Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಕೃಷಿ ವಿವಿ ಇರುವಕ್ಕಿ ಕ್ಯಾಂಪಸ್‌ಗೆ ಕೃಷಿ ತಜ್ಞರ ನಿಯೋಗ ಭೇಟಿ

December 22, 2022
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಮಲೆನಾಡ ಕಾನನದಲ್ಲಿ ಸ್ಥಾಪಿತವಾದ ಕೃಷಿ ವಿಶ್ವವಿದ್ಯಾಲಯ ಇರುವಕ್ಕಿ ಕ್ಯಾಂಪಸ್‌ಗೆ ಮಲೆನಾಡಿನ ಅರಣ್ಯ, ಕೃಷಿ ತಜ್ಞರು, ಸಂಘ ಸಂಸ್ಥೆಗಳ ನಿಯೋಗ ಭೇಟಿ ನೀಡಿ ಮಲೆನಾಡಿನ ಕೃಷಿ, ತೋಟಗಾರಿಕೆ ಅರಣ್ಯ ಸುಸ್ಥಿರ ಅಭಿವೃದ್ಧಿ ಕುರಿತ ಹಲವು ಶಿಫಾರಸುಗಳನ್ನು ಸಲ್ಲಿಸಿತು.

ಸ್ಥಳೀಯ ಗ್ರಾಮ ಜೀವ ವೈವಿಧ್ಯ ಸಮಿತಿಗಳು, ಮಹಿಳಾ ಸ್ವ ಸಹಾಯ ಸಂಘಗಳಿಗೆ ಕೃಷಿ ವಿ.ವಿ.ಯ ಮೂಲಕ ತರಬೇತಿ, ಜಾಗೃತಿಗಾಗಿ ವಿಶೇಷ ಪೈಲಟ್ ಯೋಜನೆ ಜಾರಿ, ಮಾದರಿ ಪ್ರಾತ್ಯಕ್ಷಿಕೆಗಳನ್ನು ರೂಪಿಸುವುದು, ಔಷಧಿ ಮೂಲಿಕೆಗಳ ಅನ್ವೇಷಣೆ, ಅಭ್ಯಾಸ, ವಿನಾಶದ ಅಂಚಿನ ಸಸ್ಯಗಳ ಅಭಿವೃದ್ಧಿ ಬಗ್ಗೆ ಇನ್ನಷ್ಟು ಗಮನ ನೀಡಲು ಮುಂದಾಗಬೇಕು ಎಂದು ವಿಶ್ವ ವಿದ್ಯಾಲಯದ ಉಪಕುಲಪತಿಗಳಿಗೆ ತಂಡ ಮನವಿ ಮಾಡಿದೆ.
ಮಿಡಿ ಮಾವಿನ ವೃಕ್ಷ ವೈವಿಧ್ಯ, ಕಾಡಿನ ಹಣ್ಣುಗಳ ವೈವಿಧ್ಯ, ಹಲಸು ಜಾತಿಯ ವೈವಿಧ್ಯ ರಕ್ಷಣೆ, ಈ ಬಗ್ಗೆ ದೇಶದ ಗಮನ ಸೆಳೆಯುವ ಮಾದರಿ ಪ್ರಯೋಗ ನಡೆಯಬೇಕು, ಕಂಚಿ, ಲಿಂಬು, ಮಾದಲ, ಚಕೋತ, ಸೇರಿದಂತೆ ಸಿಟ್ರಸ್ ಜಾತಿಯ ಫಲ ವೃಕ್ಷಗಳು ವಿನಾಶದ ಅಂಚಿಗೆ ಸರಿಯುತ್ತಿವೆ. ಅವುಗಳ ತಳಿ ಉಳಿಸಲು ವಿಶೇಷ ಕಾರ‍್ಯಕ್ರಮ ರೂಪಿಸಬೇಕು. ಇಲ್ಲಿನ ತೋಟಗಳು ಜೀವ ವೈವಿಧ್ಯತೆಗೆ ಹೆಸರು. ಆದರೆ, ಇದೀಗ ಕೇವಲ ಅಡಿಕೆ ಎಂಬ ಏಕ ಜಾತಿ ನೆಡು ತೋಪಾಗಿದೆ. ಅಡಿಕೆಯ ಜೊತೆಗೆ ಆದಾಯ ತರುವ ಸಾಂಬಾರು, ಇತರೆ ಬೆಳೆಗಳ ಮಾದರಿ ಯೋಜನೆಗೆ ಮುಂದಾಗಬೇಕು. ಕೃಷಿ, ತೋಟಗಾರಿಕೆ, ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ವಿಶೇಷ ಕ್ಷೇತ್ರ ಅಧ್ಯಯನದಲ್ಲಿ ಈ ಮೇಲಿನ ವಿಷಯಗಳ ಬಗ್ಗೆ ಚಿಕ್ಕ ಚಿಕ್ಕ ಅಧ್ಯಯನ ಕೈಗೊಳ್ಳುವಂತಾಗಭೇಕು ಎಂದು ತಂಡ ತನ್ನ ಅಭಿಪ್ರಾಯ ಮಂಡಿಸಿತು.

