Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದೇಶದಲ್ಲಿರುವ ಕನ್ನಡಿಗರಿಂದ ಮೆಗ್ಗಾನ್ ಆಸ್ಪತ್ರೆಗೆ ಬರಲಿದೆ 3 ಕೋಟಿ ರೂ. ವೆಚ್ಚದ ಕೋವಿಡ್ ಉಪಕರಣಗಳು

ಕೊರೋನಾ ಸಂಕಷ್ಟ ಕಾಲದಲ್ಲಿ ಸಾಮಾಜಿಕ ಸ್ಪಂದನೆಗೆ ಕೈಜೋಡಿಸುತ್ತಿರುವ ಮನನೀಯರು

June 11, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ವಿರುದ್ಧದ ಹೋರಾಟ ನಡೆಸಲು ಹಾಗೂ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ನೆರವಾಗುವಂತೆ ವಿದೇಶದಿಂದ ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಕೋವಿಡ್ ಉಪಕರಣಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲು ಸಿದ್ಧತೆ ನಡೆಸಲಾಗುತ್ತಿದೆ.

ವಿದೇಶದಲ್ಲಿ ನೆಲೆಸಿರುವ ಶಿವಮೊಗ್ಗದ ಭೂಪಾಳಂ ಚಂದ್ರಶೇಖರಯ್ಯ ಅವರ ಮಗ ಡಾ. ರುಕ್ಮಯ್ಯ ಭೂಪಾಳಂ, ಮಗಳು ಡಾ.ನಿರ್ಮಲ ಹಾಗೂ ತರೀಕೆರೆಯ ಮೂಲದವರಾದ ಡಾ.ಕೃಷ್ಣಮೂರ್ತಿ ಅವರು ಈ ಸಾಮಾಜಿಕ ಸ್ಫಂದನೆಗೆ ಕೈಜೋಡಿಸಿದ್ದಾರೆ.
ಪ್ರಸ್ತುತ ಯುನೈಟೆಡ್ ಸ್ಟೆಟ್‌ನ ಕೆಂಟುಕಿ ದೇಶದ ಲೂಯಿಸ್ ವಿಲ್ಲೆನಲ್ಲಿ ನೆಲೆಸಿರುವ ಇವರು ಶಿವಮೊಗ್ಗ ರೋಟರಿಯವರ ಮನವಿಗೆ ಸ್ಫಂದಿಸಿ ಲೂಯಿಸ್ ವಿಲ್ಲಿ ನಾರ್ಥನ್ ಹೆಲ್ತ್‌ ಕೇರ್ ಆಸ್ಫತ್ರೆಯಿಂದ ಆಧುನಿಕ ತಂತ್ರಜ್ಞಾನವುಳ್ಳ ಕೋವಿಡ್ ಚಿಕಿತ್ಸಾ ಉಪಕರಗಳು, ವೆಂಟಿಲೇಟರ್, ಆಮ್ಲಜನಕ ಸಾಂದ್ರಕಗಳು ಸೇರಿದಂತೆ ನೂತನ ಪಿಪಿಇ ಕಿಟ್‌ಗಳು, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್‌ಗಳನ್ನು ಹೊತ್ತಕಂಟೈನರ್ ಸದ್ಯದಲ್ಲಿಯೇ ಶಿವಮೊಗ್ಗ ತಲುಪಲಿದೆ. ವಿದೇಶದಲ್ಲಿ ನೆಲೆಸಿರುವ ಡಾ. ಕೃಷ್ಣಮೂರ್ತಿಯವರು ಈಗಾಗಲೇ ಶಿವಮೊಗ್ಗ ನಗರದಲ್ಲಿ ಡಯಾಲಿಸಿಸ್ ಕೇಂದ್ರ, ಸ್ತನ ಪರೀಕ್ಷಣಾ ಕೇಂದ್ರದ ಸ್ಥಾಪನೆಗೆ ನೆರವಾಗಿದ್ದಾರೆ. ಹೀಗೆ ವಿದೇಶದಲ್ಲಿ ನೆಲೆಸಿದ್ದರು ತಮ್ಮ ಊರಿನ ಹಲವು ಸಂಕಷ್ಟಗಳಿಗೆ ಸ್ಫಂದಿಸಿದ್ದಾರೆ.ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಶಿವಮೊಗ್ಗದ ರೋಟರಿ ಸಂಸ್ಥೆಯು ಕೋವಿಡ್ ವಿರುದ್ದ ಹೋರಾಟ ನಡೆಸಲು ದಾನಿಗಳಿಂದ ಅಗತ್ಯ ನೆರವಿಗಾಗಿ ವಿನಂತಿಸಿಕೊಂಡಾಗ ಸಾಕಷ್ಟ ದಾನಿಗಳು ಸಹಾಯ ಹಸ್ತ ಚಾಚಿದ್ದರು.
