Wednesday, September 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಬಿ.ಎಂ. ಕುಮಾರಸ್ವಾಮಿ: ನಾಡುಕಂಡ ಖ್ಯಾತ ಅರ್ಥಶಾಸ್ತ್ರಜ್ಞರು, ಪರಿಸರ ತಜ್ಞರು

June 8, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಅಂಕಿಅಂಶಗಳ ಭಂಡಾರ, ಅರ್ಥಶಾಸ್ತ್ರ, ಪರಿಸರ ವಿಶ್ಲೇಷಕ, ಸರಳ ಸಜ್ಜನ ಬಿ.ಎಂ.ಕುಮಾರಸ್ವಾಮಿ ಅವರಿಗೆ 80ರ ಹರೆಯ! ಈಗಲೂ ಪಾದರಸದಂತೆ ಸದಾ ಚಟುವಟಿಕೆಯಲ್ಲಿರುವ ಅವರ ೮೦ ನೇ ವರ್ಷದ ಆಚರಣೆಯನ್ನು ಅಭಿಮಾನಿ, ಶಿಷ್ಯ ಬಳಗ ಅರ್ಥಪೂರ್ಣವಾಗಿ ಇದೇ *ರಂದು ಶಿವಮೊಗ್ಗದಲ್ಲಿ ಆಯೋಜಿಸಿದೆ. ಆಚರಣೆ ಎನ್ನುವುದಕ್ಕಿಂತಲೂ ಒಬ್ಬ ಪ್ರಾಜ್ಞರಿಗೆ, ಅವರ ಯೋಗ್ಯತೆಗೆ ಅನುಸಾರವಾಗಿ ಚಿಂತನಾ ಕಮ್ಮಟದ ಮೂಲಕ ನೀಡುತ್ತಿರುವ ಅರ್ಥಪೂರ್ಣ ಸಮಾರಂಭಕ್ಕೆ ಕರ್ನಾಟಕ ವೃಕ್ಷಲಕ್ಷ ಆಂದೋಲನ ಹಾಗೂ ಸೊರಬ ಪರಿಸರ ಜಾಗೃತಿ ಟ್ರಸ್ಟ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತಿದೆ.

