ಕಲ್ಪ ಮೀಡಿಯಾ ಹೌಸ್ | ಸಿಗಂದೂರು |
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನಾಗರತ್ನ Supreme Court Judge Nagrathna ಅವರು ಇಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯದ ದಂಪತಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ರಾಮಪ್ಪ, ಉಪವಿಭಾಗಾಧಿಕಾರಿ ನಾಗರಾಜ್, ತಹಶೀಲ್ದಾರ್ ಮಲ್ಲಪ್ಪ ಪೂಜಾರ್, ದೇವಸ್ಥಾನದ ಕಾರ್ಯದರ್ಶಿ ಹೆಚ್.ಆರ್. ರವಿಕುಮಾರ್, ರಾಜಸ್ವ ನಿರೀಕ್ಷಕ ರಾಘವೇಂದ್ರ, ಗುರುರಾಜ್ ಮತ್ತಿತರರು ಹಾಜರಿದ್ದರು.
Also read: ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ: ಭದ್ರಾವತಿ ನಗರಸಭೆ ಪೌರಕಾರ್ಮಿಕ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post