Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಬಜೆಟ್ ಭಾಷಣವನ್ನು ಬಿಜೆಪಿ, ಕೇಂದ್ರ ಸರ್ಕಾರವನ್ನು ಟೀಕಿಸುವ ವೇದಿಕೆ ಮಾಡಿಕೊಂಡ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಜೆಟ್ ಭಾಷಣಕ್ಕೆ ಬಿಜೆಪಿ ತೀವ್ರ ಆಕ್ಷೇಪ | ಸದನದಲ್ಲಿ ಕೋಲಾಹಲ

February 16, 2024
in ರಾಜಕೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಮ್ಮ 15ನೆಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭದಿಂದಲೇ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುವ ವೇದಿಕೆಯನ್ನಾಗಿ ಮಾಡಿಕೊಂಡಿದ್ದು, ಬಿಜೆಪಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬಜೆಟ್ ಮಂಡನೆ ಆರಂಭಿಸಿದ ಸಿದ್ದರಾಮಯ್ಯ ಆರಂಭದಿಂದಲೂ ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ರಾಜ್ಯ ಸರ್ಕಾರವನ್ನು ಟೀಕಿಸಲು ಆರಂಭಿಸಿದರು.
ಸರ್ಕಾರದ ಯೋಜನೆಗಳು ಜನರ ಆಶೋತ್ತರಗಳನ್ನು ಪೂರೈಸಲು ರೂಪಿತವಾಗಿವೆ ಎಂದ ಸಿದ್ದರಾಮಯ್ಯ, ಬಡ ಜನರಿಗೆ ನ್ಯಾಯ ಒದಗಿಸುವ ಕಾರ್ಯಕ್ಕಾಗಿ ಸರ್ಕಾರದ ಯೋಜನೆಗಳು ಉಲ್ಲೇಖಿಸಿ ಆರಂಭದಲ್ಲಿಯೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಆರಂಭದಲ್ಲೇ ಟೀಕಿಸಿದರು.

ರಾಜ್ಯ ಸರ್ಕಾರ ಯೋಜಿಸಿದ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ನಿಷ್ಪಕ್ಷಪಾತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಪತ್ತನ್ನು ಎಲ್ಲೆಡೆ ಹಂಚಲು ಕೈ ಕೊಂಡ ಯೋಜನೆಗಳಿವು. ಕೇಂದ್ರ ಸರ್ಕಾರ ಮಾಡದ್ದನ್ನು ಕರ್ನಾಟಕ ಸರಕಾರ ಮಾಡಿ ತೋರಿಸಿದ ಕೀಳಾದವನೂ ಮೇಲೆ ಬರಲು ಅವಕಾಶ ಮಾಡಿಕೊಡಲು, ಕುವೆಂಪು ಅವರ ಆಧ್ಯಾತ್ಮಿಕ ದೃಷ್ಟಿಯಿಂದ ಮುನ್ನಡೆಸಲು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೂ ಕನಿಷ್ಠ 50 ಸಾವಿರ ರೂ. ನೀಡಲಾಗುತ್ತಿದೆ. ಇದರ ಜಾರಿಗೆ ಇಡೀ ಭಾರತವೇ ಕರ್ನಾಟಕದ ಮೇಲೆ ಮೆಚ್ಚುಗೆ ಸೂಚಿಸಿದೆ. ಅಂತಾರಾಷ್ಟ್ರೀಯ ಸಂಸ್ಥೆಗಳೂ ನಮ್ಮ ಯೋಜನೆಗಳಿಗೆ ಪ್ರಶಂಸಿಸಿವೆ ಎಂದರು.
ಬಸ್ ಹತ್ತುವ ಮುನ್ನ ನಮಸ್ಕರಿಸಿದ ಮಹಿಳೆ ಹಾಗೂ ಯುವನಿಧಿ ಯೋಜನೆಯ ಫಲಾನುವಭವಿ ಹಾಕಿದ ಆನಂದ ಭಾಷ್ಪ ಗ್ಯಾರೆಂಟಿಗಳ ಮೇಲಿನ ನನ್ನ ನಂಬಿಕೆಯೆನ್ನು ಹೆಚ್ಚಿಸಿದೆ. ಆದರೆ, ರಾಜ್ಯದಲ್ಲಿ ಬೊಕ್ಕಸದಲ್ಲಿ ಹಣವಿಲ್ಲವೆಂದು ಪ್ರತಿಪಕ್ಷಗಳು ಟೀಕಿಸುತ್ತಿವೆ. ಬಿಟ್ಟಿ ಯೋಜನೆಗಳು, ರಾಜ್ಯದ ಬೊಕ್ಕಸ ಬರಿದಾಗುತ್ತಿದೆ ಎಂದು ಸುಳ್ಳು ಸುದ್ದಿಗಳನ್ನು ಹರಡಿಸುತ್ತಿವೆ. ಮನ ಶುದ್ಧಿ ಇಲ್ಲದೇ…ಎಂಬ ಶರಣರ ವಚನ ವಿವರಿಸಿ ಬಿಜೆಪಿಗೆ ತಿರುಗೇಟು ನೀಡಿದರು.

