Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಯಾವ ಭಾಷೆ ಪರಿವರ್ತನೆ ಹೊಂದಲಾರದೋ ಅಂತಹ ಭಾಷೆಗೆ ನೆಲೆ ಇರದು

ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅಮರೇಶ್ವರ ಶಿವಾಚಾರ್ಯ ಶ್ರೀ ಆಶಿರ್ವಚನ

January 15, 2025
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕನ್ನಡ ಪರಿಪೂರ್ಣ ಭಾಷೆ, ಭಾಷೆ ಚಲನಶೀಲ ವಾಗಿರಬೇಕು. ಸರ್ವವನ್ನು ತನ್ನೊಳಗೆ ಅಳವಡಿಸಿಕೊಂಡು ಭಾಷೆ ವಿಸ್ತಾರಗೊಳ್ಳಬೇಕು. ಅಂತಹ ಭಾಷೆ ಶಾಶ್ವತವಾದ ನೆಲೆ ಹೊಂದಬಲ್ಲದು. ಯಾವ ಭಾಷೆ ಪರಿವರ್ತನೆ ಹೊಂದ ಲಾರದೋ ಅಂತಹ ಭಾಷೆಗೆ ನೆಲೆ ಇರದು ಎಂದು ಜಡೆ ಹಿರೇಮಠದ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಚಾಮರಾಜ ಪೇಟೆ ಕಾನುಕೇರಿ ಮಠದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಆಯೋಜಿಸಿದ್ದ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಸಾಹಿತಿ ನಾ ಡಿಸೋಜ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶಿರ್ವಚನ ನೀಡಿದರು.
ಜಗತ್ತಿನಲ್ಲಿ ಹಲವಾರು ಭಾಷೆಗಳಿವೆ. ಬರೆಯುವದು ಒಂದು ತರಹವಾದರೆ ಉಚ್ಚರಿಸುವುದು ಮತ್ತೊಂದು ತರಹ. ಆದರೆ ಬರೆದಂತೆ ಓದುವ ಭಾಷೆ ಕನ್ನಡ. ಸಾವಿರದ ಆರು ನೂರು ವರ್ಷಗಳ ಕನ್ನಡ ಭಾಷೆ ಸದಾ ಪರಿವರ್ತನಾ ಶೀಲವಾಗಿದ್ದು ಶಾಶ್ವತವಾಗಿ ನೆಲೆ ಹೊಂದಿದೆ. ಭಾಷೆಯ ಉಳಿವು ಇಡೀ ಜನಸಮೂಹದ ಸಂಸ್ಕೃತಿಯ ಉಳಿವು ಎಂಬುದನ್ನು ಮನಗಾಣಬೇಕು ಎಂದರು.

ಉದ್ಘಾಟಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ ಮಾತನಾಡಿ, ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಕಟ್ಟುವ ಕಾಯಕದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ತೊಡಗಿಕೊಳ್ಳುತ್ತಾ ಬಂದಿದೆ. ಆದರೆ ಕನ್ನಡ ಕಟ್ಟುವ ಕೆಲಸ ಸುಲಭದ ಕೆಲಸವಲ್ಲ. ಇಂದು ಕನ್ನಡ ಪುಸ್ತಕ ಓದುವ, ಬರೆಯುವ, ಮಾತನಾಡುವ ಸನ್ನಿವೇಷ ತುಂಬಾ ಆತಂಕಕಾರಿಯಾಗಿದೆ ಎಂಬುದನ್ನು ನಾವು ಮರೆಯಬಾರದು ಎಂದರು.

Also read: ಸೂರ್ಯ ಪಥ ಬದಲಿಸುವ ವೈಜ್ಞಾನಿಕತೆಯನ್ನು ಹಬ್ಬವಾಗಿ ಆಚರಿಸುವ ಸಂಸ್ಕೃತಿ ನಮ್ಮದು: ಸೋಮಶೇಖರಯ್ಯ

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಷಣ್ಮುಖಾಚಾರ್ ಮಾತನಾಡಿ, ಕನ್ನಡ ಭಾಷೆಗೆ ಕನ್ನಡ ನೆಲದಲ್ಲಿಯೇ ಅಪಾಯವನ್ನು ನಾವು ತಂದು ಕೊಂಡಿದ್ದೇವೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಅವರವರ ರಾಜ್ಯ ಭಾಷೆಗೆ ಅಪಾರ ಅಭಿಮಾನ, ಗೌರವ ನೀಡಿ ಭಾಷಾಭಿಮಾನದ ಮೂಲಕ ಆಯಾ ನೆಲೆಯ ಭಾಷೆಯನ್ನು ಶ್ರೀಮಂತ ಗೊಳಿಸಿದ್ದಾರೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಹೆಚ್.ಗಣಪತಿ ಕಸಾಪ ಸಾರಥ್ಯದ ಸಾಹಿತ್ಯ ಸುಗಂಧ ಮಾಸ ಪತ್ರಿಕೆ ಬಿಡುಗಡೆಗೊಳಿಸಿದರು.

