶೀ ಶಾರದಾಂಬಾ ಮಹಾರಥೋತ್ಸವ, ಶ್ರೀ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ.

Also read: Shah emphasizes uprooting terrorism by targeting its ecosystem

ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ
ನವರಾತ್ರಿ ಸಂದರ್ಭದಲ್ಲಿ ಶ್ರೀ ಮಠದಲ್ಲಿ ನಾಲ್ಕು ವೇದಗಳ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ದುರ್ಗಾ ಸಪ್ತಶತಿ, ವಾಲ್ಮೀಕಿ ರಾಮಾಯಣ, ಶ್ರೀ ಸೂಕ್ತ ಜಪ, ಭವನೇಶ್ವರಿ ಜಪ, ಶ್ರೀ ಚಂದ್ರಮೌಳೀಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಶ್ರೀ ಚಕ್ರಕ್ಕೆ ನವಾಹರಣ ಪೂಜೆ, ಕುಮಾರೀ, ಸುವಾಸಿನೀ ಪೂಜೆ ನಡೆಯಲಿದೆ.

ನವರಾತ್ರಿ ಉತ್ಸವದ ಸಲುವಾಗಿ ರಾಜಬೀದಿಯಲ್ಲಿ ನಡೆಯುವ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಜಗದ್ಗುರುಗಳು ಶ್ರೀಮಠದ ಸಂಪ್ರದಾಯಕ್ಕೆ ಅನುಸಾರವಾಗಿ ಕಿರೀಟ, ಆಭರಣಗಳನ್ನು ಧರಿಸಿ, ಸ್ವರ್ಣ ಸಿಂಹಾಸನದಲ್ಲಿ ಅಸೀನರಾಗಿ ದರ್ಬಾರ್ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಶ್ರೀಮಠದ ಆವರಣದಲ್ಲಿ ದೇಶ-ವಿಖ್ಯಾತ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.

http://kalpa.news/wp-content/uploads/2023/05/Jain-Public-School-Advt-5.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

      

Tags: ChikkamagaluruKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShringeriಶೃಂಗೇರಿ
Previous Post

Shah emphasizes uprooting terrorism by targeting its ecosystem

Next Post

ಅಗತ್ಯ ಬಂದರೆ ತಲ್ವಾರ್, ಶಸ್ತ್ರಾಸ್ತ್ರದ ಮೂಲಕ ಉತ್ತರ ಕೊಡಲು ಬರುತ್ತದೆ: ಅರುಣ್ ಪುತ್ತಿಲ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಗತ್ಯ ಬಂದರೆ ತಲ್ವಾರ್, ಶಸ್ತ್ರಾಸ್ತ್ರದ ಮೂಲಕ ಉತ್ತರ ಕೊಡಲು ಬರುತ್ತದೆ: ಅರುಣ್ ಪುತ್ತಿಲ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!