Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹತ್ಯೆಗೀಡಾದ ಆಪ್ತನ ಅಂತಿಮ ಯಾತ್ರೆಗೆ ಸ್ವತಃ ಹೆಗಲುಕೊಟ್ಟ ಸ್ಮೃತಿ ಇರಾನಿ

May 26, 2019
in Small Bytes, ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಅಮೇಥಿ: ಚುನಾವಣೋತ್ತರ ರಾಜಕೀಯ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ನಾಯಕನ ಅಂತಿಮ ಯಾತ್ರೆಗೆ ಸ್ವತಃ ಸ್ಮೃತಿ ಇರಾನಿ ಹೆಗಲುಕೊಟ್ಟರು.

ಹೌದು… ಬಿಜೆಪಿ ನಾಯಕ, ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇಂದು ಅವರ ಅಂತ್ಯಸಂಸ್ಕಾರ ನಡೆಯಿತು. ಇದಕ್ಕೂ ಮುನ್ನ ತಮಗಾಗಿ ದುಡಿದ ವ್ಯಕ್ತಿಯ ಅಂತಿಮ ಯಾತ್ರೆಯಲ್ಲಿ ಸ್ವತಃ ಹೆಗಲುಕೊಟ್ಟ ಸ್ಮೃತಿ ಇರಾನಿ, ತಮ್ಮ ಆಪ್ತನನ್ನು ನೆನೆದು ತೀವ್ರವಾಗಿ ಕಣ್ಣೀರಿಟ್ಟರು.

#WATCH BJP MP from Amethi, Smriti Irani lends a shoulder to mortal remains of Surendra Singh, ex-village head of Barauli, Amethi, who was shot dead last night. pic.twitter.com/jQWV9s2ZwY

— ANI (@ANI) May 26, 2019

ಇರಾನಿ ಸಚಿವೆಯಾದಾಗಿನಿಂದಲೂ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಸಿಂಗ್, ಈ ಚುನಾವಣೆಯಲ್ಲಿ ಬಹಳಷ್ಟು ಮಹತ್ವದ ಪಾತ್ರ ವಹಿಸಿದ್ದರು. ಸ್ಮೃತಿ ಗೆಲುವಿನ ಸಂಭ್ರಮಾಚರಣೆಗೆ ತೆರಳಿ ಮನೆಗೆ ವಾಪಾಸಾಗಿ ಮನೆಯ ಹೊರಗೆ ಮಲಗಿದ್ದ ವೇಳೆ ಬೈಕ್’ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು. ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸುರೇಂದ್ರ ಸಿಂಗ್ ಕೊನೆಯುಸಿರೆಳೆದಿದ್ದರು.

Smriti Irani, BJP MP from Amethi: I've taken an oath before Surendra Singh ji's (ex-village head Barauli who was shot dead y'day) family, the one who fired & the one who ordered it, even if I have to go SC to get the culprits a death sentence, we will knock the doors of the court pic.twitter.com/eyvEi4mmeU

— ANI UP (@ANINewsUP) May 26, 2019

ಪ್ರಕರಣ ಕುರಿತಂತೆ ಈಗಾಗಲೇ ಉನ್ನತಮಟ್ಟದ ತನಿಖೆ ನಡೆಯುತ್ತಿದ್ದು, ಆರು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

Tags: AmethiKannada Newslends a shouldermortalSmriti IraniSurendra Singhಅಂತಿಮ ಯಾತ್ರೆಸುರೇಂದ್ರ ಸಿಂಗ್ಸ್ಮೃತಿ ಇರಾನಿ
Previous Post

ಮೇ 30ರಂದು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ

Next Post

ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಮಾರ್ಗದ ಸಂಸ್ಕಾರ ನೀಡಿ: ವಿಧುಶೇಖರ ಭಾರತಿ ಶ್ರೀ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಮಾರ್ಗದ ಸಂಸ್ಕಾರ ನೀಡಿ: ವಿಧುಶೇಖರ ಭಾರತಿ ಶ್ರೀ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025

Wife Donates Kidney to Save Husband’s Life

October 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!