ಡಾ.ಜ್ಞಾನೇಶ್ ಕಸಾಪ ಕಾರ್ಯಚಟುವಟಿಕೆಗಳ ಕೈಪಿಡಿ ಬಿಡುಗಡೆಗೊಳಿಸಿದರು.
ಬಾಲಾಜಿ ನೃತ್ಯ ಶಾಲಾ ಮಕ್ಕಳು ಸ್ವಾಗತ ನೃತ್ಯ ಮಾಡಿದರು. ಲಯನ್ಸ್ ಶಾಲಾ ಮಕ್ಕಳಿಂದ ನೃತ್ಯ ವೈಭವ ನಡೆಯಿತು. ರೂಪಾ ಮಧುಕೇಶ್ವರ ಕನ್ನಡ ಗೀತೆ ಹಾಡಿದರು. ಸಭೆಯ ಆರಂಭಕ್ಕೂ ಮೊದಲು ಸಾಹಿತಿ ನಾ ಡಿಸೋಜ, ನೇಕಾರ ರಾಮಕೃಷ್ಣ, ಪತ್ರಕರ್ತ ಶಿವಮೊಗ್ಗ ನಂದನ್ ಸೇರಿದಂತೆ ಆಗಲಿದ ಗಣ್ಯರಿಗೆ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಗಾಯಕರಾದ ಹೆಚ್.ಗುರುಮೂರ್ತಿ, ಪೂರ್ಣಿಮಾ ಭಾವೆ, ಈರಪ್ಪ ಹೆಚ್, ಡಿ. ಶಿವಯೋಗಿ ತಂಡದವರಿಂದ ಕನ್ನಡ ಗೀತಗಾಯನ ನಡೆಯಿತು.

ಡಾ.ರಾಜೇಂದ್ರ ತಲ್ಲೂರು ಕವನ ವಾಚಿಸಿದರು. ಜಾನಪದ ಗಾಯಕ ಶಿವರುದ್ರಪ್ಪ ಜೋಗಿ ತಂಡದವರಿಂದ ಜಾನಪದ ಸಂಭ್ರಮ ನಡೆಯಿತು.

ಮಧುರಾಯ್ ಜಿ. ಶೇಟ್, ಶ್ರೀಪಾದ ಬಿಚ್ಚುಗತ್ತಿ, ಶಿವಾನಂದ ಪಾಣಿ, ಹೆಚ್. ಗಣಪತಿ, ಫಯಾಜ್ ಅಹ್ಮದ್, ಕುಮಾರಸ್ವಾಮಿ, ಹುಜ್ರಾಯಪ್ಪ, ಸುಜಾತ ಜೋತಾಡಿ, ರಾಜಪ್ಪ ಮಾಸ್ತರ್, ಡಾ ಎಂ.ಕೆ ಭಟ್, ಡಾ.ಜ್ಞಾನೇಶ್ ಹೆಚ್. ಕೆ.ಈ, ಎಸ್.ಕೃಷ್ಣಾನಂದ, ಹಾಲೇಶ್ ನವುಲೆ, ಡಿ.ಎಸ್ ಶಂಕರ ಶೇಟ್, ಮತ್ತಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಶಿಕಾರಿಪುರ | ವಿವೇಕಾನಂದರ ಹೆಸರು ಕೇಳಿದರೇ ಮನಸ್ಸಲ್ಲಿ ವಿದ್ಯುತ್ ಸಂಚಾರ | ಸಂಸದ ರಾಘವೇಂದ್ರ

Next Post

ಪೋಷಕರು ಮಕ್ಕಳ ಇಷ್ಟದ ಓದಿಗೆ ಪ್ರೇರಣೆ ನೀಡಿ: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೋಷಕರು ಮಕ್ಕಳ ಇಷ್ಟದ ಓದಿಗೆ ಪ್ರೇರಣೆ ನೀಡಿ: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!