ಇದೇ ವೇಳೆ ವಿದೇಶದಲ್ಲಿ ನೆಲೆಸಿರುವ ಡಾ.ರುಕ್ಮಯ್ಯ ಭೂಪಾಳಂ ಅವರ ನೇತೃತ್ವದಲ್ಲಿ ಆಧುನಿಕ ಉಪಕರಣಗಳು ಸೇರಿದಂತೆ ಹಲವು ಅವಶ್ಯಕ ವಸ್ತುಗಳನ್ನು ಶಿವಮೊಗ್ಗಕ್ಕೆ ಕೊಡುಗೆ ನೀಡಲು ಮುಂದೆ ಬಂದರು. ಎಸ್‌ಒಎಸ್ ಏಜೆನ್ಸಿಯ ಮೂಲಕ ಈಗಾಗಲೇ ಉಪಕರಣ ಹೊತ್ತ ಕಂಟೈನರ್ ರಫ್ತಾಗಿದ್ದು ಹದಿನೈದು ದಿನಗಳಲ್ಲಿ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್.ದತ್ತಾತ್ರಿ ಅವರ ಸಹಕಾರದಿಂದ ಅಗತ್ಯ ಕಸ್ಟಮ್ ಅನುಮತಿ ಪಡೆಯಲಾಗಿದ್ದು ಕೆಲವು ಕಡಿಮೆ ದರದ ರಫ್ತು ಶುಲ್ಕಗಳನ್ನು ಜಿಲ್ಲಾಡಳಿತದಿಂದ ಭರಿಸಲು ಮಾನ್ಯ ಜಿಲ್ಲಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಶಿವಮೊಗ್ಗ ರೋಟರಿಯ ಮಾಜಿ ಜಿಲ್ಲಾ ಗೌರ‌್ನರ್ ಡಾ.ಪಿ. ನಾರಾಯಣ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Corona VirusCovid19Kannada News WebsiteLatest News KannadaMcGann HospitalShimogaShivamoggaShivamogga Newsಕೋವಿಡ್19ಭೂಪಾಳಂಮಲೆನಾಡು ಸುದ್ಧಿಮೆಗ್ಗಾನ್ ಆಸ್ಪತ್ರೆಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಶಿವಮೊಗ್ಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆಗೆ ಕಠಿಣ ಕ್ರಮ ಕೈಗೊಳ್ಳಿ: ಡಿಸಿಗೆ ಸಿಎಂ ಸೂಚನೆ

Next Post

ಗಮನಿಸಿ! ಇನ್ಮುಂದೆ ಆರ್’ಟಿಒ ಪರೀಕ್ಷೆ ಇಲ್ಲದೇ ಡ್ರೈವಿಂಗ್ ಲೈಸೆನ್ಸ್‌ ಪಡೆಯಬಹುದು: ಆದರೆ...

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಗಮನಿಸಿ! ಇನ್ಮುಂದೆ ಆರ್’ಟಿಒ ಪರೀಕ್ಷೆ ಇಲ್ಲದೇ ಡ್ರೈವಿಂಗ್ ಲೈಸೆನ್ಸ್‌ ಪಡೆಯಬಹುದು: ಆದರೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

March 25, 2023

ಶಿವಮೊಗ್ಗದ ರಾಗಿಗುಡ್ಡ ಉಳಿವಿಗೆ ಬೃಹತ್ ಜಾಥಾ: ಸಾವಿರಾರು ಮಂದಿ ಭಾಗಿ

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!