ಕಲ್ಪ ಮೀಡಿಯಾ ಹೌಸ್ | ಸೊರಬ |
ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ 10ನೆಯ ತರಗತಿ ಬಾಲಕನೊಬ್ಬ ಹೃದಯಾಘಾತದಿಂದಾಗಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಜಯಂತ್ ಎಂಬ ಬಾಲಕನೇ ಮೃತ ದುರ್ದೈವಿ.

ಓದುವುದರಲ್ಲಿ ಮುಂದಿದ್ದ ಬಾಲಕ, ದೈಹಿಕ ಚಟುವಟಿಕೆಗಳಲ್ಲೂ ಸಹ ನಿಪುಣನಾಗಿದ್ದ. ಆರೋಗ್ಯವಾಗಿದ್ದ ಈಗ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಮೃತನಾಗಿರುವುದು ದುರಂತವಾಗಿದೆ.












Discussion about this post