ಇವರ ಒಡನಾಡಿ ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ ಅವರ ಒಡನಾಟವನ್ನು ನೆನಪಿಸಿಕೊಂಡಿದ್ದು ಕೈಗಾ ವಿರೋಧದ ವೇಳೆ ಹೆಚ್ಚು ನಿಕಟವರ್ತಿ ಗಳಾದ ಶ್ರೀಯುತ ಹಲವು ಮುಖಗಳ ಪ್ರತಿಭೆಯುಳ್ಳವರು.ವೃಕ್ಷಲಕ್ಷ ಆಂದೋಲನದ ದೇವರ ಕಾಡು ಉಳಿಸಿ, ಗೋಮಾಳ ಉಳಿಸಿ ಚಳುವಳಿಗಳನ್ನು ಪಶ್ಚಿಮ ಘಟ್ಟದಲ್ಲಿ ರಚನಾತ್ಮಕವಾಗಿ ಪಾರಿಸಾರಿಕ ತಜ್ಞತೆಯೊಂದಿಗೆ ರಚನಾತ್ಮಕ ಜನಾಂದೋಲನವಾಗಿ ರೂಪಿಸಲು ಹಲವು ಗೋಷ್ಠಿಗಳನ್ನು 30 ವರ್ಷಗಳಿಂದ ನಡೆಸುತ್ತಿರುವುದಕ್ಕೆ ಬಿ.ಎಂ.ಕೆ. ಅವರೇ ನಮ್ಮ ಪ್ರೋಪೆಸರ್ ಎಂದು ಸ್ಮರಿಸಿದ್ದಾರೆ.
ತಮ್ಮ ಮೊನಚುಮಾತು, ಅಂಕಿ ಸಂಖ್ಯೆ , ಅಧಿಕಾರಯುತ ಮಾತು, ಹಳ್ಳಿಗರನ್ನು ಹಿಡಿದಿಡುವ ನಿರರ್ಗಳ ವಾಗ್ಮಿ. ಕೇಂದ್ರ ಪರಿಸರ ಕಾಯಿದೆಗೆ ತಿದ್ದುಪಡಿ ತರುವಾಗ, ಅರಣ್ಯ ಕಾಯಿದೆ, ಜೀವವೈವಿಧ್ಯ ಕಾಯಿದೆ ರೂಪಿಸುವಾಗ, ಬೀಜ ಮಸೂದೆ ಒಂದಲ್ಲ, ಎರಡಲ್ಲ,ಸರ್ಕಾರದ ಪರಿಸರ ವಿರೋಧಿ ನೀತಿಗಳಿಗೆ ನಮ್ಮ ವಿರೋಧ ವ್ಯಕ್ತ ಮಾಡುವಾಗ ನಮಗೆ, ಪರಿಸರ ಕಾರ್ಯಕರ್ತರಿಗೆ ತಜ್ಞ ಮಂಡನೆಗೆ ಗೈಡ್ ಬಿ.ಎಂ.ಕೆ. ತಾಲೂಕು ಜಿಲ್ಲಾ ರಾಜಧಾನಿ ಮಟ್ಟದಲ್ಲಿ ಕಳೆದ 25 ವರ್ಷಗಳಲ್ಲಿ ನೂರಾರು ನಿಯೋಗಗಳಲ್ಲಿ ಜೊತೆಗೆ ನಿಂತು ಸ್ಪೂರ್ತಿ ತುಂಬಿದ ಸದಾ ಹಸನ್ಮುಖಿ ಸ್ಥಿತ ಪ್ರಜ್ಞರವರು ಎಂದು ಶ್ಲಾಘಿಸಿದ್ದಾರೆ.

Also read: ಮೋದಿಯವರಿಗೆ ರಾಷ್ಟ್ರಪತಿಗಳು ತಿನ್ನಿಸಿದ್ದು ಏನು? ಇಲ್ಲಿದೆ ಕುತೂಹಲಕಾರಿ ಮಾಹಿತಿ

2017 ರಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ನಡೆದ ಬೇಡ್ತಿ ಸಮಾವೇಶದಲ್ಲಿ ಪ್ರೋ. ಬಿ.ಎಂ.ಕುಮಾರಸ್ವಾಮಿ ಅವರಿಗೆ ಪರಿಸರ ಪಂಡಿತ ಪ್ರಶಸ್ತಿ ನೀಡಿ ಸನ್ಮಾನ ಮಾಡಿದ ಸಂತಸ ನಮ್ಮೆಲ್ಲರದು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಪಜಾ ಟ್ರಸ್ಟ್ ಅಧ್ಯಕ್ಷ ಎಂ.ಆರ್. ಪಾಟೀಲ್, ದೊಡ್ಡವರು ಸಣ್ಣವರು ಎಂಬ ಭೇದವಿಲ್ಲ ಹಳ್ಳಿಗರು, ವನವಾಸಿಗರ ಜೊತೆ ಆತ್ಮೀಯ ಮಾತುಕತೆ. ಅವರು ಭಾಷಣಕ್ಕೆ ನಿಂತಾಗ ಸರ್ಕಾರದ ನಿಸರ್ಗ ವಿರೋಧಿ ನೀತಿಗಳನ್ನು ಖಂಡಿಸುವಾಗ ಪ್ರೊ.ಬಿ.ಎಂ. ಕೆ. ಅವರಿಗೆ 80 ವರ್ಷ ಅಲ್ಲ ಅದು ಅವರ ದೇಹಕ್ಕೆ, ನಮಗೆ ಅವರಿನ್ನು 48 ವಯಸ್ಸಿನವರು ಎಂದೇ ಅನಿಸುತ್ತದೆ. ರಾಗಿಗುಡ್ಡ ಉಳಿಸಿ ಎಂಬ ಚಳುವಳಿಯನ್ನು ಶಿವಮೊಗ್ಗದಲ್ಲಿ ನಡೆಸಲು ಬಿ.ಎಂ.ಕೆ. ಪ್ರಮುಖ ಪಾತ್ರ ವಹಿಸಿದ್ದರು. ಸೊರಬದ ಹಲವು ಪರಿಸರಾತ್ಮಕ ಚಟುವಟಿಕೆಗೆ ಸದಾ ಅವರೆ ಬೆನ್ನೆಲುಬು ಎಂದು ನೆನಪಿಸಿಕೊಂಡಿದ್ದಾರೆ.