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ಜಿಎಸ್’ಟಿಯನ್ನು ಜಾರಿಗೊಳಿಸಿದ ಪರಿಣಾಮ ಹಲವು ರಾಜ್ಯಗಳಿಗೆ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರದ ಹೊಣೆಗೇಡಿತನದಿಂದಾಗಿ ಅಧಿಕ ತೆರಿಗೆ ಪಾವತಿ ಮಾಡುವ ಕರ್ನಾಟಕದಂತಹ ರಾಜ್ಯಗಳು ತೊಂದರೆಗೆ ಸಿಲುಕಿವೆ. ಆದರೆ, ನಾವು ಯಾವುದಕ್ಕೂ ಹೆದರದೇ ಮುನ್ನಡೆಯುತ್ತಿದ್ದೇವೆ. ಇದಕ್ಕಾಗಿಯೇ ಗ್ಯಾರೆಂಟಿಗಳನ್ನು ಜಾರಿಗೊಳಿಸಿದ್ದೇವೆ ಎಂದರು.
ಪ್ರತಿಪಕ್ಷಗಳ ಪ್ರತಿಭಟನೆ, ಕೋಲಾಹಲ
ಬಜೆಟ್ ಭಾಷಣದಲ್ಲಿ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ ವಿರುದ್ಧ ಸದನದಲ್ಲಿ ಪ್ರತಿಪಕ್ಷಗಳು ತೀವ್ರ ಟೀಕಿಸಿದರು.

ಬಜೆಟ್ ಭಾಷಣದ ವೇಳೆ ದನಿ ಎತ್ತಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, ನಿಮ್ಮ ಆಡಳಿತದಿಂದಾಗಿ ರಾಜ್ಯದ ಬೊಕ್ಕಸಕ್ಕೆ ತೊಂದರೆಯುಂಟಾಗಿದೆ. ನಮ್ಮ ಹಿಂದಿನ ರಾಜ್ಯ ಸರ್ಕಾರ ಹಾಗೂ ಕೇಂದ್ರದಿಂದ ಅನ್ಯಾಯ ಉಂಟಾಗಿಲ್ಲ. ಸುಳ್ಳು ಹೇಳುತ್ತಿದ್ದೀರಿ ಎಂದು ಟೀಕಿಸಿದರು.

ನಿಮ್ಮದು ಲೂಟಿಕೋರ ಸರ್ಕಾರ ಎಂದು ಟೀಕಿಸಿದ ಪ್ರತಿಪಕ್ಷಗಳು ಪೋಸ್ಟರ್ ಹಿಡಿದು ಘೋಷಣೆ ಕೂಗಿದರು.

ಇದರಿಂದಾಗಿ ಸದನದಲ್ಲಿ ಕೆಲಕಾಲ ಗೊಂದಲ ಉಂಟಾಗಿದ್ದು, ಮಧ್ಯಪ್ರವೇಶಿಸಿದ ಸ್ಪೀಕರ್ ಪ್ರತಿಪಕ್ಷ ಸದಸ್ಯರನ್ನು ಸಮಾಧಾನ ಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BJPcongressKannada News WebsiteKarantaka Budget 2024Latest News Kannadanarendra modiOpposition PartyPM ModiSiddharamaiah Budgetಪ್ರತಿಪಕ್ಷಬಜೆಟ್ಬಿಜೆಪಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಫೆ.18ರಂದು ಶಿವಮೊಗ್ಗ ಪತ್ರಕರ್ತರ ಜಿಲ್ಲಾ ವಾರ್ಷಿಕ ಕ್ರೀಡಾಕೂಟ: ವಿ.ಟಿ. ಅರುಣ್

Next Post

ರಾಜ್ಯ ಬಜೆಟ್ ಮಂಡನೆ | ಬಂಗಾರದ ಮನುಷ್ಯ ಚಿತ್ರದ ಗೀತೆ ಉಲ್ಲೇಖಿಸಿದ ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಬಜೆಟ್ ಮಂಡನೆ | ಬಂಗಾರದ ಮನುಷ್ಯ ಚಿತ್ರದ ಗೀತೆ ಉಲ್ಲೇಖಿಸಿದ ಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!