ಇಡೀ ಮಲೆನಾಡಿನ ಕೃಷಿ ಸಂಸ್ಕೃತಿ ಸೊಗಡು ಬಿಂಬಿಸುವ ಆಲೆಮನೆ, ಸುಗ್ಗಿ ಕುಣಿತ, ಭೂಮಿ ಪೂಜೆ, ಗಂಗಾ ಪೂಜೆ, ನಾಟಿ ವೈದ್ಯರು, ಜೌಷಧಿ ಮಾಲಿಕೆ, ಬಿದಿರು ಕುಶಲ ಕೃಷಿ ಉಪಕರಣಗಳು ಮುಂತಾದ ಸಂಗತಿಗಳಿಗೆ ಕೃಷಿ ಮೇಳ ವೇದಿಕೆ ಆಗಬೇಕು. ಕಾನು ಅರಣ್ಯ ಅಧ್ಯಯನ, ಸಮೀಕ್ಷೆ ದಾಖಲಾತಿ: ವಿಶ್ವವಿದ್ಯಾಲಯಕ್ಕೆ ನೀಡಲಾದ ಒಟ್ಟೂ 777 ಎಕರೆ ಕಾನು ಅರಣ್ಯ ಭೂಮಿಯಲ್ಲಿ 200 ಎಕರೆ ಕಾನು ಅರಣ್ಯಕ್ಕೆ ಸಂಪೂರ್ಣ ರಕ್ಷಣೆ ನೀಡಬೇಕು. ೫೦ ಎಕರೆ ಕಾನು ಪ್ರದೇಶದಲ್ಲಿ ಅರಣ್ಯ ಸಂಶೋಧನೆ ಕಾರ್ಯ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ.
ಕೃಷಿ ಹೊಂಡ, ಚಿಕ್ಕ ಕೆರೆ, ಜಲ ಸಂವಧನಾ ಕಾರ್ಯ, ಇರುವಕ್ಕಿ ಕ್ಯಾಂಪಸ ವ್ಯಾಪ್ತಿಯ ಜಲಮೂಲ ಸಂರಕ್ಷಣೆಗೆ, ಜಲ ಸಂವರ್ಧನೆಗೆ ವಿಶ್ವ ವಿದ್ಯಾಲಯ ಮುಂದಾಗಬೇಕು ಎಂದ ತಂಡ ರಾಸಾಯನಿಕ ಕೀಟನಾಶಕಗಳ ಅಪಾರ ಬಳಕೆ ಹಾಗೂ ನಿಷೇಧಿಸಲ್ಪಟ್ಟ ಕ್ರಿಮಿ, ಕೀಟನಾಶಕ ಬಳಕೆ ತಪ್ಪಿಸಲು ತೋಟಗಾರಿಕೆ & ಕೃಷಿ ಇಲಾಖೆಗಳಿಗೆ ಕೃಷಿ ವಿಶ್ವ ವಿದ್ಯಾಲಯ ಮಾರ್ಗದರ್ಶನ, ಶಿಫಾರಸನ್ನು ಆಗಾಗ್ಗೆ ನೀಡಲು ವಿಶೇಷ ಕಾರ್ಯ ಯೋಜನೆ ರೂಪಿಸಬೇಕು. ಈ ಕೀಟನಾಶಕಗಳಿಗೆ ಬದಲೀ ಉಪಾಯಗಳನ್ನು ವಿಶ್ವ ವಿದ್ಯಾಲಯ ಸೂಚಿಸಭೇಕು ಎಂದು ಒತ್ತಾಯ ಮಾಡಲಾಗಿದೆ.

ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಜೀವ ವೈವಿಧ್ಯ ಮಂಡಳಿಯ ಸದಸ್ಯ ಕೆ. ವೆಂಕಟೇಶ, ಸಹ್ಯಾದ್ರಿ ಪ್ರಾಧಿಕಾರದ ಶ್ರೀಪಾದ ಬಿಚ್ಚುಗತ್ತಿ, ಜೀವವೈವಿಧ್ಯ ವಿಜ್ಞಾನಿ ಡಾ. ಕೇಶವ ಕೊರ್ಸೆ, ಪ್ರಗತಿಪರ ಕೃಷಿಕ, ಪರಿಸರತಜ್ಞ ಡಾ. ಬಾಲಚಂದ್ರ ಸಾಯಿಮನೆ ಸಿದ್ದಾಪುರ, ಗಜೇಂದ್ರ ಗೊರಸು ಕುಡಿಗೆ, ಚಿಕ್ಕಮಗಳೂರು ಗ್ರಾಮ ಅರಣ್ಯ ಸಮೀತಿ ಅಧ್ಯಕ್ಷ ಬಿ.ಹೆಚ್. ರಾಘವೇಂದ್ರ ಮತ್ತು ಶಿವಮೊಗ್ಗ, ಉ.ಕ., ಚಿಕ್ಕಮಗಳೂರು ಜಿಲ್ಲೆಗಳ ಪ್ರಗತಿಪರ ಸಾವಯವ ರೈತರು ಈ ತಂಡದಲ್ಲಿದ್ದರು.
ನಾಗೇಂದ್ರ ಸಾಗರ, ಗಣಪತಿ ಕೆ.ಬಿಸ್ಲಕೊಪ್ಪ, ಎಂ.ಜಿ. ರಾಮಚಂದ್ರ ಪ್ರಕಾಶ ಮುಂಚಾಲೆ ಆನೆಗೊಳಿ ಸುಬ್ಬರಾವ ಗಿರೀಶ ಹಕ್ರೆ, ಮೊದಲಾದವರು ಅಭಿಪ್ರಾಯ ಮಂಡಿಸಿದರು. ಇರುವಕ್ಕಿ ಕೃಷಿ ತೋಟಗಾರಿಕಾ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಆರ್.ಸಿ.ಜಗದೀಶ, ರಜಿಸ್ಟ್ರಾರ್ ಡಾ. ಲೋಕೇಶ, ಡಾ. ಹೇಮಾ ನಾಯ್ಕ, ಡಾ. ಗಣಪತಿ, ಡಾ. ಪ್ರಭಾಕರ ಇವರು ಮಲೆನಾಡು ಕೃಷಿ, ಜೀವವೈವಿಧ್ಯ ತಜ್ಞರ ತಂಡದ ಜೊತೆ ಸಮಾಲೋಚನೆ ನಡೆಸಿದರು. ಹಾಗೂ ವಿಶೇಷ ಪ್ರಯೋಗಗಳ ಸ್ಥಳ ಭೇಟಿ ಮಾಡಿಸಿದರು. ಮಲೆನಾಡು ಅಜೆಂಡಾ ಬಗ್ಗೆ ಇನ್ನಷ್ಟು ಆದ್ಯತೆ ನೀಡುವ ಭರವಸೆ ನೀಡಿದರು.
ವರದಿ: ಮಧುರಾಮ್, ಸೊರಬ  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

Next Post

ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!