ಮಾನ್ಯ ಬಿ.ಎಂ. ಕುಮಾರಸ್ವಾಮಿ ಅವರ ಜೊತೆ ಅವರ ಧರ್ಮಪತ್ನಿ ಪುತ್ರಿಯರು ಎಲ್ಲರಿಗೆ ಆರೋಗ್ಯ ಭಾಗ್ಯ ಸದಾ ಇರಲಿ ಎಂದು ಅನಂತಹೆಗಡೆ ಅಶಿಸರ, ಎಂ.ಆರ್.ಪಾಟೀಲ್ ಸೇರಿದಂತೆ, ವೃಕ್ಷಲಕ್ಷ ಆಂದೋಲನದ ಗಣಪತಿ ಬಿಸಲಕೊಪ್ಪ, ಕೇಶವಕೋರ್ಸೆ, ಕೆ.ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ, ವೀರೇಶಗೌಡ ಇನ್ನೂ ಅನೇಕರು ಆಶಿಸಿದ್ದಾರೆ.

(ವರದಿ: ಮಧುರಾಮ್, ಸೊರಬ) 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಮೋದಿಯವರಿಗೆ ರಾಷ್ಟ್ರಪತಿಗಳು ತಿನ್ನಿಸಿದ್ದು ಏನು? ಇಲ್ಲಿದೆ ಕುತೂಹಲಕಾರಿ ಮಾಹಿತಿ

Next Post

ಗ್ರಂಥಾಲಯಗಳು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ: ಪ್ರೊ. ಕೆಂಪರಾಜು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗ್ರಂಥಾಲಯಗಳು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ: ಪ್ರೊ. ಕೆಂಪರಾಜು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕ್ರಿಕೆಟ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

September 3, 2025

ಬೆಂಗಳೂರು | ಸ್ಮಿತಾ ಸಹೋದರಿಯರಿಂದ ಆಕರ್ಷಣೀಯ ಗಾಯನ

September 3, 2025

ಬೆಂಗಳೂರು | ಸೆ.4ರಂದು ನಂಜನಗೂಡು ರಾಯರ ಮಠದಲ್ಲಿ ಭರತನಾಟ್ಯ ಪ್ರದರ್ಶನ

September 3, 2025

ಕುವೆಂಪು ಎಕ್ಸ್ ಪ್ರೆಸ್ ರೈಲು ವೇಳಾಪಟ್ಟಿ ಈ ದಿನಾಂಕದಿಂದ ಬದಲಾವಣೆ

September 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕ್ರಿಕೆಟ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

September 3, 2025

ಬೆಂಗಳೂರು | ಸ್ಮಿತಾ ಸಹೋದರಿಯರಿಂದ ಆಕರ್ಷಣೀಯ ಗಾಯನ

September 3, 2025

ಬೆಂಗಳೂರು | ಸೆ.4ರಂದು ನಂಜನಗೂಡು ರಾಯರ ಮಠದಲ್ಲಿ ಭರತನಾಟ್ಯ ಪ್ರದರ್ಶನ

September 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!