Monday, September 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸಾಮಾಜಿಕ ದನಿ ಮಹೇಂದ್ರಕುಮಾರ್ ಜನ್ಮ ದಿನಾಚರಣೆ-ಸ್ಮರಣೆ

December 16, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನೋವಾ ಚಾರಿಟಬಲ್ ಟ್ರಸ್ಟ್‌’ನಲ್ಲಿ ಸಾಮಾಜಿಕ ದನಿ ಮಹೇಂದ್ರಕುಮಾರ್ ರವರ ಜನುಮ ದಿನದ ಸ್ಮರಣೆ ಕಾರ್ಯಕ್ರಮವನ್ನು ಜೆಸಿಐ ಶಿವಮೊಗ್ಗ ಶರಾವತಿ ಘಟಕ ಏರ್ಪಡಿಸಲಾಗಿತ್ತು.

ಲ್ ಇಂಡಿಯಾ ಕೌನ್ಸಿಲಿಂಗ್ ಹ್ಯುಮನ್ ರೈಟ್ಸ್ ಲಿಬರ್ಟಿಸಿ ಅಂಡ್ ಸೋಷಿಯಲ್ ಜಸ್ಟೀಸ್ ಜಿಲ್ಲಾ ಕಾರ್ಯದರ್ಶಿ ಸಿಗ್ಬದ್ ಉಲ್ಲಾ ಮಾತನಾಡಿ, ಮನುಷ್ಯ ಕುಲ ಒಂದೇ ಆಗಿದ್ದು ಮಾನವೀಯತೆಯ ತಳಹದಿಯಲ್ಲಿ ಸೌಹಾರ್ದತೆಯಿಂದ ಸಾಗಬೇಕಿದೆ ಎಂದರು.


ಮಹೇಂದ್ರಕುಮಾರ್ ಅವರು ನಮ್ಮೊಂದಿಗೆ ಇಲ್ಲದಿದ್ದರು ಅವರು ಸಾಮಾಜಿಕ ನ್ಯಾಯದಡಿಯ ಮಾತುಗಳು ಇಂದಿಗೂ ಜನಮಾನಸದಲ್ಲಿದೆ. ಯಾವುದೇ ಧರ್ಮ-ಜಾತಿಯವರೇ ಆಗಿರಲಿ ಅವರು ಸಾಂವಿಧಾನಿಕವಾದ ಸಾಮಾಜಿಕ ನ್ಯಾಯದಿಂದ ವಂಚಿತರಾಗಬಾರದು ಎಂದು ಹೇಳುತ್ತಿದ್ದರು. ಸಾಕಷ್ಟು ಜನಪರ ಭಾಷಣಗಳು ಇಂದಿಗೂ ಯೂ-ಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣದಲ್ಲಿದೆ ಎಂದು ಸಿಗ್ಬದ್ ಉಲ್ಲಾರವರು ವಿವರಿಸಿದರು.

ಅವರ ಜನುಮ ದಿನದ ಪ್ರಯುಕ್ತ ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ನೋವಾ ಚಾರಿಟಬಲ್ ಟ್ರಸ್ಟ್‌’ನಲ್ಲಿರುವ ಮಾನಸಿಕವಾಗಿ ನೊಂದ 35 ಜನ ಹಿರಿಯರಿಗೆ ಹಣ್ಣು-ಬ್ರೆಡ್ ವಿತರಿಸಿ ಮಾನವೀಯ ಗುಣಗಳನ್ನು ಸಾರುವ ನಿಟ್ಟಿನಲ್ಲಿ ಇಂತಹ ಹಿರಿಯರೊಂದಿಗೆ ಅನಾಥ ಪ್ರಜ್ಞೆ ಮೂಡದಂತೆ ನಿಮ್ಮೊಂದಿಗೆ ಸಮಾಜವಿದೆ ಎಂದು ಆತ್ಮಧೈರ್ಯ ನೀಡುವ ಕೆಲಸ ಇನ್ನಷ್ಟು ಮಾಡಬೇಕಿದೆ ಎಂದು ಎಲ್ಲಾ ಜೆಸಿಗಳು ಅಭಿಪ್ರಾಯಿಸಿದರು.

ಜೆಸಿಐ ಶಿವಮೊಗ್ಗ ಶರಾವತಿ ಘಟಕದ ಅಧ್ಯಕ್ಷ ಜೆಸಿ, ಗಾರಾ. ಶ್ರೀನಿವಾಸ್, ಕಾರ್ಯದರ್ಶಿ ಜೆ.ಸಿ. ಸ್ಮಿತಾ ಮೋಹನ್, ಸಹ ಕಾರ್ಯದರ್ಶಿ, ಜೆಸಿ ಪರಮೇಶ್ವರ, ಉಪಾಧ್ಯಕ್ಷ ಜೆಸಿ ಮೋಹನ್ ಕಲ್ಪತರು, ಜೆಸಿ ದಿವ್ಯಾ ಪ್ರವೀಣ್, ಜೆಸಿ ಶೋಭಾ ಸತೀಶ್, ನಿರ್ದೇಶಕರುಗಳಾದ ಜೆಸಿ ಚಿರಂಜೀವಿ ಬಾಬು, ಚಂದ್ರಹಾಸ್ ಎನ್. ರಾಯ್ಕರ್, ಜೆಸಿ ಇಮ್ರಾನ್ ಮಲ್ನಾಡ್, ಜೆಜೆಸಿ ಕಿಶೋರ್ ಹಾಗೂ ಅಬ್ದುಲ್, ವಿನಯ್ ಸೇರಿದಂತೆ ನೋವಾ ಚಾರಿಟಬಲ್ ಟ್ರಸ್ಟ್‌’ನ ಜ್ಞಾನ ಪ್ರಕಾಶ್ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: JCI ShivamoggaLocal NewsMalnad NewsShimogaShivamoggaShivamogga Newsಜೆಸಿಐ ಶಿವಮೊಗ್ಗನೋವಾ ಚಾರಿಟಬಲ್ ಟ್ರಸ್ಟ್ಮಲೆನಾಡು ಸುದ್ಧಿಮಹೇಂದ್ರಕುಮಾರ್ಶಿವಮೊಗ್ಗಶಿವಮೊಗ್ಗ ನ್ಯೂಸ್ಸಾಂವಿಧಾನಿಕ
Previous Post

Rajiv Dixith: A patriot with Indianisation

Next Post

ಪ್ರೊ.ರಾಮಚಂದ್ರ ಕೋಟೆಮನೆ ಅವರಿಗೆ ಮಹಾಮಹೋಪಾಧ್ಯಾಯ ರಂಗನಾಥ ಶರ್ಮಾ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರೊ.ರಾಮಚಂದ್ರ ಕೋಟೆಮನೆ ಅವರಿಗೆ ಮಹಾಮಹೋಪಾಧ್ಯಾಯ ರಂಗನಾಥ ಶರ್ಮಾ ಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

September 29, 2025

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

September 29, 2025

Gallant Sports Joins as Sports Infrastructure Partner for Dream Dash Event

September 29, 2025

Pink Power Run 2.0 Unites 20,000 Participants in Hyderabad for Breast Cancer Awareness

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

September 29, 2025

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

September 29, 2025

Gallant Sports Joins as Sports Infrastructure Partner for Dream Dash Event

September 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!