Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ತಂತ್ರಜ್ಞಾನ ಮುಂದುವರೆದರೂ ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ: ಡಾ. ಪ್ರಭು ಸಾಹುಕಾರ್ ಅಭಿಮತ

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

June 14, 2023
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಅಧುನಿಕತೆ ಮತ್ತು ತಂತ್ರಜ್ಞಾನ ಬಳಕೆಯಲ್ಲಿ ಎಷ್ಟೇ ಮುಂದುವರೆದರೂ ಸಹ ರಕ್ತಕ್ಕೆ ಪರ್ಯಾಯ ವಸ್ತು ಬಳಕೆ ಸಾಧ್ಯವಾಗಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭು ಸಾಹುಕಾರ್ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆ, ಆಯುಷ್ ಇಲಾಖೆ, ಸರ್ಕಾರಿ ನೌಕರರ ಸಂಘದ ವತಿಯಿಂದ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ಮೂರು ತಿಂಗಳಿಗೊಮ್ಮೆ ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ತುರ್ತು ಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ಇನ್ನು ದಾನ ಮಾಡಿದ ರಕ್ತವೂ ಅಲ್ಪಾವಧಿಯಲ್ಲಿ ಪುನರುತ್ಪತ್ತಿಯಾಗಲಿದೆ. ಮಾತ್ರವಲ್ಲದೆ ವ್ಯಕ್ತಿಯು ಕ್ರಿಯಾಶೀಲರಾಗುತ್ತಾರೆ. ರಕ್ತದಾನ ಮಾಡುವುದರಿಂದ ಇರುವ ಮೂಢ ನಂಬಿಕೆಗಳಿಂದ ಹೊರಬಂದು ರಕ್ತದಾನದಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ವಿವಿಧ ಇಲಾಖೆಯ ನೌಕರರು ಮತ್ತು ವಿವಿಧ ಸಂಘ-ಸಂಸ್ಥೆಯವರು ಸ್ವಯಂ ಪ್ರೇರಿತರಾಗಿ ಆಗಮಿಸುತ್ತಿದ್ದಾರೆ. ನಿರೀಕ್ಷೆಯನ್ನೂ ಮೀರಿದ ಸ್ಪಂದನೆ ದೊರೆತಿರುವುದು ಸಂತಸ ತಂದಿದೆ ಎಂದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಜನಿ, ಮಹಿಳೆಯರು ರಕ್ತದಾನದ ಬಗೆಗೆ ಇರುವ ಗೊಂದಲಗಳಿಂದ ಹೊರಬರಬೇಕು. ಹೆರಿಗೆ, ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಮಹಿಳೆಯರಿಗೆ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಆರೋಗ್ಯವಂತ ಮಹಿಳೆಯರು ಸ್ವಯಂ ಪ್ರೇರಿತರಾಗಿ ರಕ್ತದಾನದಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಮತ್ತೊಬ್ಬರಿಗೆ ಸಹಾಯ ಮಾಡಿದ ಪುಣ್ಯ ಲಭಿಸುತ್ತದೆ ಎಂದರು.
ಮಧ್ಯಾಹ್ನದ ವರೆಗೆ ಶಿವಮೊಗ್ಗದ ಮೆಗ್ಗಾನ್ ರಕ್ತನಿಧಿಗೆ ಸುಮಾರು 130 ಯುನಿಟ್ ರಕ್ತದಾನ ಮಾಡಲಾಯಿತು. ಇದಕ್ಕೂ ಮೊದಲು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

Also read: ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ತೊಂದರೆ ಹಿನ್ನೆಲೆ: ಆದೇಶ ಹಿಂಪಡೆಯಲು ಆಗ್ರಹ

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್, ಆಯುಷ್ ವೈದ್ಯಾಧಿಕಾರಿ ಡಾ. ಮಹೇಶ್ ಮುಕ್ರಿ, ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ. ಸಚಿನ್, ಡಾ. ನದಾಫ್, ಡಾ. ರಮ್ಯಾ, ಡಾ. ಮೇದಿನಿ, ಡಾ. ದಿವ್ಯಾ, ಸೊರಬ ಪೊಲೀಸ್ ವೃತ್ತ ನಿರೀಕ್ಷಕ ಎಲ್. ರಾಜಶೇಖರ್, ಪಿಎಸ್‍ಐಗಳಾದ ಎಚ್.ಎನ್. ನಾಗರಾಜ್, ಮಾಳಪ್ಪ ಚಿಪ್ಪಲಕಟ್ಟಿ, ವಲಯ ಅರಣ್ಯಾಧಿಕಾರಿ ಜಾವೆದ್ ಪಾಷಾ ಅಂಗಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ಶಾಖೆ ಅಧ್ಯಕ್ಷ ಜೆ.ಎಸ್. ನಾಗರಾಜ ಜೈನ್, ಪುರಸಭೆ ಸದಸ್ಯರಾದ ವೀರೇಶ್ ಮೇಸ್ತ್ರಿ, ಎಂ.ಡಿ. ಉಮೇಶ್, ಶ್ರೀರಂಜನಿ ಪ್ರವೀಣ್ ಕುಮಾರ್, ಆಫ್ರೀನಾ, ಡಿ.ಎಸ್. ಪ್ರಸನ್ನಕುಮಾರ್ ದೊಡ್ಮನೆ, ಅಕ್ಕನ ಬಳಗದ ಅಧ್ಯಕ್ಷೆ ರೇಣುಕಮ್ಮ ಗೌಳಿ, ಜೆಸಿಐ ಸಂಸ್ಥೆಯ ಡಿ.ಎಸ್. ಪ್ರಶಾಂತ್ ದೊಡ್ಮನೆ, ಪ್ರಮುಖರಾದ ಎಂ.ಎಸ್. ಕಾಳಿಂಗರಾಜ್, ನಾಗರಾಜ ಗುತ್ತಿ, ಶಂಕರ್ ಶೇಟ್, ರಾಜು ಹಿರಿಯಾವಲಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ನೌಕರರು ಉಪಸ್ಥಿತರರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ತೊಂದರೆ ಹಿನ್ನೆಲೆ: ಆದೇಶ ಹಿಂಪಡೆಯಲು ಆಗ್ರಹ

Next Post

ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ: ಜೆಸಿ ಅಶ್ವಿನಿ ಚಂದ್ರಶೇಖರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ: ಜೆಸಿ ಅಶ್ವಿನಿ ಚಂದ್ರಶೇಖರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!