ಕಲ್ಪ ಮೀಡಿಯಾ ಹೌಸ್ | ಸೊರಬ |
ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಆ.15ರಂದು ಪಟ್ಟಣದಿಂದ ಶಿಕಾರಿಪುರ ತಾಲೂಕಿನ ಈಸೂರಿನವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ತಿಳಿಸಿದ್ದಾರೆ.
ದೇಶದಲ್ಲಿಯೇ ಮೊದಲ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮವಾದ ಈಸೂರಿನಲ್ಲಿ ಎರಡನೇ ಬಾರಿ ಸ್ವಾತಂತ್ರೋತ್ಸವದಲ್ಲಿ ಪಾಲ್ಗೊಳ್ಳುವ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post