ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗೋಪಿ ಸರ್ಕಲ್ ಬಳಿಯಿರುವ ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಇಂದು ಮುಂಜಾನೆ ಕೆರೆ ಹಾವೊಂದು ಕಾಣಿಸಿಕೊಂಡಿದ್ದು, ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು.
ಅಂಚೆ ಎಟಿಎಂ ಹಿಂಭಾಗದ ಕಚೇರಿ ಆವರಣದಲ್ಲಿ ಸುಮಾರು 8 ಅಡಿ ಉದ್ದದ ಕೆರೆ ಹಾವು ಕಾಣಿಸಿಕೊಂಡಿದ್ದು, ನೌಕರರಲ್ಲಿ ಹಾಗೂ ಗ್ರಾಹಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು. ವಿಷಯ ತಿಳಿದ ಸ್ನೇಕ್ ಕಿರಣ್ ಅವರು ಆಗಮಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post